📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ

    ಕೆಲವು ಸಮಯದಿಂದ ತಣ್ಣಗಿದ್ದ ಕರಾವಳಿಯ ಭಟ್ಕಳದಲ್ಲಿ ಮತ್ತೆ ಅನಾಹುತಕಾರಿ ಚಟುವಟಿಕೆಗಳು ಪ್ರಾರಂಭವಾಗುತ್ತಿದೆ ನೋಡಿ. ನಿನ್ನೆ ರಾತ್ರಿ, ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಧಾರ್ಮಿಕ ಚಟುವಟಿಕೆಯ ಕಟ್ಟೆಯೊಂದನ್ನು ಧ್ವಂಸ ಮಾಡುವ ಮೂಲಕ ಇಂತಹದೊಂದು ಹಿಂಸಾತ್ಮಕ ಚಟುವಟಿಕೆಗೆ ಆಹ್ವಾನ ನೀಡಿದ್ದಾರೆ ಇಲ್ಲಿನ ಕಮ್ಯುನಲ್ ಕ್ರಿಮಿಗಳು. 

    ಭಟ್ಕಳ ನಗರದ ವೆಂಕಟಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ, ಹಲವು ವರುಷಗಳಿಂದ ಇದ್ದಂತಹ ಮೂರಿನಕಟ್ಟೆ (ದೇವರ ಹೊರೆ ಇಳಿಸುತ್ತಿದ್ದ ಸ್ಥಳ) ಯನ್ನು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಕಾರಣದಿಂದಾಗಿ ತೆರವುಗೊಳಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ, ಮೂರಿನಕಟ್ಟೆಯನ್ನು  ಪುನಃ ನಿರ್ಮಾಣ ಮಾಡುವಂತೆ ಸತತ ಬೇಡಿಕೆಯನ್ನು ಇಡುತ್ತಾ ಬಂದಿದ್ದರು ಅಧಿಕಾರಿಗಳು ಕಿವಿಗೊಟ್ಟಿರಲಿಲ್ಲ.

    ಹೀಗಾಗಿ, ನಿನ್ನೆ ಸ್ಥಳೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಸ್ವತಹ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಮೂರಿನಕಟ್ಟೆಯನ್ನು ನಿರ್ಮಿಸಿದ್ದರು. ಈ ಸಂದರ್ಭದಲ್ಲಿ ಅನ್ಯ ಕೋಮಿನ ವ್ಯಕ್ತಿಗಳು ಇದಕ್ಕೆ ಅಪಸ್ವರ ವ್ಯಕ್ತಿದ್ದರು. ಪೊಲೀಸರು ಕೂಡ ಜಮಾವಣೆಯಾಗಿದ್ದರು. ಕೊನೆಗೆ ಅದು ಸರ್ಕಾರಿ ಜಾಗದಲ್ಲಿದೆ ಅದರಿಂದ ಯಾವುದೇ ತೊಂದರೆ ಇಲ್ಲ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಅನ್ಯ ಕೋಮಿನ ವ್ಯಕ್ತಿಗಳು ಅಲ್ಲಿಂದ ತೆರಳಿದ್ದರು.

    ಆದರೆ ತಡರಾತ್ರಿ ಇಲ್ಲಿನ ಕ್ರಿಮಿನಲ್ ಹಿನ್ನೆಲೆಯ ಹಾಗೂ ಅಪ್ಪಟ ಕಮ್ಯೂನಲ್ ಯುವಕರ ತಂಡವು ಈ ಒಂದು ಪ್ರದೇಶದ ಮೇಲೆ ದಾಳಿಮಾಡಿ ನಿರ್ಮಿಸಲಾಗಿದ್ದ ಮೂರಿನ ಕಟ್ಟೆಯನ್ನು ದ್ವಂಸ ಗೊಳಿಸಿದೇ ಎಂಬ ಆರೋಪ ಕೇಳಿ ಬಂದಿದೆ.

    ಉದ್ವಿಗ್ನ ಪರಿಸ್ಥಿತಿಯ ಕಾರಣ ಸ್ಥಳಕ್ಕೆ ಬಂದ ಪೊಲೀಸರ ಎದುರೇ, ಈ ಕಮ್ಯುನಲ್ ಕ್ರಿಮಿಗಳು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಿರ್ಮಿಸಿದ ಧಾರ್ಮಿಕ ಹಿನ್ನೆಲೆಯ ಕಟ್ಟೆಯನ್ನು ಧ್ವಂಸ ಗಳಿಸಿದ್ದಾರೆ, ಆ ಮೂಲಕ ಮತ್ತೊಮ್ಮೆ ಕಮ್ಯೂನಲ್ ಗಲಾಟೆಗೆ ಇನ್ನೊಂದು ಸಮುದಾಯವನ್ನು ಪ್ರವೋಕ್ ಮಾಡಿದ್ದಾರೆ.

    ಭಟ್ಕಳದ ಶಾಂತಿಗೆ ಭಂಗ ತರುವ ಕೆಲಸವನ್ನು ಮಾಡಿದ ಆ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಕೆಲಸ ಆಗದಿದ್ದರೆ, ಹಾಗೆಯೇ ದ್ವಂಸ ಗಂಡ ಕಟ್ಟೆಯನ್ನು ಪುನರ್ ನಿರ್ಮಾಣ ಮಾಡದಿದ್ದರೆ ಇದೇ ವಿಚಾರ ಭಟ್ಕಳವನ್ನು ಮಾತ್ರವಲ್ಲ ಇಡೀ ಕರಾವಳಿಯನ್ನು ಕೋಮು ಜ್ವಾಲೆಯ ಕುಂಡದೊಳಗೆ ಹಾಕಲಿದೆ ಎಂಬ ಮಾತುಗಳು ಕೇಳಿ ಬರುತ್ತದೆ.

    ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ, ಅನಾದಿ ಕಾಲದಿಂದ ಇದ್ದಂತಹ ಈ ಧಾರ್ಮಿಕ ಕಟ್ಟೆ, ಯಾರಿಗೂ ತೊಂದರೆ ಕೊಟ್ಟಿರಲಿಲ್ಲ. ಸರ್ಕಾರಿ ಜಾಗದಲ್ಲಿರುವ ಕಾರಣ ಯಾವ ಧರ್ಮದವರಿಗೂ ಅದರಿಂದ ತೊಂದರೆ ಇರಲಿಲ್ಲ. ಆದರೂ ಇನ್ನೊಂದು ಧರ್ಮದವರು ಇದರ ವಿರುದ್ಧ ದಾಂದಲೆ ನಡೆಸಿರುವಂಥದ್ದು, ಅಕ್ಷಮ್ಯ ಎಂಬ ಮಾತು ಕೇಳಿ ಬರುತ್ತಿದೆ. ಈಗಲೇ ಅವರನ್ನು ಹೆಡೆಮುರಿ ಕಟ್ಟದಿದ್ದರೆ ಇದರ ತಾಪವು ಎಲ್ಲೆಡೆ ಪಸರಿಸುವ ಸಾಧ್ಯತೆ ಇರುವುದರ ಬಗ್ಗೆ ಗುಸುಗುಸು ಶುರುವಾಗಿದೆ. ಹಾಗೆಯೇ ಇದೇ ವಿಚಾರವಾಗಿ ಎಲ್ಲೆಡೆ ಪ್ರತಿಭಟನಾ ಸಭೆ ಹಾಗೂ ಭಟ್ಕಳ ಚಲೋ ಕರೆ ಕೊಟ್ಟರು ಅಚ್ಚರಿಲ್ಲ, ಹಾಗಾಗಿ ಈ ವಿಚಾರದಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಎಷ್ಟು ಕಠಿಣ ಕ್ರಮ ಕೈಗೊಳ್ಳುತ್ತಾರೆ ಅನ್ನೋದರ ಮೇಲೆ ಎಲ್ಲವೂ ನಿಂತಿದೆ. ಉಸ್ತುವಾರಿ ಸಚಿವ ಮಂಗಳ ವೈದ್ಯ ಸ್ಥಳೀಯರಾದ ಕಾರಣ ಅವರು ಇದನ್ನು ಹೇಗೆ ಮ್ಯಾನೇಜ್ ಮಾಡಬಹುದು ಅನ್ನುವುದರ ಬಗ್ಗೆಯೂ ಕುತೂಹಲವಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
    ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
    ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    “ಆ್ಯಕ್ಷನ್ ಸಿಎಂ” ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ…ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
    ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
    ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
    ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
     ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
    ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ