📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…

ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಹೈವೇಯಲ್ಲಿ ಇನ್ನು ಮುಂದೆ ಮನಸ್ಸಿಗೆ ಬಂದಷ್ಟು ವೇಗವಾಗಿ ಚಲಿಸುವ ಹಾಗಿಲ್ಲ. ಒಂದೊಮ್ಮೆ ಲಿಮಿಟ್ ಗಿಂತ ಹೆಚ್ಚು ವೇಗವಾಗಿ ಚಲಿಸಿದರೆ ನಿಮ್ಮ ಮನೆಗೆ ನೋಟಿಸ್ ಬರುವುದು ಪಕ್ಕ.

ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಹೈವೇಯಲ್ಲಿ ಇನ್ನು ಮುಂದೆ 80 ಕಿಲೋಮೀಟರ್ಗಿಂತ ಹೆಚ್ಚು ವೇಗದಲ್ಲಿ ಚಲಿಸುವ ಹಾಗಿಲ್ಲ. ಹೈವೆಯ ಸುಮಾರು 10 ಕಡೆ ಹೈ ಕ್ವಾಲಿಟಿಯ ಸ್ಪೀಡ್ ರಾಡರ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಯೇ ಮಾನಿಟರಿಂಗ್ ಮಾಡಲಾಗುತ್ತದೆ. ಅಲ್ಲಿಂದಲೇ ಯಾರು, ಯಾವ ವಾಹನ, ಅತಿ ವೇಗವಾಗಿ ಚಲಿಸುತ್ತಿದೆ ಅನ್ನುವುದನ್ನು ಪಕ್ಕ ತಿಳಿಸಿಬಿಡುತ್ತದೆ.. 80 ಕಿಲೋಮೀಟರ್ಗಿಂತ ಜಾಸ್ತಿ ವೇಗದಲ್ಲಿ ಚಲಿಸಿದರೆ ಒಂದೇ ವಾರದಲ್ಲಿ ಮನೆ ಎಲ್ಲಿಯೇ ಇರಲಿ, ಪೊಲೀಸ್ ನೋಟಿಸ್ ಮನೆ ತಲುಪುತ್ತದೆ.

ಕೇವಲ ಇಷ್ಟೇ ಅಲ್ಲ, ಆ ಸ್ಪೀಡ್ ರಾಡರ್ ಕ್ಯಾಮೆರಾ, ಕೇವಲ ವೇಗವನ್ನು ಮಾತ್ರ ಅಳೆಯುವುದಿಲ್ಲ. ಸೀಟ್ ಬೆಲ್ಟ್ ಹಾಕಿದ್ದಾರಾ ಇಲ್ವಾ ಅನ್ನುವುದನ್ನು ಪಕ್ಕಾ ವಿಡಿಯೋ ಸಹಿತ ಹೇಳುತ್ತದೆ. ಡ್ರೈವಿಂಗ್ ಮಾಡುವಾಗ ಮೊಬೈಲ್ ಯೂಸ್ ಮಾಡುತ್ತಿದ್ದರೆ ಅದನ್ನೂ ಆ ಕ್ಯಾಮರಾ ಕ್ಯಾಪ್ಚರ್ ಮಾಡದೇ ಬಿಡುವುದಿಲ್ಲ. ದ್ವಿಚಕ್ರವಾಹನದ ಸವಾರರು ಹೆಲ್ಮೆಟ್ ಇಲ್ಲದೆ ಹೋದರೆ ಅದಕ್ಕೂ ನೋಟಿಸ್ ಪಕ್ಕಾ ಬರುತ್ತದೆ.

ಕೇವಲ ಈ ಹೈವೇಗೆ ಮಾತ್ರ ಸೀಮಿತವಾಗಿಲ್ಲ, ಕಾರ್ಕಳ ಟು ಉಡುಪಿ ರಸ್ತೆಗೂ ಸಹಿತ ಸ್ಪೀಡ್ ಲಿಮಿಟ್ 60 ಕಿಲೋ ಮೀಟರ್ ಅಂತ ನಿರ್ಧರಿಸಲಾಗಿದೆ. ಅದಕ್ಕೂ  ಜಾಸ್ತಿ ವೇಗದಲ್ಲಿ ಹೋಗಲು ನಿರ್ಬಂಧಿಸಲಾಗಿದೆ. ಹೀಗಾಗಿ ಇನ್ನು ಈ ರಸ್ತೆಯಲ್ಲಿ ಓಡಾಡುವವರು ರಸ್ತೆ ನಿಯಮವನ್ನು ಪಾಲನೆ ಮಾಡಲೇಬೇಕಾಗುತ್ತದೆ ಮಾಡದಿದ್ದರೆ ದಂಡವನ್ನು ತೆತ್ತಲೇ ಬೇಕು.

ಒಟ್ಟಿನಲ್ಲಿ ಉಡುಪಿಯ ಪೊಲೀಸರು ಡಿಜಿಟಲ್ ವ್ಯವಸ್ಥೆಯನ್ನು ಸರಿಯಾಗಿ ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ ಅನ್ನುವುದು ಸಂತೋಷಕರ ವಿಚಾರ. ಈ ಬಗ್ಗೆ ಲಾಂಗ್ ರೂಟ್ ಹೋಗುವವರು 80 ಕಿಲೋಮೀಟರ್ ಮಿತಿ ಹಾಕಿರುವುದನ್ನು ನೂರು ಕಿಲೋಮೀಟರ್ಗೆ ಹೆಚ್ಚಿಸಬೇಕಿತ್ತು ಅಂತ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೆಲ್ಲ ಏನೇ ಇರಲಿ, ಸಮಾಜಕ್ಕೆ ಒಳಿತಾಗಲಿ ಎಂಬ ಕಾರಣಕ್ಕೆ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ. ಅದನ್ನು ಪಾಲಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯವೂ ಆಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
“ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!