📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?

    ಉಡುಪಿ ನಗರದ ಹಲವು ರಸ್ತೆಗಳಲ್ಲಿ ಸಾಗುತ್ತಿದ್ದರೆ, ಹಲವು ಹೊಸ ಬಿಲ್ಡಿಂಗ್ ಗಳು ಎದ್ದು ನಿಂತಿದ್ದು ಕಾಣುತ್ತದೆ. ಆ ಬಿಲ್ಡಿಂಗ್ ಗಳು ನಗರ ಸಭೆಯ ಹಾಗೂ ಪ್ರಾಧಿಕಾರದ ಯಾವುದೇ ಗೈಡ್ ಲೈನ್ಸ್ ಅನ್ನು ಫಾಲೋ ಮಾಡಿಲ್ಲ ಅನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.


    ಚಿತ್ತರಂಜನ್ ಸರ್ಕಲ್ ನಲ್ಲಿ ಹೊಸದಾಗಿ ನಿರ್ಮಿತವಾಗಿರುವಂತಹ ರಾಯಲ್ ಆರ್ಕೆಡ ಸೆಂಟರ್ ಕಟ್ಟಡ ಬಹುತೇಕವಾಗಿ ರಸ್ತೆಗೆ ತಾಗಿ ಕೊಂಡೇ ಇದೆ. ಇಂತಹ ಬಿಲ್ಡಿಂಗ್ ಗಳಿಗೆ ಪರ್ಮಿಷನ್ ನೀಡಿದವರು ಯಾರು ಆ ಪರ್ಮಿಷನ್ ನೀಡಲು ಹೊಡೆದ ಭಕ್ಷಿಸು ಎಷ್ಟು ಎಂದು ಉಡುಪಿಯ ನಗರದ ಬಗ್ಗೆ ಚಿಂತೆ ಇರುವಂತಹ ಸಾರ್ವಜನಿಕರು ಆಕ್ರೋಶದಿಂದ ಪ್ರಶ್ನಿಸುತ್ತಿದ್ದಾರೆ.


    ಕೇವಲ ಒಂದೇ ಬಿಲ್ಡಿಂಗ್ ಅಲ್ಲ ಅತ್ಯಂತ ಹೆಸರುವಾಸಿಯಾದಂತಹ ಆಭರಣ ಜ್ಯುವೆಲರ್ಸ್ ಇವರ ಕಟ್ಟಡದ ಬಗ್ಗೆಯೂ ಸೇಮ್ ಆರೋಪ ಇದೆ. ಹಾಗೆಯೇ ಹಳೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಮುಂಬಾಗ ಇರುವ ಹೊಸ ಕಟ್ಟಡ ವಿಚಾರದಲ್ಲೂ ಇದೇ ಆರೋಪವೇ ಕಾಣಿಸುತ್ತಿದೆ. ನಗರ ಸಭೆ ಮತ್ತು ನಗರ ಅಭಿವೃದ್ಧಿ ಪ್ರಾಧಿಕಾರ ಎರಡು ಏನು ಕೆಲಸ ಮಾಡುತ್ತಿದೆ ಈ ಕಟ್ಟಡಗಳಿಗೆ ಅನುಮೋದನೆ ಮಾಡಿದ ಅಧಿಕಾರಿ ಯಾರು? ನಿಯಮ ಮೀರಿ ನಿರ್ಮಿಸಲಾಗುತ್ತಿರುವ ಕಟ್ಟಡಕ್ಕೆ ಸಹಕರಿಸುತ್ತಿರುವ ಇಲ್ಲಿನ ನಗರ ಸಭೆಯ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಬಹುತೇಕ ಸಿಬ್ಬಂದಿಗಳು ಸಕತ್ತಾಗಿ ಕಮಾಯಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪವು ಬಹಿರಂಗವಾಗಿ ಕೇಳಿ ಬರುತ್ತಿದ್ದರು ಈ ಎರಡು ಸಂಸ್ಥೆಯು ಏನು ಗೊತ್ತಿಲ್ಲದವರಂತೆ ತಣ್ಣಗೆ ಕುಳಿತ ಅಂತಿದೆ

    ##Karnataka #UrbanPlanning #PublicConcern##ಉಡುಪಿ #ನಗರಾಭಿವೃದ್ಧಿ #ಬಿಲ್ಡಿಂಗ್_ನಿಯಮಗಳು #ಅನಿಯಂತ್ರಿತ_ನಿರ್ಮಾಣ #ನಗರಸಭೆ #ಪ್ರಾಧಿಕಾರ #ಸಾಮಾಜಿಕ_ಜವಾಬ್ದಾರಿ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಂಸತ್ ಕಾರಿಡಾರ್‌ನಲ್ಲಿ ವಿವಾದಿತ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ರೇಣುಕಾ ಚೌಧರಿ ತರಾಟೆ
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
    ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
    ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
    ಕರ್ನಾಟಕದಲ್ಲಿ ಹೈ ಅಲರ್ಟ್: ಕರಾವಳಿಯಲ್ಲಿ ಸತತ 4 ದಿನ ಭಾರೀ ಮಳೆ – ಮಕ್ಕಳು, ಮೀನುಗಾರರು ಮತ್ತು ನದಿ ಪಾತ್ರದ ಜನರು ವಿಶೇಷ ಎಚ್ಚರಿಕೆ ವಹಿಸಿ
    ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ವೈದ್ಯನನ್ನು ಅಮಾನತ್ತು ಮಾಡಿದರೆ ಸಾಕೆ?
    ಅಣ್ಣಾ ಹಜಾರೆಗೆ ಲೈವ್, ಸೋನಂ ವಾಂಗ್ಚುಕ್‌ಗೆ ಮೌನವೇಕೆ?”  ದ್ವಂದ್ವ ನೀತಿಯ ಬಗ್ಗೆ ಪ್ರಶ್ನೆ
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
    ಬುಡಕಟ್ಟು ಹೆಣ್ಣುಮಕ್ಕಳ ಬದುಕು ಬದಲಿಸಿದ ಗಾರ್ಗಿ ಜೈನ್ ‘ಮೇಡಂ ಕಲೆಕ್ಟರ್’ನಿಂದ ‘ಕಲೆಕ್ಟರ್ ದೀದಿ’ವರೆಗೆ…
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    “ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ‘ಕಾಕ್ರೋಚ್’ಗಳ ದಂಗೆಗೆ ದೆಹಲಿ ನಡುಗಿತೇ? ವಿದ್ಯಾರ್ಥಿಗಳ ‘ಸಂಸತ್ ಚಲೋ’ಗೆ ಲಾಠಿಚಾರ್ಜ್… ಸಂಸತ್ತಿನಲ್ಲೂ ಸದ್ದು!ಕಲಾಪ ಮುಂದೂಡಿಕೆ?!
    ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
    ಸಮಾಜಸೇವಕನ ಮುಖವಾಡದ ಹಿಂದೆ ಡ್ರಗ್ಸ್ ದಂಧೆ?ಅದು ಆ್ಯಂಬುಲೆನ್ಸ್ ನಲ್ಲಿ ..!ಚಾಲಕ ಜಲೀಲ್ ಬಾಬಾ ಪರಾರಿ!ಆತನಿಗೆ ಆಶ್ರಯ ಅಥವಾ ಪರಾರಿಯಾಗಲು ಸಹಾಯ ಮಾಡಿದವರ ಮೇಲೂ ಕಾನೂನು ಕ್ರಮ
    ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಡಾ. ಮೋಹನ್ ಆಳ್ವ
    ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”
    80 ಲಕ್ಷ ವಂಚನೆ ಪ್ರಕರಣ ದೂರು ದಾಖಲು