📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ

ಕೆಲವು ಸಮಯದಿಂದ ತಣ್ಣಗಿದ್ದ ಕರಾವಳಿಯ ಭಟ್ಕಳದಲ್ಲಿ ಮತ್ತೆ ಅನಾಹುತಕಾರಿ ಚಟುವಟಿಕೆಗಳು ಪ್ರಾರಂಭವಾಗುತ್ತಿದೆ ನೋಡಿ. ನಿನ್ನೆ ರಾತ್ರಿ, ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಧಾರ್ಮಿಕ ಚಟುವಟಿಕೆಯ ಕಟ್ಟೆಯೊಂದನ್ನು ಧ್ವಂಸ ಮಾಡುವ ಮೂಲಕ ಇಂತಹದೊಂದು ಹಿಂಸಾತ್ಮಕ ಚಟುವಟಿಕೆಗೆ ಆಹ್ವಾನ ನೀಡಿದ್ದಾರೆ ಇಲ್ಲಿನ ಕಮ್ಯುನಲ್ ಕ್ರಿಮಿಗಳು. 

ಭಟ್ಕಳ ನಗರದ ವೆಂಕಟಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ, ಹಲವು ವರುಷಗಳಿಂದ ಇದ್ದಂತಹ ಮೂರಿನಕಟ್ಟೆ (ದೇವರ ಹೊರೆ ಇಳಿಸುತ್ತಿದ್ದ ಸ್ಥಳ) ಯನ್ನು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಕಾರಣದಿಂದಾಗಿ ತೆರವುಗೊಳಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ, ಮೂರಿನಕಟ್ಟೆಯನ್ನು  ಪುನಃ ನಿರ್ಮಾಣ ಮಾಡುವಂತೆ ಸತತ ಬೇಡಿಕೆಯನ್ನು ಇಡುತ್ತಾ ಬಂದಿದ್ದರು ಅಧಿಕಾರಿಗಳು ಕಿವಿಗೊಟ್ಟಿರಲಿಲ್ಲ.

ಹೀಗಾಗಿ, ನಿನ್ನೆ ಸ್ಥಳೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಸ್ವತಹ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಮೂರಿನಕಟ್ಟೆಯನ್ನು ನಿರ್ಮಿಸಿದ್ದರು. ಈ ಸಂದರ್ಭದಲ್ಲಿ ಅನ್ಯ ಕೋಮಿನ ವ್ಯಕ್ತಿಗಳು ಇದಕ್ಕೆ ಅಪಸ್ವರ ವ್ಯಕ್ತಿದ್ದರು. ಪೊಲೀಸರು ಕೂಡ ಜಮಾವಣೆಯಾಗಿದ್ದರು. ಕೊನೆಗೆ ಅದು ಸರ್ಕಾರಿ ಜಾಗದಲ್ಲಿದೆ ಅದರಿಂದ ಯಾವುದೇ ತೊಂದರೆ ಇಲ್ಲ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಅನ್ಯ ಕೋಮಿನ ವ್ಯಕ್ತಿಗಳು ಅಲ್ಲಿಂದ ತೆರಳಿದ್ದರು.

ಆದರೆ ತಡರಾತ್ರಿ ಇಲ್ಲಿನ ಕ್ರಿಮಿನಲ್ ಹಿನ್ನೆಲೆಯ ಹಾಗೂ ಅಪ್ಪಟ ಕಮ್ಯೂನಲ್ ಯುವಕರ ತಂಡವು ಈ ಒಂದು ಪ್ರದೇಶದ ಮೇಲೆ ದಾಳಿಮಾಡಿ ನಿರ್ಮಿಸಲಾಗಿದ್ದ ಮೂರಿನ ಕಟ್ಟೆಯನ್ನು ದ್ವಂಸ ಗೊಳಿಸಿದೇ ಎಂಬ ಆರೋಪ ಕೇಳಿ ಬಂದಿದೆ.

ಉದ್ವಿಗ್ನ ಪರಿಸ್ಥಿತಿಯ ಕಾರಣ ಸ್ಥಳಕ್ಕೆ ಬಂದ ಪೊಲೀಸರ ಎದುರೇ, ಈ ಕಮ್ಯುನಲ್ ಕ್ರಿಮಿಗಳು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಿರ್ಮಿಸಿದ ಧಾರ್ಮಿಕ ಹಿನ್ನೆಲೆಯ ಕಟ್ಟೆಯನ್ನು ಧ್ವಂಸ ಗಳಿಸಿದ್ದಾರೆ, ಆ ಮೂಲಕ ಮತ್ತೊಮ್ಮೆ ಕಮ್ಯೂನಲ್ ಗಲಾಟೆಗೆ ಇನ್ನೊಂದು ಸಮುದಾಯವನ್ನು ಪ್ರವೋಕ್ ಮಾಡಿದ್ದಾರೆ.

ಭಟ್ಕಳದ ಶಾಂತಿಗೆ ಭಂಗ ತರುವ ಕೆಲಸವನ್ನು ಮಾಡಿದ ಆ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಕೆಲಸ ಆಗದಿದ್ದರೆ, ಹಾಗೆಯೇ ದ್ವಂಸ ಗಂಡ ಕಟ್ಟೆಯನ್ನು ಪುನರ್ ನಿರ್ಮಾಣ ಮಾಡದಿದ್ದರೆ ಇದೇ ವಿಚಾರ ಭಟ್ಕಳವನ್ನು ಮಾತ್ರವಲ್ಲ ಇಡೀ ಕರಾವಳಿಯನ್ನು ಕೋಮು ಜ್ವಾಲೆಯ ಕುಂಡದೊಳಗೆ ಹಾಕಲಿದೆ ಎಂಬ ಮಾತುಗಳು ಕೇಳಿ ಬರುತ್ತದೆ.

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ, ಅನಾದಿ ಕಾಲದಿಂದ ಇದ್ದಂತಹ ಈ ಧಾರ್ಮಿಕ ಕಟ್ಟೆ, ಯಾರಿಗೂ ತೊಂದರೆ ಕೊಟ್ಟಿರಲಿಲ್ಲ. ಸರ್ಕಾರಿ ಜಾಗದಲ್ಲಿರುವ ಕಾರಣ ಯಾವ ಧರ್ಮದವರಿಗೂ ಅದರಿಂದ ತೊಂದರೆ ಇರಲಿಲ್ಲ. ಆದರೂ ಇನ್ನೊಂದು ಧರ್ಮದವರು ಇದರ ವಿರುದ್ಧ ದಾಂದಲೆ ನಡೆಸಿರುವಂಥದ್ದು, ಅಕ್ಷಮ್ಯ ಎಂಬ ಮಾತು ಕೇಳಿ ಬರುತ್ತಿದೆ. ಈಗಲೇ ಅವರನ್ನು ಹೆಡೆಮುರಿ ಕಟ್ಟದಿದ್ದರೆ ಇದರ ತಾಪವು ಎಲ್ಲೆಡೆ ಪಸರಿಸುವ ಸಾಧ್ಯತೆ ಇರುವುದರ ಬಗ್ಗೆ ಗುಸುಗುಸು ಶುರುವಾಗಿದೆ. ಹಾಗೆಯೇ ಇದೇ ವಿಚಾರವಾಗಿ ಎಲ್ಲೆಡೆ ಪ್ರತಿಭಟನಾ ಸಭೆ ಹಾಗೂ ಭಟ್ಕಳ ಚಲೋ ಕರೆ ಕೊಟ್ಟರು ಅಚ್ಚರಿಲ್ಲ, ಹಾಗಾಗಿ ಈ ವಿಚಾರದಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಎಷ್ಟು ಕಠಿಣ ಕ್ರಮ ಕೈಗೊಳ್ಳುತ್ತಾರೆ ಅನ್ನೋದರ ಮೇಲೆ ಎಲ್ಲವೂ ನಿಂತಿದೆ. ಉಸ್ತುವಾರಿ ಸಚಿವ ಮಂಗಳ ವೈದ್ಯ ಸ್ಥಳೀಯರಾದ ಕಾರಣ ಅವರು ಇದನ್ನು ಹೇಗೆ ಮ್ಯಾನೇಜ್ ಮಾಡಬಹುದು ಅನ್ನುವುದರ ಬಗ್ಗೆಯೂ ಕುತೂಹಲವಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

“ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
“ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಸಚಿವ ಜಮೀರ್ ಕಥೆ ಗೋವಿಂದ!!!?
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ