📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್

ಮಾನವೀಯ ಗುಣ ಎಷ್ಟು ಮುಖ್ಯವಾಗಿದೆ ಎಂಬುದಕ್ಕೆ ಈ ಕಾರ್ಯಕ್ರವೇ ಒಂದು ಉಧಾಹರಣೆ. ಇಷ್ಟೊಂದು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತೆಗೆದು ಕೊಳ್ಳುವುದು ಅಂದರೆ ತಮಾಷೆಯ ಮಾತಲ್ಲ. ಅಂತಹುದರಲ್ಲಿ ಈ ಭಾಗದ ಸುತ್ತಮುತ್ತಲಿನ ಮೂವತ್ತೈದು ಮಕ್ಕಳ ಶೈಕ್ಷಣಿಕ ದತ್ತು ಸ್ವೀಕಾರವನ್ನು ಮಾಡಿದ ಕಾರುಣ್ಯ ಪೌoಡೇಷನ್ ಇದರ ಕಾರ್ಯ ಮಾದರಿಯಾದದ್ದು ಎಂದು ಕರ್ನಾಟಕ ಪತ್ರಕ್ರತರ ಸಂಘದ ರಾಜ್ಯ ಉಪಾಧ್ಯಕ್ಷ ಸುದೇಶ್ ಕುಮಾರ್ ಹೇಳಿದರು.

ಅವರು ಇತ್ತೀಚಿಗೆ ಕಾರುಣ್ಯ ಪೌoಡೇಷನ್  ಇದರ ಮೂರನೇ ವರ್ಷದ ಕಾರುಣ್ಯತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಸಂಸ್ಥೆಯ ಅಧ್ಯಕ್ಷ ಅರುಣ್ ಒಬ್ಬ ಆಂಬುಲೆನ್ಸ್ ಡ್ರೈವರ್ ಆಗಿದ್ದು ಕೊಂಡು ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕು ಎಂದು ಪ್ರಯತ್ನ ಮಾಡುತ್ತಿರೋದು ಸಮಾಜದ ಇತರರಿಗ್ರ್ ಮಾದರಿಯಾಗಬೇಕು.  ಹಣ ಇದ್ದವ್ರು ಸಮಾಜ ಸೇವೆ ಮಾಡೋದು ಬೇರೆ, ಹಣವಿಲ್ಲದಿದ್ರೂ ಸಮಾಜ ಸೇವೆ ಮಾಡಬಹುದು ಎಂದು ತೋರಿಸಿಕೊಡ್ತಿರೋ ಕೆಲವರಲ್ಲಿ ಅರುಣ್ ಕೂಡ ಒಬ್ಬರಾಗಿದ್ದಾರೆ.

ಇವತ್ತಿನ ದಿನ ಸಮಾಜ ಸೇವೆಯೂ ಸಹ ವ್ಯವಹಾರ ವಾಗ್ತಿದೆ. ಸಮಾಜಸೇವೆಯ ಹೆಸರಲ್ಲಿ ಬದುಕುವವರನ್ನು ನೋಡುತ್ತಿದ್ದೇವೆ. ಅಂತವರ ಮದ್ಯೆ ಕಾರುಣ್ಯದ ಅಧ್ಯಕ್ಷರು ಮತ್ತವರ ತಂಡ ಭಿನ್ನಾವಾಗಿ ಕಾಣ್ತಿರೋದ್ರಿಂದಲೇ ಇವರು ಮಾದರಿಯಾಗಬೇಕು ಅಂತ ಹೇಳಿದ್ದು ಎಂದು ಹೇಳಿದ ಅವ್ರು,   ಕಾರುಣ್ಯದಿಂದ ಇನ್ನಷ್ಟು ಸೇವೆ ಸಮಾಜಕ್ಕೆ ಸಿಗಲಿ ಎಂದು ಹೇಳಿದರು.

ಕಾರುಣ್ಯತ್ಸವದ ಉದ್ಘಾಟನೆ ಮಾಡಿ ಮಾತಾಡಿದ ಚಂದ್ರಶೇಖರ್ ಶೆಟ್ಟಿ ಮಂಟಮೆ, ಇಂತಹ ಕಾರ್ಯಕ್ರಮದಿಂದ ಸಮಾಜಕ್ಕೆ ಅನುಕೂಲವಿದೆ. ಬಹಿವಿಷ್ಯದ ಪ್ರಜೆಗಳನ್ನು ರೂಪಿಸುವ ಕಾರುಣ್ಯದ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ರವೀಂದ್ರ ರೈ ಕಲಿಮಾರು ಮಾತಾಡಿ ವಿದ್ಯಾರ್ಥಿಗಳು ಕಾರುಣ್ಯದ ಪ್ರಯೋಜನ ಪಡೆದು, ಮುಂದಿನ ದಿನದಲ್ಲಿ ಇದೆ ರೀತಿಯ ಸೇವಾ ಭಾವನೆಯನ್ನು ಮೈಗುಡಿಸಿ ಕೊಳ್ಳವೇಕು ಎಂದು ಕರೆನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನಂದ್ ಅಸೈಗೋಳಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉದ್ಯಮಿಗಳದ ಅಬ್ದುಲ್ ನಾಸಿರ್, ಸುರೇಶ ಅಸೈಗೋಳಿ, ಸುಧಾಕರ್ ನಾಯ್ಕ್, ಗ್ರಾಪಂ ಸದಸ್ಯೆ ಮೈಮುನ, ಅರುಣ್ ಡಿಸೋಜ, ತ್ಯಾಗಮ್ ಹರೇಕಳ ಮತ್ತಿತರರು ಇದ್ದರು.

ಇಸಂಧರ್ಭದಲ್ಲಿ, ಮೂವರು ಸಾಧಕರಿಗೆ ಕಾರುಣ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹಾಗೆಯೇ ಮೂವತ್ತೈದು ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಸ್ಕೂಲ್ ಕಿಟ್ ನೀಡಲಾಯಿತು. ಕಾರ್ಯಕ್ರಮವನ್ನು ತ್ಯಾಗಮ್ ನಿರ್ವಹಣೆ ಮಾಡಿದರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಗ್ರಾಮೀಣ ವಿದ್ಯಾರ್ಥಿಗಳಿಗೂ AI ಶಿಕ್ಷಣ: ಕರ್ನಾಟಕ ಸರ್ಕಾರದ ಐತಿಹಾಸಿಕ ಹೆಜ್ಜೆ..50 ಸರ್ಕಾರಿ ಕಾಲೇಜುಗಳಲ್ಲಿ AI ಲ್ಯಾಬ್‌ಗಳು!
ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.
ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?