📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?

ಉಡುಪಿ ನಗರದ ಹಲವು ರಸ್ತೆಗಳಲ್ಲಿ ಸಾಗುತ್ತಿದ್ದರೆ, ಹಲವು ಹೊಸ ಬಿಲ್ಡಿಂಗ್ ಗಳು ಎದ್ದು ನಿಂತಿದ್ದು ಕಾಣುತ್ತದೆ. ಆ ಬಿಲ್ಡಿಂಗ್ ಗಳು ನಗರ ಸಭೆಯ ಹಾಗೂ ಪ್ರಾಧಿಕಾರದ ಯಾವುದೇ ಗೈಡ್ ಲೈನ್ಸ್ ಅನ್ನು ಫಾಲೋ ಮಾಡಿಲ್ಲ ಅನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.


ಚಿತ್ತರಂಜನ್ ಸರ್ಕಲ್ ನಲ್ಲಿ ಹೊಸದಾಗಿ ನಿರ್ಮಿತವಾಗಿರುವಂತಹ ರಾಯಲ್ ಆರ್ಕೆಡ ಸೆಂಟರ್ ಕಟ್ಟಡ ಬಹುತೇಕವಾಗಿ ರಸ್ತೆಗೆ ತಾಗಿ ಕೊಂಡೇ ಇದೆ. ಇಂತಹ ಬಿಲ್ಡಿಂಗ್ ಗಳಿಗೆ ಪರ್ಮಿಷನ್ ನೀಡಿದವರು ಯಾರು ಆ ಪರ್ಮಿಷನ್ ನೀಡಲು ಹೊಡೆದ ಭಕ್ಷಿಸು ಎಷ್ಟು ಎಂದು ಉಡುಪಿಯ ನಗರದ ಬಗ್ಗೆ ಚಿಂತೆ ಇರುವಂತಹ ಸಾರ್ವಜನಿಕರು ಆಕ್ರೋಶದಿಂದ ಪ್ರಶ್ನಿಸುತ್ತಿದ್ದಾರೆ.


ಕೇವಲ ಒಂದೇ ಬಿಲ್ಡಿಂಗ್ ಅಲ್ಲ ಅತ್ಯಂತ ಹೆಸರುವಾಸಿಯಾದಂತಹ ಆಭರಣ ಜ್ಯುವೆಲರ್ಸ್ ಇವರ ಕಟ್ಟಡದ ಬಗ್ಗೆಯೂ ಸೇಮ್ ಆರೋಪ ಇದೆ. ಹಾಗೆಯೇ ಹಳೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಮುಂಬಾಗ ಇರುವ ಹೊಸ ಕಟ್ಟಡ ವಿಚಾರದಲ್ಲೂ ಇದೇ ಆರೋಪವೇ ಕಾಣಿಸುತ್ತಿದೆ. ನಗರ ಸಭೆ ಮತ್ತು ನಗರ ಅಭಿವೃದ್ಧಿ ಪ್ರಾಧಿಕಾರ ಎರಡು ಏನು ಕೆಲಸ ಮಾಡುತ್ತಿದೆ ಈ ಕಟ್ಟಡಗಳಿಗೆ ಅನುಮೋದನೆ ಮಾಡಿದ ಅಧಿಕಾರಿ ಯಾರು? ನಿಯಮ ಮೀರಿ ನಿರ್ಮಿಸಲಾಗುತ್ತಿರುವ ಕಟ್ಟಡಕ್ಕೆ ಸಹಕರಿಸುತ್ತಿರುವ ಇಲ್ಲಿನ ನಗರ ಸಭೆಯ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಬಹುತೇಕ ಸಿಬ್ಬಂದಿಗಳು ಸಕತ್ತಾಗಿ ಕಮಾಯಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪವು ಬಹಿರಂಗವಾಗಿ ಕೇಳಿ ಬರುತ್ತಿದ್ದರು ಈ ಎರಡು ಸಂಸ್ಥೆಯು ಏನು ಗೊತ್ತಿಲ್ಲದವರಂತೆ ತಣ್ಣಗೆ ಕುಳಿತ ಅಂತಿದೆ

##Karnataka #UrbanPlanning #PublicConcern##ಉಡುಪಿ #ನಗರಾಭಿವೃದ್ಧಿ #ಬಿಲ್ಡಿಂಗ್_ನಿಯಮಗಳು #ಅನಿಯಂತ್ರಿತ_ನಿರ್ಮಾಣ #ನಗರಸಭೆ #ಪ್ರಾಧಿಕಾರ #ಸಾಮಾಜಿಕ_ಜವಾಬ್ದಾರಿ

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!