📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?

ಭಾರತ, ಬೇಕಾದರೆ ಒಂದು ತಿಂಗಳ ಮಟ್ಟಿಗೆ ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸಿಕೊಳ್ಳಬಹುದು ಅಂತ ಅಮೇರಿಕಾ ಪರ್ಮಿಶನ್ ಕೊಡಲು ಏನು ಹಕ್ಕಿದೆ ಎಂಬ ಪ್ರಶ್ನೆ ಈಗ ಎದ್ದಿದೆ.

ನೋ ಡೌಟ್ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟಂಪ್ ವಿಶ್ವದಲ್ಲಿ ಕಚ್ಚಾ ತೈಲದ ಸಮಸ್ಯೆ ಓದ್ಭವಿಸುತ್ತಿರುವುದರ ಬಗ್ಗೆ ಈ ಜಗತ್ತು ಯೋಚಿಸುತ್ತಿರುವುದು ಗೊತ್ತಿರುವ ಸಂಗತಿಯೇ. ಈ ಸಂದರ್ಭದಲ್ಲಿ ರಷ್ಯಾ ಭಾರತಕ್ಕೆ ಕಚ್ಚಾ ತೈಲವನ್ನು ಏನು ಕಡಿಮೆಯಾಗುತ್ತದೆಯೋ ಅದನ್ನು ನಾನು ಫುಲ್ ಫೀಲ್ ಮಾಡುತ್ತೇನೆ ಯಾವುದೇ ಕಾರಣಕ್ಕೂ ಅಂಜುವ ಅಗತ್ಯತೆ ಇಲ್ಲ ಎಂಬ ಅಭಯವನ್ನು ನೀಡುತ್ತಿರುವುದರ ಮದ್ಯೆಯೇ ಅಮೇರಿಕಾ, ಒಂದು ತಿಂಗಳ ಮಟ್ಟಿಗೆ ರಷ್ಯಾದಿಂದ ಭಾರತವು ಕಚ್ಚಾತೈಲವನ್ನು ಖರೀದಿಸಬಹುದು ಎಂದು ಪರ್ಮಿಶನ್ ನೀಡುತ್ತದೆ ಎಂದರೆ ಇದು ಯಾವ ಮಟ್ಟದಲ್ಲಿ ಭಾರತವನ್ನು ತನ್ನ ಕೈಯಲ್ಲಿ ಅಮೆರಿಕ ಆಡಿಸುತ್ತಿದೆ ಎಂಬುದರ ಸಂಕೇತ ಎನಿಸದೆ ಇರದು

ಅಷ್ಟಕ್ಕೂ ಇರಾನ್ನಿಂದ ಕಚ್ಚಾತೈಲವನ್ನು ಆಮದು ಮಾಡಿಕೊಳ್ಳಲು ಒಂದಿಷ್ಟು ಸಮಸ್ಯೆ ಆಗಿರುವ ಕಾರಣ ಅಮೆರಿಕ ತಾನಾಗಿಯೇ ಭಾರತಕ್ಕೆ ಕಚ್ಚಾ ತೈಲವನ್ನು ಇರಾನ್ ಕೊಡುತ್ತಿರುವ ಬೆಲೆಗೇ ನೀಡುವುದಾಗಿ ವಾಗ್ದಾನ ಕೊಟ್ಟಿದ್ದರೆ ಅದಕ್ಕೊಂದು ಅರ್ಥ ಇರ್ತಾ ಇತ್ತು. ಆದರೆ ಅಮೇರಿಕಾ ಅಷ್ಟೊಂದು ದೊಡ್ಡ ಮನಸ್ಸು ಮಾಡಿಲ್ಲ, ಬದಲಿಗೆ ರಷ್ಯಾದಿಂದ ಒಂದು ತಿಂಗಳ ಮಟ್ಟಿಗೆ ಕಚ್ಚಾ ತೈಲವನ್ನು ಖರೀದಿ ಮಾಡಬಹುದು ಎಂಬ ಪರ್ಮಿಶನ್ನನ್ನು ಬಹಿರಂಗವಾಗಿ ನೀಡುತ್ತದೆ ಎಂದರೆ, ಇದು ಭಾರತದಂತಹ ಸ್ವಾವಲಂಬಿ ದೇಶಕ್ಕೆ ಅವಮಾನ ಮಾಡುವುದು ತಾನೇ? ಇದು ಅಕ್ಷಮ್ಯವೂ ಹೌದು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
“ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್