📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು

    ಬೆಳತಂಗಡಿ ತಾಲೂಕಿನ ಕುಡ್ಯ ಎಂಬಲ್ಲಿ ಹರಿಯುವ ಪಲ್ಗುಣಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಪರಾರಿಯಾಗಿದ್ದರೆ, ಪಿಕಪ್ ವಾಹನ ಸಹಿತ ಅಕ್ರಮವಾಗಿ ತೆಗೆದ ಮರಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. 

    15 ರಂದು  ಬೆಳಿಗ್ಗೆ  ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಹಾಗೂ  ಸಿಬ್ಬಂದಿಗಳು, ಇಲಾಖಾ ಜೀಪಿನಲ್ಲಿ ರೌಂಡ್ಸ್ನಲ್ಲಿರುವ ಸಮಯದಲ್ಲಿ, ಬೆಳ್ತಂಗಡಿ ತಾಲೂಕು ಕುದ್ಯಾಡಿ ಗ್ರಾಮದ ಕೊಡ್ಯ ಎಂಬಲ್ಲಿ ಹರಿಯುವ ಪಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ದೊರೆತ ಮಾಹಿತಿ ಮೇರೆಗೆ,  ದಾಳಿ ನಡೆಸಿದ ಸಮಯ   ಆರೋಪಿತರು ಓಡಿ ಪರಾರಿಯಾಗಿದ್ದು,  ಸ್ಥಳದಲ್ಲಿ  ಪಿಕಪ್  ವಾಹನ ನಂಬ್ರ: KA 21 B 5551 ರಲ್ಲಿ ಸುಮಾರು  6,000/- ರೂ ಮೌಲ್ಯದ  ಒಂದು ಯುನಿಟ್ ಮರಳು ತುಂಬಿಸಿದ್ದು ಕಂಡು ಬಂದಿದೆ. ಆರೋಪಿತರು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳುಗಾರಿಕೆ ನಡೆಸಿ, ಸರಕಾರದ ರಾಜಸ್ವಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂಬಿತ್ಯಾದಿಯಾಗಿ ಪಿಎಸ್ಐ ರವರ ದೂರಿನ ಆಧಾರದ ಮೇಲೆ  ವೇಣೂರು ಪೊಲೀಸ್  ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
    ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಯಶ್ ಮೊದಲ ಕನ್ನಡಿಗನೆಂಬ ಹೆಗ್ಗಳಿಕೆ….!
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
    ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
    ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
    ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ಬಲೆಗೆ ಮತ್ತೋರ್ವ ಪ್ರಮುಖ ಆರೋಪಿ; ಬಂಧಿತರ ಸಂಖ್ಯೆ 25ಕ್ಕೆ ಏರಿಕೆ
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!
    ಚಕ್ರಬಡ್ಡಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ: ₹9.37 ಲಕ್ಷ ಬಾಕಿ ಎಂದು ಬೆದರಿಕೆ ಆರೋಪ
    ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?