📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!


    ಉಳ್ಳಾಲ: ನಿಷೇಧಿತ ಇ-ಸಿಗರೇಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನ.
    ಉಲ್ಲಾಳ ಪೊಲೀಸ್ ಉಪನಿರೀಕ್ಷಕ, ತಲಪಾಡಿ ಗ್ರಾಮದ ಮೇಲಿನ ತಲಪಾಡಿ ಪ್ರದೇಶದಲ್ಲಿರುವ “ನವ್ಝತ್ ಮಂಝಿಲ್” ಎಂಬ ಮನೆಗೆ ರಾತ್ರಿ ಸುಮಾರು 9:00 ಗಂಟೆಗೆ ಠಾಣಾ ಸಿಬ್ಬಂದಿಯೊಂದಿಗೆ ನಡೆಸಿದ ದಾಳಿಯಲ್ಲಿ, ಮನೆಯ ಮುಂಭಾಗದ ಎಡಬದಿಯ ಮೀಟರ್ ಕೆಳಗೆ ಬಿಳಿ ಬಣ್ಣದ ಗೋಣಿ ಚೀಲದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ವಿವಿಧ ಕಂಪನಿಗಳ ಇ-ಸಿಗರೇಟ್‌ಗಳನ್ನು ಪತ್ತೆ ಹಚ್ಚಲಾಯಿತು.
    ಪರಿಶೀಲನೆ ವೇಳೆ, ಆರೋಪಿ ನವಾಝ್ ಎಂಬಾತನು ಯಾವುದೇ ಪರವಾನಿಗೆ ಇಲ್ಲದೆ, ಕೇಂದ್ರ ಸರ್ಕಾರದಿಂದ ನಿಷೇಧಿತ ಇ-ಸಿಗರೇಟ್‌ಗಳನ್ನು ಗ್ರಾಹಕರಿಗೆ ಮಾರಾಟ ಮಾಡಿ ಅಕ್ರಮ ಲಾಭ ಗಳಿಸಲು ಸಂಗ್ರಹಣೆ ಮಾಡಿಟ್ಟಿದ್ದಾನೆಂಬುದು ಬಹಿರಂಗವಾಯಿತು. ಪೊಲೀಸರು ಸುಮಾರು ₹37,000 ಮೌಲ್ಯದ ಇ-ಸಿಗರೇಟ್‌ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
    ಈ ಸಂಬಂಧ ಕೊಟ್ಪಾ ಕಾಯಿದೆ-2003 ಹಾಗೂ Cigarettes and Other Tobacco Products (Packing and Labeling) Rules, 2020 ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    ##ESigarette##TrendingNow##ViralNews #IllegalGoods#dakshina kannada#mangalore news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
    ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
    ಚಕ್ರಬಡ್ಡಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ: ₹9.37 ಲಕ್ಷ ಬಾಕಿ ಎಂದು ಬೆದರಿಕೆ ಆರೋಪ
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
    ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ
    ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
    ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’