📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥

ವಿಶ್ವನಾಥ್ ಸುರೇಶ್ ಯಾರು? 21 ವರ್ಷದ ಭಾರತೀಯ ಬಾಕ್ಸರ್ …!

ಭಾರತೀಯ ಬಾಕ್ಸರ್ Vishvanath Suresh ಅವರು ದೊಡ್ಡ ಸಾಧನೆ ಮಾಡಿದ್ದಾರೆ.ಅವರು Asian Boxing Elite Championships 2026 ನಲ್ಲಿ ಭಾಗವಹಿಸಿದ್ದರು.

ಭಾರತದಲ್ಲಿ ನಾವು ಎಲ್ಲರೂ Indian Premier League (IPL) ನೋಡ್ತೀವಿ. ಅಲ್ಲಿ ಹೊಸ ಆಟಗಾರರು ದೊಡ್ಡ ಸ್ಟಾರ್‌ಗಳನ್ನು ಔಟ್ ಮಾಡಿದಾಗ ಎಷ್ಟು ಜೋಷ್ ಬರುತ್ತೋ ಗೊತ್ತೇ ಇದೆ. ಅದೇ ರೀತಿ, ಈಗ ಬಾಕ್ಸಿಂಗ್‌ನಲ್ಲಿ ಕೂಡ ಅದೇ ಮಟ್ಟದ ಎಕ್ಸೈಟ್‌ಮೆಂಟ್ ಬಂದಿದೆ.


ಈ Asian Boxing Elite Championships ನಲ್ಲಿ ಭಾರತದ ಯುವ ಬಾಕ್ಸರ್ Vishvanath Suresh ದೊಡ್ಡ ಸದ್ದು ಮಾಡಿದ್ದಾರೆ. ಯಾರನ್ನ ಗೊತ್ತಾ? ವಿಶ್ವದ ನಂ.1 ಆಟಗಾರ ಮತ್ತು ಚಾಂಪಿಯನ್ ಆದ Sanzhar Tashkenbay ಅವರನ್ನು ನೇರವಾಗಿ ಸೋಲಿಸಿದ್ದಾರೆ.

ಹೊಸ ಆಟಗಾರ ಒಬ್ಬನು sudden ಆಗಿ ಬಂದು
Virat Kohli ಅಥವಾ Rohit Sharma ಹಾಗಿನ ದೊಡ್ಡ ಸ್ಟಾರ್‌ನ್ನು ಔಟ್ ಮಾಡಿದಂತೆ!ಅಷ್ಟು ದೊಡ್ಡ ಅಚ್ಚರಿ ಗೆಲುವು ಇದು.

ಪಂದ್ಯದಲ್ಲೂ ಸುರೇಶ್ ತುಂಬ ಡಾಮಿನೇಟ್ ಮಾಡಿದರು. 5-0 ಅಂಕಗಳಿಂದ ಕ್ಲೀನ್ ಗೆಲುವು. ಅಂದ್ರೆ ಎದುರಾಳಿ ಗೆ ಯಾವುದೇ ಅವಕಾಶ ಕೊಡಲೇ ಇಲ್ಲ.

ಇಂತಹ ಸುದ್ದಿಗಳು ಏಕೆ ಮುಖ್ಯ?
ಭಾರತದಲ್ಲಿ ಕ್ರಿಕೆಟ್ ಮಾತ್ರ ಅಲ್ಲ, ಬಾಕ್ಸಿಂಗ್‌ಗೂ ಟ್ಯಾಲೆಂಟ್ ಇದೆ ಅನ್ನೋದನ್ನು ಇದು ತೋರಿಸುತ್ತದೆ.
ಇಂತಹ ಯುವ ಆಟಗಾರರಿಗೆ ಹೆಚ್ಚು ಸಪೋರ್ಟ್ ಮತ್ತು ಎಕ್ಸ್ಪೋಷರ್ ಸಿಗಬೇಕು.

#boxing champion#sports

COMMENTS

Login with Gmail to comment

ಇನ್ನಷ್ಟು ಸುದ್ದಿ

ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಸಚಿವ ಜಮೀರ್ ಕಥೆ ಗೋವಿಂದ!!!?
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು