📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?

    ಉಡುಪಿಯ ಹೃದಯ ಭಾಗದಲ್ಲಿ ಕಾರ್ಯಚರಿಸುತ್ತಿದ್ದ ಸಾಯಿ ರಾಜ್ ಕೋಆಪರೇಟಿವ್ ಸೊಸೈಟಿ ಇದರ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಸಚಿನ್ ಶೆಟ್ಟಿ ಎನ್ನುವವರು ಇಂದು ಬೆಳಗ್ಗೆ ಅಂಬಲಪಾಡಿಯ ಫ್ಲ್ಯಾಟಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವದರ ಹಿಂದೆ ಸೊಸೈಟಿಯ ಒಳಗಿನ ಆಂತರಿಕ ಕಲಹವೆ ಕಾರಣ ಎಂಬ ಶಂಕೆ ವ್ಯಕ್ತವಾಗುತ್ತಿದೆ

    ಉಡುಪಿ: ಸಾಯಿ ರಾಜ್ ಸೊಸೈಟಿ ಪ್ರಾರಂಭಿಸುವಲ್ಲಿ ಸಚಿನ್ ಶೆಟ್ಟಿಯ ಕಾರ್ಯ ಬಹುದೊಡ್ಡದಿದೆ. ಅವರ ಶ್ರಮದ ಕಾರಣಕ್ಕೆ ಸೊಸೈಟಿ ವೇಗವಾಗಿ ಬೆಳೆದು ನಿಂತಿತ್ತು ಎನ್ನಲಾಗುತ್ತಿದೆ. ಆದರೆ ಇತ್ತೀಚಿಗಿನ ದಿನದಲ್ಲಿ ಸೊಸೈಟಿಯ ಒಳಗೆ ಆಂತರಿಕ ಕಲಹ ಕಾಣಿಸಿಕೊಂಡಿತ್ತಂತೆ. ಕೆಲವು ಡೈರೆಕ್ಟರ್ಗಳು ತಾವು ಸಂಸ್ಥೆಯಿಂದ ಹೊರ ಹೋಗುವುದಾಗಿ ಹೇಳಿದರಂತೆ. ಜೊತೆಗೆ ಅವರ ಅಸಹಕಾರ ವಿಪರೀತವಾದ ಕಾರಣ ಸಚಿನ್ ಶೆಟ್ಟಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ ಎನ್ನುವ ಗಡಿಪ್ಪು ಇದೆ. ಅಷ್ಟೇ ಅಲ್ಲ, ದೊಡ್ಡ ಮೊತ್ತದ ಫಿಕ್ಸೆಡ್ ಮೊತ್ತಗಳನ್ನು ಕಲೆಕ್ಟ್ ಮಾಡಲಾಗಿತ್ತು. ಆದರೆ, ಈ ಅಂತ ಕಲಹದ ನಂತರ ಇದಕ್ಕಿದ್ದಂತೆಯೇ ಫಿಕ್ಸೆಡ್ ಇಟ್ಟವರು ಹಣವನ್ನು ಒಮ್ಮೆಲೇ ವಾಪಸ್ ಕೇಳಲು ಮುಂದಾಗಿದ್ದಾರೆ. ಅದರ ಹಿಂದೆ ಬಂಡಾಯ ವೆದ್ದಿರುವ ಡೈರೆಕ್ಟರ್ಸ್  ಕೈಚಳಕ ಕೆಲಸ ಮಾಡಿದೆ  ಅನ್ನುವ ಸುದ್ದಿಯು ಇದೆಯಂತೆ!?. ಸೊಸೈಟಿಯು ಗ್ರಾಹಕರಿಗೆ ಸಾಲವನ್ನು ನೀಡಿರುವ ಕಾರಣ ತಕ್ಷಣವೇ, ಫಿಕ್ಸೆಡ್ ಇಟ್ಟವರಿಗೆ ಹಣ ಕೊಡಲು ಆಗಲಿಲ್ಲ. ಈ ಒತ್ತಡವನ್ನು ನಿಭಾಯಿಸುವುದು ಕಷ್ಟವಾಗಿಯೋ ಏನೋ, ಒಟ್ಟಿನಲ್ಲಿ ಇಂದು ಬೆಳಗ್ಗೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನುವುದು ತಿಳಿದು ಬಂದಿದೆ. ಉಡುಪಿಯ ಸಹಕಾರಿ ವಿಭಾಗದಲ್ಲಿ ಸಚಿನ್ ಶೆಟ್ಟಿ ಅವರ ಆತ್ಮಹತ್ಯೆ ದೊಡ್ಡ ಸದ್ದು ಮಾಡುವ ಸಾಧ್ಯತೆ ಇದೆ. ಸಚಿನ್ ಶೆಟ್ಟಿ ಅವರ ಬಗ್ಗೆ ಸಾರ್ವಜನಿಕವಾಗಿ ಉತ್ತಮ ಅಭಿಪ್ರಾಯವಿದೆ. ಯಾವುದೇ ಅವ್ಯವಹಾರ ಮಾಡುವಂತಹ ವ್ಯಕ್ತಿತ್ವದವರು ಅಲ್ಲ ಎಂಬ ಅಭಿಪ್ರಾಯವೂ ಉಡುಪಿಯಲ್ಲಿ ಕೇಳಿ ಬರುತ್ತಿದೆ. ಸತ್ಯಾಸತ್ಯತೆಯು ತನಿಖೆಯ ನಂತರವೇ ಹೊರಬರಬೇಕಿದೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
    ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    “Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
    ಮುಂಬೈನಲ್ಲಿ ಮಳೆ ರುದ್ರನರ್ತನ: ಕುರ್ಲಾದಲ್ಲಿ ಭೂಕುಸಿತ, ಇಬ್ಬರು ಬಲಿ!
    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
    ಲಾರ್ಡ್ಸ್‌ನಲ್ಲಿ ಭಾರತ ಮಹಿಳಾ ತಂಡದ ಐತಿಹಾಸಿಕ ಟೆಸ್ಟ್ ಜಯ; ದೇಶದಲ್ಲಿ ಕ್ರಿಕೆಟ್‌ನಿಂದ ಟೆನಿಸ್‌ವರೆಗೆ… ಕ್ರೀಡೆಗಳತ್ತ ಹೆಚ್ಚುತ್ತಿರುವ ಆಸಕ್ತಿ..!
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಹಿಡಿದು ದಾಂಧಲೆ!
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!