📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?

ಉಡುಪಿ ನಗರದ ಹಲವು ರಸ್ತೆಗಳಲ್ಲಿ ಸಾಗುತ್ತಿದ್ದರೆ, ಹಲವು ಹೊಸ ಬಿಲ್ಡಿಂಗ್ ಗಳು ಎದ್ದು ನಿಂತಿದ್ದು ಕಾಣುತ್ತದೆ. ಆ ಬಿಲ್ಡಿಂಗ್ ಗಳು ನಗರ ಸಭೆಯ ಹಾಗೂ ಪ್ರಾಧಿಕಾರದ ಯಾವುದೇ ಗೈಡ್ ಲೈನ್ಸ್ ಅನ್ನು ಫಾಲೋ ಮಾಡಿಲ್ಲ ಅನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.


ಚಿತ್ತರಂಜನ್ ಸರ್ಕಲ್ ನಲ್ಲಿ ಹೊಸದಾಗಿ ನಿರ್ಮಿತವಾಗಿರುವಂತಹ ರಾಯಲ್ ಆರ್ಕೆಡ ಸೆಂಟರ್ ಕಟ್ಟಡ ಬಹುತೇಕವಾಗಿ ರಸ್ತೆಗೆ ತಾಗಿ ಕೊಂಡೇ ಇದೆ. ಇಂತಹ ಬಿಲ್ಡಿಂಗ್ ಗಳಿಗೆ ಪರ್ಮಿಷನ್ ನೀಡಿದವರು ಯಾರು ಆ ಪರ್ಮಿಷನ್ ನೀಡಲು ಹೊಡೆದ ಭಕ್ಷಿಸು ಎಷ್ಟು ಎಂದು ಉಡುಪಿಯ ನಗರದ ಬಗ್ಗೆ ಚಿಂತೆ ಇರುವಂತಹ ಸಾರ್ವಜನಿಕರು ಆಕ್ರೋಶದಿಂದ ಪ್ರಶ್ನಿಸುತ್ತಿದ್ದಾರೆ.


ಕೇವಲ ಒಂದೇ ಬಿಲ್ಡಿಂಗ್ ಅಲ್ಲ ಅತ್ಯಂತ ಹೆಸರುವಾಸಿಯಾದಂತಹ ಆಭರಣ ಜ್ಯುವೆಲರ್ಸ್ ಇವರ ಕಟ್ಟಡದ ಬಗ್ಗೆಯೂ ಸೇಮ್ ಆರೋಪ ಇದೆ. ಹಾಗೆಯೇ ಹಳೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಮುಂಬಾಗ ಇರುವ ಹೊಸ ಕಟ್ಟಡ ವಿಚಾರದಲ್ಲೂ ಇದೇ ಆರೋಪವೇ ಕಾಣಿಸುತ್ತಿದೆ. ನಗರ ಸಭೆ ಮತ್ತು ನಗರ ಅಭಿವೃದ್ಧಿ ಪ್ರಾಧಿಕಾರ ಎರಡು ಏನು ಕೆಲಸ ಮಾಡುತ್ತಿದೆ ಈ ಕಟ್ಟಡಗಳಿಗೆ ಅನುಮೋದನೆ ಮಾಡಿದ ಅಧಿಕಾರಿ ಯಾರು? ನಿಯಮ ಮೀರಿ ನಿರ್ಮಿಸಲಾಗುತ್ತಿರುವ ಕಟ್ಟಡಕ್ಕೆ ಸಹಕರಿಸುತ್ತಿರುವ ಇಲ್ಲಿನ ನಗರ ಸಭೆಯ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಬಹುತೇಕ ಸಿಬ್ಬಂದಿಗಳು ಸಕತ್ತಾಗಿ ಕಮಾಯಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪವು ಬಹಿರಂಗವಾಗಿ ಕೇಳಿ ಬರುತ್ತಿದ್ದರು ಈ ಎರಡು ಸಂಸ್ಥೆಯು ಏನು ಗೊತ್ತಿಲ್ಲದವರಂತೆ ತಣ್ಣಗೆ ಕುಳಿತ ಅಂತಿದೆ

##Karnataka #UrbanPlanning #PublicConcern##ಉಡುಪಿ #ನಗರಾಭಿವೃದ್ಧಿ #ಬಿಲ್ಡಿಂಗ್_ನಿಯಮಗಳು #ಅನಿಯಂತ್ರಿತ_ನಿರ್ಮಾಣ #ನಗರಸಭೆ #ಪ್ರಾಧಿಕಾರ #ಸಾಮಾಜಿಕ_ಜವಾಬ್ದಾರಿ

COMMENTS

Login with Gmail to comment

ಇನ್ನಷ್ಟು ಸುದ್ದಿ

🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.
ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
ಬಂಟ್ಸ್ ಹಾಗೂ ಬಿಲ್ಲವ ಸಮುದಾಯವನ್ನೇ ಅವಹೇಳಿಸಿ ಮಾತಾಡಿ ವಿಡಿಯೋ ವೈರಲ್ ರಾತ್ರೋರಾತ್ರಿ… ..ಫೇಮಸ್ ಆದ ಅನಿತಾಳ ಬಂಧನ ..!
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
“ಜೈನ ಧರ್ಮಕ್ಕೆ ಮೇನಕಾ ಗಾಂಧಿಯಿಂದ ಅಪಮಾನ!? ಹೇಳಿಕೆಗೆ ಶಿವಮೊಗ್ಗದಲ್ಲಿ ಆಕ್ರೋಶದ ಜ್ವಾಲೆ – ಬೇಷರತ್ ಕ್ಷಮೆಯಾಚನೆಗೆ ಆಗ್ರಹ”
“ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”