📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!

ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದಲ್ಲಿ ಅಕ್ರಮವಾಗಿ ಡಿಸೇಲ್ ದಾಸ್ತಾನು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಸರಕಾರದ ನಿಯಮಾನುಸಾರ ಹರಾಜು ಪ್ರಕ್ರಿಯೆ ನಡೆಸಿ ವಶಪಡಿಸಿಕೊಂಡ ಡಿಸೇಲ್ ಅನ್ನು ಸಾರ್ವಜನಿಕವಾಗಿ ಮಾರಾಟ ಮಾಡಿದೆ.

ಮಾ.27 ರಂದು ನಡೆದ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 7 ಮಂದಿ ಭಾಗವಹಿಸಿದ್ದರು. ಈ ವೇಳೆ ಪುತ್ತೂರು ತಾಲೂಕಿನ ಹಿರೆಬಂಡಾಡಿ ನಿವಾಸಿ ನಾರಾಯಣ ಗೌಡ ಅವರು ಪ್ರತಿ ಲೀಟರ್‌ಗೆ ₹60ರಂತೆ ಒಟ್ಟು 4,175 ಲೀಟರ್ ಡಿಸೇಲ್ ಅನ್ನು ₹2,35,800ಕ್ಕೆ ಪಡೆದುಕೊಂಡಿದ್ದಾರೆ.

🔍 ಪ್ರಕರಣದ ಹಿನ್ನೆಲೆ:

ಮಾ.9ರ ಮಧ್ಯರಾತ್ರಿ ವೇಳೆ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಕಣಿಯೂರು ಗ್ರಾಮದ ಮುದೆಲ್ತಿಯಾರ್ ನಿವಾಸದ ಹಿಂಭಾಗದ ಶೆಡ್‌ನಲ್ಲಿ ಯಾವುದೇ ಅನುಮತಿ ಇಲ್ಲದೆ ಸಂಗ್ರಹಿಸಿದ್ದ 4,175 ಲೀಟರ್ ಡಿಸೇಲ್ ವಶಪಡಿಸಿಕೊಂಡಿದ್ದರು.
ಈ ದಾಳಿಯಲ್ಲಿ 20 ಬ್ಯಾರಲ್‌ಗಳಲ್ಲಿ 4,000 ಲೀಟರ್ ಹಾಗೂ 5 ಕ್ಯಾನ್‌ಗಳಲ್ಲಿ 175 ಲೀಟರ್ ಡಿಸೇಲ್ ಪತ್ತೆಯಾಗಿದ್ದು, ಸುಮಾರು ₹3.5 ಲಕ್ಷ ಮೌಲ್ಯದ ಡಿಸೇಲ್ ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಜಗದೀಶ್ (35) ಮತ್ತು ಹರೀಶ್ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಿತ ಕಾನೂನುಗಳಡಿ ಕ್ರಮ ಕೈಗೊಳ್ಳಲಾಗಿದೆ.

ಹರಾಜಿನಲ್ಲಿ ಭಾಗವಹಿಸಿದ ಅಧಿಕಾರಿಗಳು:

ಹರಾಜು ಪ್ರಕ್ರಿಯೆಯಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಆಹಾರ ಇಲಾಖೆಯ ಸಂತೋಷ್ ಜಿ, ವಿಶ್ವ ಕೆ, ಹರೀಶ್ ಕೆ, ಉಪ್ಪಿನಂಗಡಿ ಸಬ್‌ ಇನ್ಸ್‌ಪೆಕ್ಟರ್ ಸುತೇಶ್ ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು.


##IllegalStock #RaidSuccess##PoliceAction#belthangadi news#latest news

COMMENTS

Login with Gmail to comment

ಇನ್ನಷ್ಟು ಸುದ್ದಿ

 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
“ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….