📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.

ಭಗವಾನ್ ಮಹಾವೀರರ ಸಂದೇಶ 🪷

ಭಗವಾನ್ ಮಹಾವೀರರು ಜೈನ ಧರ್ಮದ ಮಹಾನ್ ತೀರ್ಥಂಕರರು. ಅವರು ಮಾನವ ಜೀವನಕ್ಕೆ ಶಾಂತಿ, ಸಾತ್ವಿಕತೆ ಮತ್ತು ಮುಕ್ತಿ ನೀಡುವ ಮಾರ್ಗವನ್ನು ತೋರಿಸಿದರು. “ಬದುಕು ಮತ್ತು ಬದುಕಲು ಬಿಡು” ಎಂಬುದು ಅವರ ಶಾಶ್ವತ ಸಂದೇಶವಾಗಿದೆ.

ಮಹಾವೀರರು ಉಪದೇಶಿಸಿದಂತೆ ಲೋಭವು ಎಲ್ಲಾ ಪಾಪಗಳ ಮೂಲವಾಗಿದೆ. ಉತ್ತಮ ಆಚಾರ-ವಿಚಾರಗಳಿಂದ ಮನಸ್ಸಿನ ಶುದ್ಧತೆ ಬೆಳೆಯುತ್ತದೆ. ಧರ್ಮವೇ ಮನುಷ್ಯನ ನಿಜವಾದ ಸ್ನೇಹಿತವಾಗಿದ್ದು, ಸಮ್ಯಕ್ ದರ್ಶನ, ಜ್ಞಾನ ಮತ್ತು ಚಾರಿತ್ರದಿಂದ ಮಾತ್ರ ಮೋಕ್ಷ ಮಾರ್ಗ ಸಾಧ್ಯ.

ಜೈನ ಧರ್ಮದ ಮೂಲ ತತ್ವಗಳು ಐದು — ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯ. ಈ ತತ್ವಗಳನ್ನು ಪಾಲಿಸಿದರೆ ವ್ಯಕ್ತಿಯ ಜೀವನ ಶುದ್ಧವಾಗುತ್ತದೆ ಮತ್ತು ಸಮಾಜದಲ್ಲಿ ಸೌಹಾರ್ದತೆ ಬೆಳೆಯುತ್ತದೆ.

ಮನುಷ್ಯನು ತಪ್ಪಿಸಬೇಕಾದ ಪಂಚ ಪಾಪಗಳು ಹಿಂಸೆ, ಸುಳ್ಳು, ಕಳ್ಳತನ, ಕುಶೀಲ ಮತ್ತು ಪರಿಗ್ರಹ. ಇವು ಮಾನವೀಯ ಮೌಲ್ಯಗಳನ್ನು ಹಾಳು ಮಾಡುತ್ತವೆ ಮತ್ತು ಆತ್ಮನ ಪತನಕ್ಕೆ ಕಾರಣವಾಗುತ್ತವೆ.

ಹಿಂಸೆಯಲ್ಲಿ ಉದ್ದೇಶಪೂರ್ವಕವಾದ ಸಂಕಲ್ಪ ಹಿಂಸೆಯನ್ನು ಮಹಾವೀರರು ತೀವ್ರವಾಗಿ ಖಂಡಿಸಿದ್ದಾರೆ. ಜೀವನದಲ್ಲಿ ಅನಿವಾರ್ಯವಾಗಿರುವ ಹಿಂಸೆಯನ್ನು ಕಡಿಮೆ ಮಾಡುತ್ತಾ ಅಹಿಂಸೆಯನ್ನು ಅನುಸರಿಸುವುದು ಮುಖ್ಯ.

ಮಹಾವೀರರ ತತ್ವಗಳು ಕೇವಲ ಧರ್ಮವಲ್ಲ, ಮನುಕುಲಕ್ಕೆ ಅದು ಜೀವನ ನಡೆಸುವ ಮಾರ್ಗ,ಅವರ ಮಾರ್ಗವನ್ನು ಅನುಸರಿಸಿದರೆ ಶಾಂತಿ, ಸಮತೋಲನ ಮತ್ತು ಆತ್ಮಶುದ್ಧಿ ದೊರೆಯುತ್ತದೆ.

##LiveAndLetLive #ಮಹಾವೀರಜಯಂತಿ##ಧರ್ಮಸಂದೇಶ##ಭಗವಾನ್_ಮಹಾವೀರ #ಜೈನಧರ್ಮ

COMMENTS

Login with Gmail to comment

ಇನ್ನಷ್ಟು ಸುದ್ದಿ

ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಭೀಕರ ಅಪಘಾತ ಮಹಿಳೆ ಬಲಿ
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ