📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್

    ಮಾನವೀಯ ಗುಣ ಎಷ್ಟು ಮುಖ್ಯವಾಗಿದೆ ಎಂಬುದಕ್ಕೆ ಈ ಕಾರ್ಯಕ್ರವೇ ಒಂದು ಉಧಾಹರಣೆ. ಇಷ್ಟೊಂದು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತೆಗೆದು ಕೊಳ್ಳುವುದು ಅಂದರೆ ತಮಾಷೆಯ ಮಾತಲ್ಲ. ಅಂತಹುದರಲ್ಲಿ ಈ ಭಾಗದ ಸುತ್ತಮುತ್ತಲಿನ ಮೂವತ್ತೈದು ಮಕ್ಕಳ ಶೈಕ್ಷಣಿಕ ದತ್ತು ಸ್ವೀಕಾರವನ್ನು ಮಾಡಿದ ಕಾರುಣ್ಯ ಪೌoಡೇಷನ್ ಇದರ ಕಾರ್ಯ ಮಾದರಿಯಾದದ್ದು ಎಂದು ಕರ್ನಾಟಕ ಪತ್ರಕ್ರತರ ಸಂಘದ ರಾಜ್ಯ ಉಪಾಧ್ಯಕ್ಷ ಸುದೇಶ್ ಕುಮಾರ್ ಹೇಳಿದರು.

    ಅವರು ಇತ್ತೀಚಿಗೆ ಕಾರುಣ್ಯ ಪೌoಡೇಷನ್  ಇದರ ಮೂರನೇ ವರ್ಷದ ಕಾರುಣ್ಯತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಸಂಸ್ಥೆಯ ಅಧ್ಯಕ್ಷ ಅರುಣ್ ಒಬ್ಬ ಆಂಬುಲೆನ್ಸ್ ಡ್ರೈವರ್ ಆಗಿದ್ದು ಕೊಂಡು ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕು ಎಂದು ಪ್ರಯತ್ನ ಮಾಡುತ್ತಿರೋದು ಸಮಾಜದ ಇತರರಿಗ್ರ್ ಮಾದರಿಯಾಗಬೇಕು.  ಹಣ ಇದ್ದವ್ರು ಸಮಾಜ ಸೇವೆ ಮಾಡೋದು ಬೇರೆ, ಹಣವಿಲ್ಲದಿದ್ರೂ ಸಮಾಜ ಸೇವೆ ಮಾಡಬಹುದು ಎಂದು ತೋರಿಸಿಕೊಡ್ತಿರೋ ಕೆಲವರಲ್ಲಿ ಅರುಣ್ ಕೂಡ ಒಬ್ಬರಾಗಿದ್ದಾರೆ.

    ಇವತ್ತಿನ ದಿನ ಸಮಾಜ ಸೇವೆಯೂ ಸಹ ವ್ಯವಹಾರ ವಾಗ್ತಿದೆ. ಸಮಾಜಸೇವೆಯ ಹೆಸರಲ್ಲಿ ಬದುಕುವವರನ್ನು ನೋಡುತ್ತಿದ್ದೇವೆ. ಅಂತವರ ಮದ್ಯೆ ಕಾರುಣ್ಯದ ಅಧ್ಯಕ್ಷರು ಮತ್ತವರ ತಂಡ ಭಿನ್ನಾವಾಗಿ ಕಾಣ್ತಿರೋದ್ರಿಂದಲೇ ಇವರು ಮಾದರಿಯಾಗಬೇಕು ಅಂತ ಹೇಳಿದ್ದು ಎಂದು ಹೇಳಿದ ಅವ್ರು,   ಕಾರುಣ್ಯದಿಂದ ಇನ್ನಷ್ಟು ಸೇವೆ ಸಮಾಜಕ್ಕೆ ಸಿಗಲಿ ಎಂದು ಹೇಳಿದರು.

    ಕಾರುಣ್ಯತ್ಸವದ ಉದ್ಘಾಟನೆ ಮಾಡಿ ಮಾತಾಡಿದ ಚಂದ್ರಶೇಖರ್ ಶೆಟ್ಟಿ ಮಂಟಮೆ, ಇಂತಹ ಕಾರ್ಯಕ್ರಮದಿಂದ ಸಮಾಜಕ್ಕೆ ಅನುಕೂಲವಿದೆ. ಬಹಿವಿಷ್ಯದ ಪ್ರಜೆಗಳನ್ನು ರೂಪಿಸುವ ಕಾರುಣ್ಯದ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ರವೀಂದ್ರ ರೈ ಕಲಿಮಾರು ಮಾತಾಡಿ ವಿದ್ಯಾರ್ಥಿಗಳು ಕಾರುಣ್ಯದ ಪ್ರಯೋಜನ ಪಡೆದು, ಮುಂದಿನ ದಿನದಲ್ಲಿ ಇದೆ ರೀತಿಯ ಸೇವಾ ಭಾವನೆಯನ್ನು ಮೈಗುಡಿಸಿ ಕೊಳ್ಳವೇಕು ಎಂದು ಕರೆನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನಂದ್ ಅಸೈಗೋಳಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉದ್ಯಮಿಗಳದ ಅಬ್ದುಲ್ ನಾಸಿರ್, ಸುರೇಶ ಅಸೈಗೋಳಿ, ಸುಧಾಕರ್ ನಾಯ್ಕ್, ಗ್ರಾಪಂ ಸದಸ್ಯೆ ಮೈಮುನ, ಅರುಣ್ ಡಿಸೋಜ, ತ್ಯಾಗಮ್ ಹರೇಕಳ ಮತ್ತಿತರರು ಇದ್ದರು.

    ಇಸಂಧರ್ಭದಲ್ಲಿ, ಮೂವರು ಸಾಧಕರಿಗೆ ಕಾರುಣ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹಾಗೆಯೇ ಮೂವತ್ತೈದು ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಸ್ಕೂಲ್ ಕಿಟ್ ನೀಡಲಾಯಿತು. ಕಾರ್ಯಕ್ರಮವನ್ನು ತ್ಯಾಗಮ್ ನಿರ್ವಹಣೆ ಮಾಡಿದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
    ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…
    ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಇ.ಡಿ. ಶಾಕ್: 21 ಕಡೆ ಏಕಕಾಲದ ದಾಳಿ
    ರೂಪಾಯಿಗೆ ತೈಲದ ಬಿಸಿ! RBI ಅಖಾಡಕ್ಕಿಳಿಯುತ್ತಾ?ತೈಲ ಬೆಲೆ ಏರಿಕೆ ಎಫೆಕ್ಟ್ -ಡಾಲರ್ ಎದುರು ರೂಪಾಯಿ ದುರ್ಬಲ!
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
    “ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
    ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
    “ಜೈನ ಧರ್ಮಕ್ಕೆ ಮೇನಕಾ ಗಾಂಧಿಯಿಂದ ಅಪಮಾನ!? ಹೇಳಿಕೆಗೆ ಶಿವಮೊಗ್ಗದಲ್ಲಿ ಆಕ್ರೋಶದ ಜ್ವಾಲೆ – ಬೇಷರತ್ ಕ್ಷಮೆಯಾಚನೆಗೆ ಆಗ್ರಹ”
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
    ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ವೈದ್ಯನನ್ನು ಅಮಾನತ್ತು ಮಾಡಿದರೆ ಸಾಕೆ?
    ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
    ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಶಾಕ್; ಸುಪ್ರೀಂ ಕೋರ್ಟ್ ಮಹತ್ವದ ಆದೇಶ
    79% ಹಾಲು ಅಶುದ್ಧ! ಹಾಲಿನ ಮಾಫಿಯಾಗೆ ಸಿಂಹಸ್ವಪ್ನವಾದ ಐಎಎಸ್ ತುಕಾರಾಂ ಮುಂಧೆ…350 ಬಂಧನ, 360 ದಾಳಿ!