📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ

ಎಚ್ಚರಿಕೆ, ಪರಿಶೀಲನೆ ಮತ್ತು ಜಾಗೃತಿ – ಇವೇ ನಿಮ್ಮ ಸುರಕ್ಷತೆ ವಾಟ್ಸಪ್/ಟೆಲಿಗ್ರಾಂ ಮೂಲಕ ಮಾತ್ರ ಸಂಪರ್ಕಿಸುವವರನ್ನ ನಂಬಲೇಬೇಡಿ

ಇತ್ತೀಚೆಗೆ ಆನ್‌ಲೈನ್ ಹೂಡಿಕೆ ಮತ್ತು ಶೇರ್ ಟ್ರೇಡಿಂಗ್ ಮೋಸ ಪ್ರಕರಣಗಳು ಹೆಚ್ಚುತ್ತಿವೆ. ಮೋಸಗಾರರು ನಕಲಿ ವೆಬ್‌ಸೈಟ್‌, ಆಪ್‌ಗಳು ಹಾಗೂ ನಕಲಿ ಲಾಭದ ವಿವರಗಳನ್ನು ತೋರಿಸಿ ಜನರನ್ನು ವಂಚಿಸುತ್ತಿದ್ದಾರೆ.

ನಗರದ ಮಹಿಳೆಯೊಬ್ಬರು ಆನ್‌ಲೈನ್ ಶೇರ್ ಟ್ರೇಡಿಂಗ್ ಹೆಸರಿನಲ್ಲಿ ₹10.55 ಲಕ್ಷ ಕಳೆದುಕೊಂಡ ಘಟನೆ ವರದಿಯಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಆರೋಪಿಗಳು ಹೆಚ್ಚಿನ ಲಾಭದ ಭರವಸೆ ನೀಡಿ ಹೂಡಿಕೆ ಮಾಡಿಸಿ, ಬಳಿಕ ಹಣ ವಾಪಸು ಪಡೆಯಲು ಹೆಚ್ಚುವರಿ ಶುಲ್ಕ ಕೇಳಿ ಸಂಪರ್ಕ ಕಡಿತಗೊಳಿಸಿದ್ದಾರೆ.
ತಮ್ಮ ಬ್ಯಾಂಕ್ ನವರಲ್ಲಿ ಈ ಬಗ್ಗೆ ವಿಚಾರಿಸಿದಾಗ ಮೋಸದ ಜಾಲಕ್ಕೆ ಬಿದ್ದಿರೋದು ಗೊತ್ತಾಗಿದೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಸಾರ್ವಜನಿಕರು ಆನ್‌ಲೈನ್ ಹೂಡಿಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಅತಿಯಾದ ಲಾಭದ ಭರವಸೆ ನೀಡುವ ಹೂಡಿಕೆ ಅವಕಾಶಗಳು ಬಹುತೇಕ ಮೋಸವಾಗಿರಬಹುದು.

ಹೂಡಿಕೆ ಮಾಡುವ ಮೊದಲು ಸಂಸ್ಥೆ ಮಾನ್ಯತೆ ಹೊಂದಿದೆಯೇ ಎಂದು ಪರಿಶೀಲಿಸಿ

ಅಪರಿಚಿತ ವ್ಯಕ್ತಿಗಳ ಹೂಡಿಕೆ ಸಲಹೆ ನಂಬಬೇಡಿ

OTP, ಬ್ಯಾಂಕ್ ವಿವರಗಳನ್ನು ಯಾರಿಗೂ ಹಂಚಿಕೊಳ್ಳಬೇಡಿ

ಅಧಿಕೃತ ಆಪ್ ಸ್ಟೋರ್‌ನಲ್ಲಿ ಲಭ್ಯವಿರುವ ಆಪ್‌ಗಳನ್ನು ಮಾತ್ರ ಬಳಸಿ

ಹಣ ಹೂಡಿಕೆ ಮಾಡುವ ಮೊದಲು ತಜ್ಞರ ಸಲಹೆ ಪಡೆಯಿರಿ

ಮೋಸದ ಲಕ್ಷಣಗಳ ಬಗ್ಗೆ ಗಮನಕೊಡಿ
ಖಚಿತವಾದ ಹೆಚ್ಚಿನ ಲಾಭದ ಭರವಸೆ
ತಕ್ಷಣ ಹೂಡಿಕೆ ಮಾಡಲು ಒತ್ತಾಯ
ಲಾಭ ತೆಗೆಯಲು ಹೆಚ್ಚುವರಿ ಶುಲ್ಕ ಕೇಳುವುದು
ವೈಯಕ್ತಿಕ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲು ಹೇಳುವುದು ಆಗಿರಬಹುದು ಇದನ್ನೆಲ್ಲ ನಂಬಿ ಇದ್ದ ಹಣವನ್ನ ಕಳ್ಕೊಳ್ಳಬೇಡಿ ಇನ್ನಷ್ಟೂ ಜಾಗೃತರಾಗಿ.

COMMENTS

Login with Gmail to comment

ಇನ್ನಷ್ಟು ಸುದ್ದಿ

420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
“ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!