📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?

    ಉಡುಪಿಯ ವಂಚಕ ಹೆಂಗಸಿನ ಮೇಲೆ ಇನ್ನೊಂದು ವಂಚನೆಯ ದೂರು ದಾಖಲಾಗುವ ಸಾಧ್ಯತೆ

    ಸಾಲ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ಜೀನತ್ ಇಬ್ರಾಹಿಂ ಆಲಿಯಾಸ್ ಜೀನತ್ ಸಲಾಂ ಎಂಬ ಮಹಿಳೆ ಉಡುಪಿಯ ಪ್ರತಿಷ್ಠಿತರ ವೀಕ್ನೆಸ್ಸನ್ನ ಅಸ್ತ್ರ ಮಾಡಿಕೊಂಡು ಸುಲಿಗೆ ಮಾಡುತ್ತಿದ್ದಳು ಎಂಬ ಆರೋಪ ಹೊತ್ತು ಜೈಲು ಪಾಲಾಗಿರುವ ಈಕೆಯ ಮೇಲೆ ಇನ್ನೊಂದು ಗಂಭೀರ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎಂಬ ಸುದ್ದಿ ಉಡುಪಿಯಿಂದ ಬರುತ್ತಿದೆ
    ಯಾರ್ಯಾರದೋ ಚೆಕ್ಕನ್ನು ಯಾರ್ಯಾರಿಗೋ ನೀಡಿ ಅದರಲ್ಲಿ ಇರುವ ಸಹಿ ಅಸಲಿಯೋ ನಕಲಿಯೋ ಅನ್ನುವುದು ಸಹ ನೆನಪಿಲ್ಲವೆನೋ? ಆ ಫ್ರಾಡ್ ಚೆಕ್ ನೀಡಿ ಸಾಲವಾಗಿ ಲಕ್ಷಾಂತರ ರೂ ಹಣ ಪಡೆದು ವಂಚಿಸಿರುವ ಆರೋಪ ಕೇಳಿ ಬರುತ್ತಿದೆ.
    ಜೊತೆಗೆ ಪ್ರತಿಷ್ಠಿತ ವಲಯಕ್ಕೆ ಸೇರಿರುವ ಹಿರಿಯ ವ್ಯಕ್ತಿ ಒಬ್ಬರಿಗೆ ವೈಯಾರದ ಮೂಲಕವೇ 15 ಲಕ್ಷದಷ್ಟು ಹಣವನ್ನು ಯಾವುದೇ ದಾಖಲೆ ಪತ್ರಗಳಿಲ್ಲದೆ ಪಡೆದಿದ್ದಾಳೆ ಎನ್ನುವುದು ಆರೋಪ. ಬಹುಶಹ ಇದರ ಹಿಂದೆ ಹನಿ ಟ್ರ್ಯಾಪ್ ಕಹಾನಿ ಇದ್ದರೂ ಇರಬಹುದು ಎನ್ನಲಾಗುತ್ತಿದೆ. ಮೋಸ ಹೋದವರು ಮರ್ಯಾದೆ ಹಾಗೂ ಇನ್ನಿತರ ಕಾರಣಗಳಿಂದಾಗಿ ದೂರು ಕೊಡಲು ಈಗಲೂ ಹಿಂದೆ ಮುಂದೆ ನೋಡುತ್ತಿರುವುದನ್ನು ಗಮನಿಸಬಹುದು. ಈಗಾಗಲೇ ಉಡುಪಿಯ ಪೊಲೀಸರು ಈ ಮಹಿಳೆಯ ವಿರುದ್ಧ ಅನ್ಯಾಯಕ್ ಒಳಗಾದವರು ಬೆದರಿಕೆಗೆ ಒಳಪಡುತ್ತಿರುವವರು ದೂರು ದಾಖಲಿಸಬಹುದು ಎಂದು ಸಾರ್ವಜನಿಕವಾಗಿ ಕರೆ ಕೊಟ್ಟಿರುವಂಥದ್ದು ಪ್ರಕರಣದ ಗಂಭೀರತೆಯನ್ನು ಸೂಚಿಸುವಂತಿದೆ.
    ಇದರ ನಡುವೆಯೂ ಕೆಲವರು ಈ ಮಹಿಳೆಯನ್ನು ಬಚಾವ್ ಮಾಡುವ ಪ್ರಯತ್ನ ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಜೊತೆಗೆ ಇನ್ನು ಕೆಲವರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ ಅನ್ನುವುದು ಸುಳ್ಳಲ್ಲ. ಒಟ್ಟಿನಲ್ಲಿ ಜೀನತ್ ಎಂಬ ಮಹಿಳೆಯ ಕಾನೂನು ಬಾಹಿರ ಹಾಗೂ ಅಪರಾಧಿ ಕೃತ್ಯ ದ ವಿಚಾರ ಇಡೀ ಜಿಲ್ಲೆಯ ಜನರಿಗೆ ತಲುಪಿರುವುದರಿಂದಾಗಿ ಇನ್ನು ಮುಂದೆ ಜನರು ಜಾಗೃತವಾಗುವುದಂತೂ ಗ್ಯಾರಂಟಿ.

    ##Udupi #FraudCase #CrimeNews #KarnatakaNews #ScamAlert

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
    ಹಂತಕರ ಹಿಂದೆ ಯಾರಿದ್ದಾರೆ? ಉಡುಪಿ ಪೊಲೀಸರ ನೆಕ್ಸ್ಟ್ ಟಾರ್ಗೆಟ್…?
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ಬಲೆಗೆ ಮತ್ತೋರ್ವ ಪ್ರಮುಖ ಆರೋಪಿ; ಬಂಧಿತರ ಸಂಖ್ಯೆ 25ಕ್ಕೆ ಏರಿಕೆ
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
    ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.
    ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ವಂದೇ ಮಾತರಂ ವಿವಾದ ದೇಶಭಕ್ತಿಯ ಸಂಕೇತವೇ, ರಾಜಕೀಯ ಅಸ್ತ್ರವೇ?
    ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
    ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.
    ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ; ಅದೃಷ್ಟವಶಾತ್ ಅಪಾಯ ತಪ್ಪಿತು
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!