📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್

ಮಾನವೀಯ ಗುಣ ಎಷ್ಟು ಮುಖ್ಯವಾಗಿದೆ ಎಂಬುದಕ್ಕೆ ಈ ಕಾರ್ಯಕ್ರವೇ ಒಂದು ಉಧಾಹರಣೆ. ಇಷ್ಟೊಂದು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತೆಗೆದು ಕೊಳ್ಳುವುದು ಅಂದರೆ ತಮಾಷೆಯ ಮಾತಲ್ಲ. ಅಂತಹುದರಲ್ಲಿ ಈ ಭಾಗದ ಸುತ್ತಮುತ್ತಲಿನ ಮೂವತ್ತೈದು ಮಕ್ಕಳ ಶೈಕ್ಷಣಿಕ ದತ್ತು ಸ್ವೀಕಾರವನ್ನು ಮಾಡಿದ ಕಾರುಣ್ಯ ಪೌoಡೇಷನ್ ಇದರ ಕಾರ್ಯ ಮಾದರಿಯಾದದ್ದು ಎಂದು ಕರ್ನಾಟಕ ಪತ್ರಕ್ರತರ ಸಂಘದ ರಾಜ್ಯ ಉಪಾಧ್ಯಕ್ಷ ಸುದೇಶ್ ಕುಮಾರ್ ಹೇಳಿದರು.

ಅವರು ಇತ್ತೀಚಿಗೆ ಕಾರುಣ್ಯ ಪೌoಡೇಷನ್  ಇದರ ಮೂರನೇ ವರ್ಷದ ಕಾರುಣ್ಯತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಸಂಸ್ಥೆಯ ಅಧ್ಯಕ್ಷ ಅರುಣ್ ಒಬ್ಬ ಆಂಬುಲೆನ್ಸ್ ಡ್ರೈವರ್ ಆಗಿದ್ದು ಕೊಂಡು ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕು ಎಂದು ಪ್ರಯತ್ನ ಮಾಡುತ್ತಿರೋದು ಸಮಾಜದ ಇತರರಿಗ್ರ್ ಮಾದರಿಯಾಗಬೇಕು.  ಹಣ ಇದ್ದವ್ರು ಸಮಾಜ ಸೇವೆ ಮಾಡೋದು ಬೇರೆ, ಹಣವಿಲ್ಲದಿದ್ರೂ ಸಮಾಜ ಸೇವೆ ಮಾಡಬಹುದು ಎಂದು ತೋರಿಸಿಕೊಡ್ತಿರೋ ಕೆಲವರಲ್ಲಿ ಅರುಣ್ ಕೂಡ ಒಬ್ಬರಾಗಿದ್ದಾರೆ.

ಇವತ್ತಿನ ದಿನ ಸಮಾಜ ಸೇವೆಯೂ ಸಹ ವ್ಯವಹಾರ ವಾಗ್ತಿದೆ. ಸಮಾಜಸೇವೆಯ ಹೆಸರಲ್ಲಿ ಬದುಕುವವರನ್ನು ನೋಡುತ್ತಿದ್ದೇವೆ. ಅಂತವರ ಮದ್ಯೆ ಕಾರುಣ್ಯದ ಅಧ್ಯಕ್ಷರು ಮತ್ತವರ ತಂಡ ಭಿನ್ನಾವಾಗಿ ಕಾಣ್ತಿರೋದ್ರಿಂದಲೇ ಇವರು ಮಾದರಿಯಾಗಬೇಕು ಅಂತ ಹೇಳಿದ್ದು ಎಂದು ಹೇಳಿದ ಅವ್ರು,   ಕಾರುಣ್ಯದಿಂದ ಇನ್ನಷ್ಟು ಸೇವೆ ಸಮಾಜಕ್ಕೆ ಸಿಗಲಿ ಎಂದು ಹೇಳಿದರು.

ಕಾರುಣ್ಯತ್ಸವದ ಉದ್ಘಾಟನೆ ಮಾಡಿ ಮಾತಾಡಿದ ಚಂದ್ರಶೇಖರ್ ಶೆಟ್ಟಿ ಮಂಟಮೆ, ಇಂತಹ ಕಾರ್ಯಕ್ರಮದಿಂದ ಸಮಾಜಕ್ಕೆ ಅನುಕೂಲವಿದೆ. ಬಹಿವಿಷ್ಯದ ಪ್ರಜೆಗಳನ್ನು ರೂಪಿಸುವ ಕಾರುಣ್ಯದ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ರವೀಂದ್ರ ರೈ ಕಲಿಮಾರು ಮಾತಾಡಿ ವಿದ್ಯಾರ್ಥಿಗಳು ಕಾರುಣ್ಯದ ಪ್ರಯೋಜನ ಪಡೆದು, ಮುಂದಿನ ದಿನದಲ್ಲಿ ಇದೆ ರೀತಿಯ ಸೇವಾ ಭಾವನೆಯನ್ನು ಮೈಗುಡಿಸಿ ಕೊಳ್ಳವೇಕು ಎಂದು ಕರೆನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನಂದ್ ಅಸೈಗೋಳಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉದ್ಯಮಿಗಳದ ಅಬ್ದುಲ್ ನಾಸಿರ್, ಸುರೇಶ ಅಸೈಗೋಳಿ, ಸುಧಾಕರ್ ನಾಯ್ಕ್, ಗ್ರಾಪಂ ಸದಸ್ಯೆ ಮೈಮುನ, ಅರುಣ್ ಡಿಸೋಜ, ತ್ಯಾಗಮ್ ಹರೇಕಳ ಮತ್ತಿತರರು ಇದ್ದರು.

ಇಸಂಧರ್ಭದಲ್ಲಿ, ಮೂವರು ಸಾಧಕರಿಗೆ ಕಾರುಣ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹಾಗೆಯೇ ಮೂವತ್ತೈದು ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಸ್ಕೂಲ್ ಕಿಟ್ ನೀಡಲಾಯಿತು. ಕಾರ್ಯಕ್ರಮವನ್ನು ತ್ಯಾಗಮ್ ನಿರ್ವಹಣೆ ಮಾಡಿದರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
ಬ್ರೇಕಿಂಗ್ ನ್ಯೂಸ್
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ