📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

“ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …

ಯಾತನೆಗೆ ಮುಕ್ತಿ ಕೊಡೋದು ಕರುಣೆಯಾ? ಅಥವಾ ಅಪರಾಧವಾ?ನಾಲ್ಕನೇ ಮಹಡಿಯಿಂದ ತಾಯಿಯನ್ನು ಎಸೆದು ಕೊಲೆ ಮಾಡಿದ ಬೆಂಗಳೂರು ಘಟನೆ ನೋವು, ನಿರಾಶೆ, ಮತ್ತು ಮಾನವೀಯ ಪ್ರಶ್ನೆಗಳನ್ನು ಎಬ್ಬಿಸಿದೆ….ರಾಜರಾಜೇಶ್ವರಿ ನಗರದಲ್ಲಿ 75 ವರ್ಷದ ಸಾವಿತ್ರಮ್ಮ ಅವರನ್ನು ಅವರದೇ ಮಗ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಎಸೆದು ಕೊಂದಿದ್ದಾನೆ. ಈ ಪ್ರಕರಣದಲ್ಲಿ ಪುತ್ರ ವೆಂಕಟೇಶ್ (ಅಲಿಯಾಸ್ ದಶರಥ್) ಅನ್ನು ಪೊಲೀಸರು ಬಂಧಿಸಿದ್ದಾರೆ.

ಸಾವಿತ್ರಮ್ಮ ಅವರು ಕಳೆದ ಮೂರು ವರ್ಷಗಳಿಂದ ಶಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದರು. ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿಲ್ಲ. ದಿನವೂ ತಾಯಿಯ ನೋವನ್ನು ನೋಡುವುದೇ ಮನಸ್ಸಿಗೆ ತಾಳಲಾರದ ಯಾತನೆಯಾಗಿ ಪರಿಣಮಿಸಿತ್ತು ಎಂದು ವೆಂಕಟೇಶ್ ವಿಚಾರಣೆಯಲ್ಲಿ ಹೇಳಿದ್ದಾನೆ.

ಘಟನೆಯ ದಿನ ಮಧ್ಯಾಹ್ನ, ಮನೆಯಿಂದ ಹೊರಗೆ ತಾಯಿಯನ್ನು ಎತ್ತಿಕೊಂಡು ಹೋಗಿ, ನಾಲ್ಕನೇ ಮಹಡಿಯಿಂದ ಕೆಳಗೆ ಎಸೆದಿದ್ದಾನೆ. ಗಂಭೀರ ಗಾಯಗಳಿಂದ ಸಾವಿತ್ರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.

ಈ ಘಟನೆಯನ್ನ ನೋಡಿದಾಗ ಸಮಾಜದ ಆರೋಗ್ಯ ವ್ಯವಸ್ಥೆ, ಮಾನಸಿಕ ಒತ್ತಡ, ಹಾಗೂ ಆರೈಕೆ ಮಾಡುವವರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುತ್ತದೆ.

  • ದೀರ್ಘಕಾಲದ ರೋಗಿಗಳ ಆರೈಕೆ ಕುಟುಂಬದ ಮೇಲೆ ಎಷ್ಟು ಗಂಭೀರ ಮಾನಸಿಕ ಹಾಗೂ ಆರ್ಥಿಕ ಒತ್ತಡ ತರುತ್ತದೆ ಅನ್ನೋದಕ್ಕೆ ಜ್ವಲಂತ ನಿದರ್ಶನ.ಇದು ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮತ್ತು ಸಹಾಯ ವ್ಯವಸ್ಥೆಗಳ ಕೊರತೆ”ಯನ್ನ ಯಾತನೆಗೆ ಮುಕ್ತಿ” ಎಂಬ ಭಾವನೆ ಕೆಲವೊಮ್ಮೆ ಅಪಾಯಕಾರಿ ನಿರ್ಧಾರಗಳಿಗೆ ದಾರಿ ಮಾಡಿಕೊಡಬಹುದು ಅನ್ನೋದು ವಿಚಾರ .

  • ಸಮಾಜಕ್ಕೆ ಸಂದೇಶ:
    ಇಂತಹ ಸಂದರ್ಭಗಳಲ್ಲಿ ಸಹಾಯ ಕೇಳುವುದು ದುರ್ಬಲತೆ ಅಲ್ಲ. ಮಾನಸಿಕ ಒತ್ತಡವನ್ನು ನಿರ್ವಹಿಸಲು ವೈದ್ಯಕೀಯ ಮತ್ತು ಸಮುದಾಯ ಬೆಂಬಲ ಅತ್ಯಗತ್ಯ.
##BengaluruCrime #EmotionalDistress #CaregiverStress #MentalHealthAwareness #ElderCare #BreakingNews #HumanStory

COMMENTS

Login with Gmail to comment

ಇನ್ನಷ್ಟು ಸುದ್ದಿ

80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..