📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 

ಇದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಿರಿಯಾರ ಗ್ರಾಮದಲ್ಲಿ ನ ಖಾಸಗಿ ಸಂಸ್ಥೆಯಲ್ಲಿ ನಡೆದ ಘಟನೆ. ಸಂಸ್ಥೆಯಲ್ಲಿ ದುಡಿದು ತನ್ನ ಮತ್ತು ತನ್ನ ಮನೆಗೆ ನೆರವಾಗುತ್ತಿದ್ದವರು ಅದೇ ಸಂಸ್ಥೆಯ ಖಜಾನೆಗೆ ಕನ್ನ ಹಾಕಿ ಕೋಟ್ಯಾಂತರರು ದೋಚಿ ಅನ್ನ ಹಾಕಿದವನ ಮನೆಗೆ ಕನ್ನ ಹಾಕಿದನಂತೆ ನಡೆದುಕೊಂಡ ಬಗ್ಗೆ ಅಧಿಕೃತವಾಗಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರ್ ದಾಖಲಾಗಿದೆ.

ಇಲ್ಲಿನ ಕ್ಯಾಶ್ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ರಿತೇಶ್, ರಾಜೇಶ್ ಇನ್ನಿತರರು ಕೆಲವು ವರ್ಷಗಳಿಂದ ಸಂಸ್ಥೆಯ ಮಾಲೀಕರ ನಂಬಿಕೆ ಹಾಗೂ ವಿಶ್ವಾಸವನ್ನೇ ತಮ್ಮ ಮೋಸಕ್ಕೆ ಬಂಡವಾಳವನ್ನಾಗಿಸಿಕೊಂಡು ಹಂತ ಹಂತವಾಗಿ ಕೋಟ್ಯಾಂತರರು ಮೋಸ ಮಾಡಿರುವ ಘಟನೆ ನಡೆದಿದ್ದಷ್ಟೇ ಅಲ್ಲ ಅದರ ಬಗ್ಗೆ ಎಳ್ಳಷ್ಟು ಬೇಸರವಿಲ್ಲದ ಎಲ್ಲಾ ವ್ಯಕ್ತಿಗಳ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ವಂಚನೆಯ ಪ್ರಕರಣ ದಾಖಲಾಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
“ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ