📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್

ಮಾನವೀಯ ಗುಣ ಎಷ್ಟು ಮುಖ್ಯವಾಗಿದೆ ಎಂಬುದಕ್ಕೆ ಈ ಕಾರ್ಯಕ್ರವೇ ಒಂದು ಉಧಾಹರಣೆ. ಇಷ್ಟೊಂದು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತೆಗೆದು ಕೊಳ್ಳುವುದು ಅಂದರೆ ತಮಾಷೆಯ ಮಾತಲ್ಲ. ಅಂತಹುದರಲ್ಲಿ ಈ ಭಾಗದ ಸುತ್ತಮುತ್ತಲಿನ ಮೂವತ್ತೈದು ಮಕ್ಕಳ ಶೈಕ್ಷಣಿಕ ದತ್ತು ಸ್ವೀಕಾರವನ್ನು ಮಾಡಿದ ಕಾರುಣ್ಯ ಪೌoಡೇಷನ್ ಇದರ ಕಾರ್ಯ ಮಾದರಿಯಾದದ್ದು ಎಂದು ಕರ್ನಾಟಕ ಪತ್ರಕ್ರತರ ಸಂಘದ ರಾಜ್ಯ ಉಪಾಧ್ಯಕ್ಷ ಸುದೇಶ್ ಕುಮಾರ್ ಹೇಳಿದರು.

ಅವರು ಇತ್ತೀಚಿಗೆ ಕಾರುಣ್ಯ ಪೌoಡೇಷನ್  ಇದರ ಮೂರನೇ ವರ್ಷದ ಕಾರುಣ್ಯತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಸಂಸ್ಥೆಯ ಅಧ್ಯಕ್ಷ ಅರುಣ್ ಒಬ್ಬ ಆಂಬುಲೆನ್ಸ್ ಡ್ರೈವರ್ ಆಗಿದ್ದು ಕೊಂಡು ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕು ಎಂದು ಪ್ರಯತ್ನ ಮಾಡುತ್ತಿರೋದು ಸಮಾಜದ ಇತರರಿಗ್ರ್ ಮಾದರಿಯಾಗಬೇಕು.  ಹಣ ಇದ್ದವ್ರು ಸಮಾಜ ಸೇವೆ ಮಾಡೋದು ಬೇರೆ, ಹಣವಿಲ್ಲದಿದ್ರೂ ಸಮಾಜ ಸೇವೆ ಮಾಡಬಹುದು ಎಂದು ತೋರಿಸಿಕೊಡ್ತಿರೋ ಕೆಲವರಲ್ಲಿ ಅರುಣ್ ಕೂಡ ಒಬ್ಬರಾಗಿದ್ದಾರೆ.

ಇವತ್ತಿನ ದಿನ ಸಮಾಜ ಸೇವೆಯೂ ಸಹ ವ್ಯವಹಾರ ವಾಗ್ತಿದೆ. ಸಮಾಜಸೇವೆಯ ಹೆಸರಲ್ಲಿ ಬದುಕುವವರನ್ನು ನೋಡುತ್ತಿದ್ದೇವೆ. ಅಂತವರ ಮದ್ಯೆ ಕಾರುಣ್ಯದ ಅಧ್ಯಕ್ಷರು ಮತ್ತವರ ತಂಡ ಭಿನ್ನಾವಾಗಿ ಕಾಣ್ತಿರೋದ್ರಿಂದಲೇ ಇವರು ಮಾದರಿಯಾಗಬೇಕು ಅಂತ ಹೇಳಿದ್ದು ಎಂದು ಹೇಳಿದ ಅವ್ರು,   ಕಾರುಣ್ಯದಿಂದ ಇನ್ನಷ್ಟು ಸೇವೆ ಸಮಾಜಕ್ಕೆ ಸಿಗಲಿ ಎಂದು ಹೇಳಿದರು.

ಕಾರುಣ್ಯತ್ಸವದ ಉದ್ಘಾಟನೆ ಮಾಡಿ ಮಾತಾಡಿದ ಚಂದ್ರಶೇಖರ್ ಶೆಟ್ಟಿ ಮಂಟಮೆ, ಇಂತಹ ಕಾರ್ಯಕ್ರಮದಿಂದ ಸಮಾಜಕ್ಕೆ ಅನುಕೂಲವಿದೆ. ಬಹಿವಿಷ್ಯದ ಪ್ರಜೆಗಳನ್ನು ರೂಪಿಸುವ ಕಾರುಣ್ಯದ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ರವೀಂದ್ರ ರೈ ಕಲಿಮಾರು ಮಾತಾಡಿ ವಿದ್ಯಾರ್ಥಿಗಳು ಕಾರುಣ್ಯದ ಪ್ರಯೋಜನ ಪಡೆದು, ಮುಂದಿನ ದಿನದಲ್ಲಿ ಇದೆ ರೀತಿಯ ಸೇವಾ ಭಾವನೆಯನ್ನು ಮೈಗುಡಿಸಿ ಕೊಳ್ಳವೇಕು ಎಂದು ಕರೆನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನಂದ್ ಅಸೈಗೋಳಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉದ್ಯಮಿಗಳದ ಅಬ್ದುಲ್ ನಾಸಿರ್, ಸುರೇಶ ಅಸೈಗೋಳಿ, ಸುಧಾಕರ್ ನಾಯ್ಕ್, ಗ್ರಾಪಂ ಸದಸ್ಯೆ ಮೈಮುನ, ಅರುಣ್ ಡಿಸೋಜ, ತ್ಯಾಗಮ್ ಹರೇಕಳ ಮತ್ತಿತರರು ಇದ್ದರು.

ಇಸಂಧರ್ಭದಲ್ಲಿ, ಮೂವರು ಸಾಧಕರಿಗೆ ಕಾರುಣ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹಾಗೆಯೇ ಮೂವತ್ತೈದು ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಸ್ಕೂಲ್ ಕಿಟ್ ನೀಡಲಾಯಿತು. ಕಾರ್ಯಕ್ರಮವನ್ನು ತ್ಯಾಗಮ್ ನಿರ್ವಹಣೆ ಮಾಡಿದರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
“ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
ಅಜಿತ್ ಅಗರ್ಕರ್ ಗೆ ಜಾಕ್ಪಾಟ್
ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
“ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !