📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…

    ಉಡುಪಿ: ಉಡುಪಿಯ ಕಲ್ಸಂಕ ಜಂಕ್ಷನ್‌ನಲ್ಲಿರುವ ಮಾರ್ಕೆಟ್‌ 99 ಪ್ರೈವೇಟ್‌ ಲಿಮಿಟೆಡ್‌ ಶಾಖೆಯಲ್ಲಿ ಸುಮಾರು ₹13.39 ಲಕ್ಷ ಹಣಕಾಸು ವಂಚನೆ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಸ್ಟೋರ್‌ ಮ್ಯಾನೇಜರ್‌ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಂಸ್ಥೆಯ ಏರಿಯಾ ಮ್ಯಾನೇಜರ್‌ ಬೀಲಾ ಲಕ್ಷ್ಮೀ ನಾರಾಯಣ ಅವರು ನೀಡಿದ ದೂರಿನ ಪ್ರಕಾರ, ಆರೋಪಿಯಾಗಿರುವ ನಜೀರ್‌ ಆಹಮ್ಮದ್‌ ಖಾಸಿಂಖಾನ್‌ ಕಳೆದ ಎರಡು ವರ್ಷಗಳಿಂದ ಸಂಸ್ಥೆಯಲ್ಲಿ ಸಹಾಯಕ ಸ್ಟೋರ್‌ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದು, ಬ್ಯಾಂಕ್‌ ವ್ಯವಹಾರಗಳು ಹಾಗೂ ನಗದು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿದ್ದರು.

    ಸಂಸ್ಥೆಯ ಪರವಾಗಿ ಗ್ರಾಹಕರಿಂದ ಸಂಗ್ರಹಿಸಿದ ಹಣವನ್ನು ರೆಡಿಯಂಟ್‌ ಕ್ಯಾಶ್‌ ಮ್ಯಾನೇಜ್ಮೆಂಟ್‌ ಸರ್ವೀಸಸ್‌ ಸಂಸ್ಥೆ ಠೇವಣಿ ಸ್ಲಿಪ್‌ಗಳೊಂದಿಗೆ ಆರೋಪಿಗೆ ಹಸ್ತಾಂತರಿಸುತ್ತಿತ್ತು. ಆದರೆ 2025ರ ಡಿಸೆಂಬರ್‌ 18ರಂದು ನಡೆದ ಆಡಿಟ್‌ ವೇಳೆ ಲೆಕ್ಕಪತ್ರಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು, ನಂತರ 2025ರ ಜುಲೈ 14ರಿಂದ ಡಿಸೆಂಬರ್‌ 15ರವರೆಗಿನ ಠೇವಣಿ ಸ್ಲಿಪ್‌ಗಳನ್ನು ಪರಿಶೀಲಿಸಿದಾಗ ಅವುಗಳಲ್ಲಿ ತಿದ್ದುಪಡಿ ಹಾಗೂ ನಕಲಿ ದಾಖಲೆಗಳ ಬಳಕೆ ನಡೆದಿರುವುದು ಬೆಳಕಿಗೆ ಬಂದಿದೆ.

    ಪರಿಶೀಲನೆಯಲ್ಲಿ ಆರೋಪಿಯು ದಾಖಲೆಗಳನ್ನು ತಿದ್ದಿ ಸಂಸ್ಥೆಗೆ ಒಟ್ಟು ₹13,39,000 ಹಣದ ವಂಚನೆ ಎಸಗಿರುವುದು ಪತ್ತೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಈ ದೂರಿನ ಆಧಾರದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 80/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 316, 318, 336 ಮತ್ತು 340ರ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

    ##Udupi #Market99 #FraudCase #CrimeNews #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ಸಚಿವ ಜಮೀರ್ ಕಥೆ ಗೋವಿಂದ!!!?
    146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ‘ಪೊಲೀಸರಿಗೆ ದೂರು ಕೊಡ್ತೀಯಾ?’… ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    ‘ಕಾಕ್ರೋಚ್’ಗಳ ದಂಗೆಗೆ ದೆಹಲಿ ನಡುಗಿತೇ? ವಿದ್ಯಾರ್ಥಿಗಳ ‘ಸಂಸತ್ ಚಲೋ’ಗೆ ಲಾಠಿಚಾರ್ಜ್… ಸಂಸತ್ತಿನಲ್ಲೂ ಸದ್ದು!ಕಲಾಪ ಮುಂದೂಡಿಕೆ?!
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
    ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
    ಮತದಾನದ ಹಕ್ಕು ಉಳಿಸಿಕೊಳ್ಳಿ: ಎಸ್‌ಐಆರ್ ಗಡುವು ಆಗಸ್ಟ್.17ರವರೆಗೆ ವಿಸ್ತರಣೆ
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಇದು ಕಾಕ್ರೋಚ್ ಪವರ್, ಯಾರು ಮಾಡಲಾಗದ್ದನ್ನು ಮಾಡಿದ  ಸ್ಟೂಡೆಂಟ್ಸ್
    ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..