📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!

ಹುಬ್ಬಳ್ಳಿ ಪ್ರಕರಣ ಹೊಸ ತಿರುವು ಪಡೆಯುತ್ತಿದ್ದು, ಸಂತ್ರಸ್ಥ ಯುವತಿಯ ವಿಡಿಯೋ ಹೇಳಿಕೆಯ ಬಳಿಕ ಇದೀಗ ಆರೋಪಿ ಸಮೀರ್ ಮುಲ್ಲಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾನೆ.

ಸಮೀರ್ ಹೇಳಿದ್ದು ಏನು?

  • ತನ್ನ ಮೇಲಿನ ಎಲ್ಲಾ ಆರೋಪಗಳನ್ನು ತೀವ್ರವಾಗಿ ತಳ್ಳಿಹಾಕಿದ ಸಮೀರ್
  • ವೈರಲ್ ವಿಡಿಯೋ ಬಗ್ಗೆ ಹೇಳಿದ್ದು:
    👉 ವಿಡಿಯೋ ನಿಜ, ಆದರೆ ಅದನ್ನು ತಾನು ಚಿತ್ರೀಕರಿಸಿಲ್ಲ
    👉 ವಿಡಿಯೋ ಹುಡುಗಿಯ ಮೊಬೈಲ್‌ನಲ್ಲೇ ಇದೆ
  • ಇಬ್ಬರ ಮೊಬೈಲ್‌ಗಳನ್ನು ಪರಿಶೀಲಿಸಲು ಪೊಲೀಸರಿಗೆ ಮನವಿ

ಸಮೀರ್ ಹೇಳುವ ಪ್ರಕಾರ, ವೈರಲ್ ಆಗಿರುವ ವಿಡಿಯೋ ನಿಜವಾದದ್ದು. ಆದರೆ ಅದನ್ನು ತಾನು ಚಿತ್ರೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಆ ವಿಡಿಯೋ ಹುಡುಗಿಯ ಮೊಬೈಲ್‌ನಲ್ಲೇ ಇದ್ದು, ಯಾರು ಚಿತ್ರೀಕರಿಸಿದ್ದಾರೆ ಎಂಬುದನ್ನು ತಿಳಿಯಲು ಇಬ್ಬರ ಫೋನ್‌ಗಳನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾನೆ.

ಇದೇ ವೇಳೆ, ಪ್ರಕರಣದ ಪ್ರಮುಖ ಪ್ರಶ್ನೆಯೊಂದನ್ನು ಸಮೀರ್ ಎತ್ತಿದ್ದಾನೆ. “ಹುಡುಗಿ ಪ್ರಜ್ಞೆ ತಪ್ಪಿದ್ದರೆ, ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?” ಎಂದು ಪ್ರಶ್ನಿಸಿ, ಮದ್ದು ನೀಡಿದರೆ ಅವಳು ಪ್ರಜ್ಞೆ ಕಳೆದುಕೊಳ್ಳಬೇಕಿತ್ತು ಎಂದು ಹೇಳಿದ್ದಾನೆ. ಆದರೆ ನಿಜವಾಗಿ ಪ್ರಜ್ಞೆ ತಪ್ಪಿದ್ದು ನಾನು, ಹುಡುಗಿ ಅಲ್ಲ ಎಂದು ಹೇಳಿಕೆ ನೀಡಿದ್ದಾನೆ.

ಹುಡುಗಿ ಖುಷಿ ಒಳ್ಳೆಯವಳೇ,ತನ್ನ ಪೋಷಕರು ಮತ್ತು ಸಮಾಜದ ಒತ್ತಡಕ್ಕೆ ಒಳಗಾಗಿ ತನ್ನ ವಿರುದ್ಧ ಹೇಳಿಕೆ ನೀಡುತ್ತಿದ್ದಾಳೆ. ಈ ಹಿನ್ನೆಲೆಯಲ್ಲಿ, ಮೊದಲು ಸತ್ಯಾಸತ್ಯತೆ ಪರಿಶೀಲನೆ ಮಾಡಬೇಕು ಎಂದು ಆತ ಒತ್ತಾಯಿಸಿದ್ದಾನೆ.


#HubballiCase #LoveJihad #SameerMulla #BreakingNews #KarnatakaNews #CrimeUpdate

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಕೇರಳ ಹೈಕೋರ್ಟ್ ಬಿಗ್ ರೂಲಿಂಗ್: ಅಧಿಕೃತ ಪ್ರಮಾಣವಚನದಲ್ಲಿ ‘ದೇವತೆಗಳು’, ‘ಹುತಾತ್ಮರ’ ಹೆಸರು ಹೇಳುವಾಗಿಲ್ಲ…
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ