📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.

ಪಡುಬಿದ್ರಿ: ಚೈತ್ರಾ ಎಂಬ ಮಹಿಳೆಯ ದೂರಿನ ಮೇರೆಗೆ ನಿಶಾ ವರ್ಮಾ ಮತ್ತು ರಾಕೇಶ್ ಪರದಸಾನಿ ಎಂಬ ಇಬ್ಬರು ಆರೋಪಿಗಳ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ  ಆನ್ಲೈನ್ ಮನಿ ಶೇರಿಂಗ್ ಮೋಸದ ವಿಚಾರವಾಗಿ  ಪ್ರಕರಣ ದಾಖಲಾಗಿದೆ.

ಆರೋಪಿಗಳು ಚೈತ್ರಾರಿಗೆ ಟೆಲಿಗ್ರಾಂ ಲಿಂಕ್ ಮೂಲಕ ಶೇರಿಂಗ್ ಅಕೌಂಟ್ ತೆರೆದು ಹಣ ಇನ್ವೆಸ್ಟ್ ಮಾಡಲು ತಿಳಿಸಿದ್ದು, ಚೈತ್ರಾ 1,50,500 ರೂಪಾಯಿ ಇನ್ವೆಸ್ಟ್ ಮಾಡಿದ್ದಾರೆ. ಆದರೆ, ನಂತರ ಹಣ ವಾಪಾಸು ನೀಡದೆ ಮೋಸ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೌದು ಕೊಟ್ಟವ ಕೊಡಂಗಿ ಇಸ್ಕೊಂಡವ ವೀರಭದ್ರ ಅಂತ. ಎಲ್ಲಾ ಆನ್ಲೈನ್ ವಂಚನೆಯ ಬಗ್ಗೆ ಸುದ್ದಿಗಳು ಓಪನ್ ಆಗಿ ಬರುತ್ತಿದ್ದರು ನಮ್ಮ ಜನರು ಮಾತ್ರ ಪದೇ ಪದೇ ಅದೇ ಕೂಪಕ್ಕೆ ಬಿದ್ದು ಮೋಸ ಹೋಗುತ್ತಿದ್ದಾರೆ. ಇದಕ್ಕೆ ಜವಾಬ್ದಾರರು ಸ್ವತಹ ಮೋಸ ಹೋದವರೇ ಆಗಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
ಬಾಲಗರ್ಭಿಣಿಯರ ಸಂಖ್ಯೆ 5975….!!
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
“ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
“ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ