📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”

ಬೆಂಗಳೂರು-(ಕರ್ನಾಟಕ )ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬುಕಿಂಗ್‌ಗೆ ಸಂಬಂಧಿಸಿದಂತೆ ಹೊಸ ದೂರವಾಣಿ ಮತ್ತು ವಾಟ್ಸಾಪ್ ಸಂಖ್ಯೆಗಳ ಘೋಷಣೆ ಜನರಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸಲು ಮಹತ್ವದ ಹೆಜ್ಜೆಯಾಗಿ ಪರಿಣಮಿಸಿದೆ.

ರಾಜ್ಯ ಎಲ್‌ಪಿಜಿ ವಿತರಕರ ಸಂಘದ ಅಧ್ಯಕ್ಷ ಮೆಹುಲ್ ಜೆ. ಪಟೇಲ್ ಅವರು ತಿಳಿಸಿದಂತೆ, ಇತ್ತೀಚೆಗೆ ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿ ಹಿನ್ನೆಲೆ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕದಿಂದ ಅನೇಕ ಗ್ರಾಹಕರು ಅಗತ್ಯವಿಲ್ಲದಿದ್ದರೂ ಮುಂಗಡವಾಗಿ ಸಿಲಿಂಡರ್‌ ಬುಕ್‌ ಮಾಡಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಕೇಂದ್ರ ಸರ್ವರ್‌ಗಳಲ್ಲಿ ಒತ್ತಡ ಹೆಚ್ಚಾಗಿ, ಬುಕಿಂಗ್ ವ್ಯವಸ್ಥೆಯಲ್ಲಿ ತಾತ್ಕಾಲಿಕ ಸಮಸ್ಯೆಗಳು ಕಾಣಿಸಿಕೊಂಡಿದ್ದವು.

  • ಭಾರತ್ ಗ್ಯಾಸ್: ವಾಟ್ಸಾಪ್ – 1800224344 | IVRS – 7715012345
  • ಇಂಡೇನ್: ವಾಟ್ಸಾಪ್ – 75888 88824 | IVRS – 77189 55555
  • ಎಚ್‌ಪಿ ಗ್ಯಾಸ್: ವಾಟ್ಸಾಪ್ – 92222 01122 | IVRS – 88888 23456

ಈ ಸಮಸ್ಯೆಗಳನ್ನು ಸರಿಪಡಿಸಲು ಮತ್ತು ಬುಕಿಂಗ್ ಪ್ರಕ್ರಿಯೆಯನ್ನು ವೇಗಗೊಳಿಸಲು ಭಾರತ್ ಗ್ಯಾಸ್, ಇಂಡೇನ್ ಮತ್ತು ಎಚ್‌ಪಿ ಗ್ಯಾಸ್ ಕಂಪನಿಗಳು ಹೊಸ ವಾಟ್ಸಾಪ್ ಮತ್ತು ಐವಿಆರ್‌ಎಸ್ ಸಂಖ್ಯೆಗಳನ್ನ ಪ್ರಕಟಿಸಿವೆ. ಅವುಗಳ ವಿವರಗಳು ಈ ಕೆಳಗಿನಂತಿವೆ:

ವಿತರಕರು ಸ್ಪಷ್ಟಪಡಿಸಿರುವಂತೆ, ಸಿಲಿಂಡರ್‌ ಲಭ್ಯತೆಯಲ್ಲಿ ಉಂಟಾದ ವ್ಯತ್ಯಯ ತಾತ್ಕಾಲಿಕವಾಗಿದ್ದು, ಶೀಘ್ರದಲ್ಲೇ ಸರಬರಾಜು ಸಾಮಾನ್ಯ ಸ್ಥಿತಿಗೆ ಮರಳಲಿದೆ. ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲದೆ, ನಿಗದಿತ ಅವಧಿ ಪಾಲಿಸಿಕೊಂಡು ಮಾತ್ರ ಬುಕ್ಕಿಂಗ್ ಮಾಡಬೇಕು ಎಂದು ಮನವಿ ಮಾಡಲಾಗಿದೆ.

ಬುಕಿಂಗ್ ಅವಧಿ ನಿಯಮಗಳು:

  • ಒಂದು ಸಿಲಿಂಡರ್‌ ಹೊಂದಿರುವವರು: 25 ದಿನಗಳ ಅಂತರ
  • ಎರಡು ಸಿಲಿಂಡರ್‌ ಹೊಂದಿರುವವರು: 30 ದಿನಗಳ ಅಂತರ
  • ಗ್ರಾಮೀಣ ಪ್ರದೇಶದವರು: 40 ದಿನಗಳ ಅಂತರ

ಹೋಟೆಲ್‌ಗಳು ಮತ್ತು ವಾಣಿಜ್ಯ ಬಳಕೆದಾರರಿಗೆ ಕೂಡ ಶೀಘ್ರದಲ್ಲೇ ಸಮರ್ಪಕ ಸರಬರಾಜು ಒದಗಿಸಲಾಗುವುದು ಎಂದು ಭರವಸೆ ನೀಡಲಾಗಿದೆ.

#gas booking#gas disributers#karnatakanews#new numbers#ಅಡುಗೆಅನಿಲ#ಗ್ಯಾಸ್ users#ಗ್ರಾಹಕರಿಗೆಸೂಚನೆ#ತಾಜಾಸುದ್ದಿ

COMMENTS

Login with Gmail to comment

ಇನ್ನಷ್ಟು ಸುದ್ದಿ

ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…