📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.

    ಪಡುಬಿದ್ರಿ: ಚೈತ್ರಾ ಎಂಬ ಮಹಿಳೆಯ ದೂರಿನ ಮೇರೆಗೆ ನಿಶಾ ವರ್ಮಾ ಮತ್ತು ರಾಕೇಶ್ ಪರದಸಾನಿ ಎಂಬ ಇಬ್ಬರು ಆರೋಪಿಗಳ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ  ಆನ್ಲೈನ್ ಮನಿ ಶೇರಿಂಗ್ ಮೋಸದ ವಿಚಾರವಾಗಿ  ಪ್ರಕರಣ ದಾಖಲಾಗಿದೆ.

    ಆರೋಪಿಗಳು ಚೈತ್ರಾರಿಗೆ ಟೆಲಿಗ್ರಾಂ ಲಿಂಕ್ ಮೂಲಕ ಶೇರಿಂಗ್ ಅಕೌಂಟ್ ತೆರೆದು ಹಣ ಇನ್ವೆಸ್ಟ್ ಮಾಡಲು ತಿಳಿಸಿದ್ದು, ಚೈತ್ರಾ 1,50,500 ರೂಪಾಯಿ ಇನ್ವೆಸ್ಟ್ ಮಾಡಿದ್ದಾರೆ. ಆದರೆ, ನಂತರ ಹಣ ವಾಪಾಸು ನೀಡದೆ ಮೋಸ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೌದು ಕೊಟ್ಟವ ಕೊಡಂಗಿ ಇಸ್ಕೊಂಡವ ವೀರಭದ್ರ ಅಂತ. ಎಲ್ಲಾ ಆನ್ಲೈನ್ ವಂಚನೆಯ ಬಗ್ಗೆ ಸುದ್ದಿಗಳು ಓಪನ್ ಆಗಿ ಬರುತ್ತಿದ್ದರು ನಮ್ಮ ಜನರು ಮಾತ್ರ ಪದೇ ಪದೇ ಅದೇ ಕೂಪಕ್ಕೆ ಬಿದ್ದು ಮೋಸ ಹೋಗುತ್ತಿದ್ದಾರೆ. ಇದಕ್ಕೆ ಜವಾಬ್ದಾರರು ಸ್ವತಹ ಮೋಸ ಹೋದವರೇ ಆಗಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಬ್ರಹ್ಮಾವರ ಕೆಂಜೂರಿನಲ್ಲಿ ಅನ್ನಭಾಗ್ಯದ ಅಕ್ಕಿ  ಅಕ್ರಮ ದಾಸ್ತಾನು- 15 ಕ್ವಿಂಟಲ್‌ಗೂ ಅಧಿಕ ಅಕ್ಕಿ ವಶ
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
    AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
    ಕಂಪನಿಗೆ ಯಶಸ್ಸು ತಂದ ಇಂಟರ್ನ್‌ ಸಂಬಳ ಜಾಸ್ತಿಕೇಳಿದ್ದಕ್ಕೆ CEO ಅಂದ್ರು “Money-minded”-ಸಿಇಒ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
    ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
    ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
    ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’: ಟ್ರೇಲರ್ ಬಂದ ಕ್ಷಣದಿಂದಲೇ ದೇಶವ್ಯಾಪಿ ಚರ್ಚೆ!
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
    ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    ಐಸಿಸ್ ನೆರವು ಜಾಲದ ಮೇಲೆ ಇ.ಡಿ ಸರ್ಜಿಕಲ್ ಸ್ಟ್ರೈಕ್..! ಬೆಂಗಳೂರಿನ 8 ಕಡೆ ಏಕಕಾಲಕ್ಕೆ ದಾಳಿ
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?