📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ

    ಮಂಗಳೂರಿನ ಬೋಳೂರು ಅಮೃತಾನಂದಮಯಿ ಮಠದಲ್ಲಿ ನಡೆಯುತ್ತಿರುವ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮತ್ತು ಸಾಮಾಜಿಕ ಸೇವಾ ಕೈಂಕರ್ಯಾದ  ಕಾರ್ಯಕ್ರಮದ ವೇದಿಕೆಯನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಕೇಂದ್ರ ಸಚಿವರು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತದೆ.

    ಇಂದು ಮತ್ತು ನಾಳೆ ಮಾತಾ ಅಮೃತಾನಂದಮಯಿ ದೇವಿ ಇವರ ಸತ್ಸಂಗ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸೇವಾ ಕಾರ್ಯಗಳ ಚಟುವಟಿಕೆಗಳು ನಗರದ ಬೋಳೂರಿನ ಶ್ರೀ ಮಾತಾ ಅಮೃತಾನಂದಮಯಿ ಮಠದಲ್ಲಿ ಜಗುರುಗುತ್ತಿದೆ.  ಧರ್ಮ ಜಾತಿ ಮತ ಭೇದವಿಲ್ಲದೆ ನಡೆಯುತ್ತಿ ರುವ ಕಾರ್ಯಕ್ರಮದಲ್ಲಿ ಸಹಸ್ರಾರು ಜನರು ಭಕ್ತಿಯಿಂದ ಭಾಗವಹಿಸಿದ್ದಾರೆ. ಎರಡು ದಿನದ ಈ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆಂದು ಆಯೋಜಕರು ತಿಳಿಸಿದ್ದಾರೆ.

    ಇಂತಹ ಕಾರ್ಯಕ್ರಮದ ಸಾರ್ವಜನಿಕ ವೇದಿಕೆಯಲ್ಲಿ, ವಿವಿಧ ಗಣ್ಯರು ಭಾಗವಹಿಸಿದ್ದರು. ಅದರಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾಟಕ ವಿಧಾನಸಭೆಯ ಸಭಾಪತಿ ಯುಟಿ ಖಾದರ್, ಸಂಸದ ಬ್ರಿಜೇಶ್ ಟೌಟ, ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    ಇಂತಹ ವೇದಿಕೆಯನ್ನು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು  ರಾಜಕೀಯೆತರ ಹಾಗೂ ಜಾತಿ ಮತವಿಲ್ಲದ ವೇದಿಕೆಯನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಯತ್ನಿಸಿದರು ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

    ಸಚಿವ ಪ್ರಹಲ್ಲಾದ್ ಜೋಶಿ ಅವರು, ತಮ್ಮ ಭಾಷಣದ ಪ್ರಾರಂಭದಲ್ಲಿ ಮಾತಾ ಅಮೃತಾನಂದಮಯಿ ಅವರ ಆಧ್ಯಾತ್ಮಿಕ ಚಿಂತನೆ ಹಾಗೂ ಜ್ಞಾನಾರ್ಜನೆಯ ವಿಚಾರವಾಗಿ ಪ್ರಶಂಶಿಸಿ ಮಾತನಾಡಿದರು. ಬಡ ಮೀನುಗಾರರ ಕುಟುಂಬದಲ್ಲಿ ಜನಿಸಿದ ಅಮ್ಮನವರು, ಇವತ್ತು ಜಗತ್ತಿಗೆ ಜ್ಞಾನವನ್ನು ಕೊಡುತ್ತಿರುವಂತಹ ಕರುಣಾಮಯಿ  ಅಮ್ಮ ಆಗಿದ್ದಾರೆ ಎಂದು ಹೇಳಿದ ಸಚಿವರು, ಸಾಕಷ್ಟು ಬಡ ಕುಟುಂಬಗಳಿಗೆ ಸೂರನ್ನು ಕೊಟ್ಟಿದ್ದಾರೆ, ಉಚಿತ ಶಿಕ್ಷಣವನ್ನು ಕೊಡುತ್ತಿದ್ದಾರೆ, ಆರೋಗ್ಯ ಭಾಗ್ಯ ಕರುಣಿಸುತ್ತಿದ್ದಾರೆ ಎಂದು ಪ್ರಶಾಂತಿಸಿದರು. ಆನಂತರ ಮಾತನಾಡಿದ್ದು ಮಾತ್ರ ಸರಿಯಲ್ಲ ಅನ್ನೋದು ಸಾರ್ವಜನಿಕರಿಂದ ಕೇಳಿ ಬಂತು. 

    ಅಷ್ಟಕ್ಕೂ ಏನು ಮಾತನಾಡಿದರು? ಈ ವೇದಿಕೆಗೆ ಬರುವುದಕ್ಕಿಂತ ಮೊದಲು ಅಮ್ಮನವರನ್ನು ಭೇಟಿಯಾದಾಗ ಅಮ್ಮನವರು ನನ್ನಲ್ಲಿ ಹೇಳುತ್ತಾರೆ. ಈಗ ನೀವು ತುಂಬಾ ಕಷ್ಟವನ್ನ ಎದುರಿಸುತ್ತಿದ್ದೀರಿ. ಇಡೀ ಜಗತ್ತು ಅನೇಕ ವಿಚಾರದಿಂದ ಕಷ್ಟದಲ್ಲಿದೆ. ಮೋದಿಯವರು ಭಾರತವನ್ನು ಆ ಕಷ್ಟದಿಂದ ತಪ್ಪಿಸುವುದಕೋಸ್ಕರ ಶ್ರಮ ಪಡುತ್ತಿದ್ದಾರೆ. ಅವರ ಶ್ರಮಕ್ಕೆ ಬಲವಾಗಿ ನಾವು ನಿಮ್ಮ ಜೊತೆಗೆ ಇದ್ದೇವೆ ಯಾವುದಕ್ಕೂ ಹೆದರುವುದು ಬೇಡ. ಮೋದಿಯವರಿಗೆ ನಮ್ಮ ಸಂದೇಶ ತಿಳಿಸಿ ಎಂದು ನನಗೆ  ಅಮ್ಮ ಹೇಳಿದರು ಎಂದು ವೇದಿಕೆಯಲ್ಲಿ ಭಾಷಣ ಮಾಡಿದರು. ಈ ಭಾಷಣಕ್ಕೆ ಒಂದಷ್ಟು ಚಪ್ಪಾಳೆಯು ಬಂತು. ಹಾಗೆಯೇ ಮತ್ತೊಂದು ಕಡೆಯಲ್ಲಿ ಈ ಭಾಷಣದ ಬಗ್ಗೆ ಅಪಸ್ವರ ಎದ್ದಿದ್ದು ಅಲ್ಲಲ್ಲಿ ಕಂಡುಬಂತು.

    ಸಚಿವರು  ಧಾರ್ಮಿಕ ಸಾಮಾಜಿಕ ಆಧ್ಯಾತ್ಮ ವಿಚಾರವಾಗಿ ಸೇವೆಯ ವಿಚಾರವಾಗಿ ಮಾತನಾಡಿದ್ದು ಚೆನ್ನಾಗಿತ್ತು, ಆದರೆ ಅವರ ಭಾಷಣದ ಕೊನೆಯಲ್ಲಿ ಚುನಾವಣಾ ಭಾಷಣದ ತರ ಮಾತನಾಡಿದ್ದು ಸರಿಯಲ್ಲ ಎಂಬ ಮಾತು ಕೇಳಿ ಬಂತು. ಪಕ್ಷದ ವೇದಿಕೆಯಲ್ಲಿ ಅವರು ಇಂತಹ ಮಾತುಗಳನ್ನಾಡಿಕೊಳ್ಳಲಿ ಅದು ಬಿಟ್ಟು ಅಮ್ಮನ ಕಾರ್ಯಕ್ರಮದ ವೇದಿಕೆಯಲ್ಲಿ ಸಚಿವರು ಈ ರೀತಿಯ ಮಾತನಾಡಿದ್ದು ಸರಿಯಲ್ಲ ಎಂಬುದು ಅವರ ಅಭಿಪ್ರಾಯ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
    ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ಕೋರ್ಟ್‌ನಿಂದ ಖುಲಾಸೆ
    ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
    ಇಎಸ್ಐ ರೋಗಿಗಳಿಗೆ ತೊಂದರೆ ನೀಡದೇ ಚಿಕಿತ್ಸೆ ನೀಡಿ ಎಂದ ಕೇಂದ್ರ ಸರ್ಕಾರ- ಸಚಿವೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೃತಜ್ಞತೆ
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ವಂದೇ ಮಾತರಂ ವಿವಾದ ದೇಶಭಕ್ತಿಯ ಸಂಕೇತವೇ, ರಾಜಕೀಯ ಅಸ್ತ್ರವೇ?
    ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ