📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ

ಉಡುಪಿ ಜಿಲ್ಲಾ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಇಬ್ಬರು ಹೊರಗುತ್ತಿಗೆ ನೌಕರರು ತಮ್ಮ ಇತಿಮಿತಿಯನ್ನು ಮೀರಿ ನಡೆದುಕೊಳ್ಳುತ್ತಿರುವುದಲ್ಲದೆ ಅಪರಾಧಿಕ ಹಾಗೂ  ದುರ್ನಡತೆಯ ನಡೆಯನ್ನು ಪ್ರದರ್ಶಿಸುತ್ತಿದ್ದು ದರ ಬಗ್ಗೆ ಲೋಕಾಯುಕ್ತ ಪೊಲೀಸ್  ಉಪಾಧೀಕ್ಷರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

ಲೋಕಾಯುಕ್ತ ಪೊಲೀಸ್ ಉಪಾಧೀಕ್ಷರಾದ ಹಾಲಮೂರ್ತಿ ರಾವ್ ವಿ ಎಸ್ ರವರ ದೂರಿನ ಮೇಲೆ ಬಿಎನ್ಎಸ್ ಸೆಕ್ಷನ್ ನಿನಂತೆ ಪ್ರಕರಣ ದಾಖಲಾಗಿದೆ.

27.02.2026ರಂದು ಅನಿರೀಕ್ಷಿತವಾಗಿ ಲೋಕಾಯುಕ್ತ ಪೊಲೀಸರು ಮೂಡನಿಣಂಬೂರು ಬನ್ನಂಜೆ ಯಲ್ಲಿರುವ ತಾಲೂಕ ಆಫೀಸಿನ  ಸಂಕೀರ್ಣದಲ್ಲಿರುವ ಸಬ್ ರಿಜಿಸ್ಟರ್  ಕಚೇರಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ  ಹೊರಗುತ್ತಿಗೆಯ ಅಡಿಯಲ್ಲಿ ಕೆಲಸ ಮಾಡುತ್ತಿರುವ ಸುಕೇಶ್ ಹಾಗೂ ಸುನಿಲ್ ಎಂಬವರು ದರ್ಪ ಹಾಗೂ ಅನಾಗರಿಕತೆಯಲ್ಲಿ ನಡೆದುಕೊಳ್ಳುತ್ತಿರುವುದನ್ನು ಲೋಕಾಯುಕ್ತ ಪೊಲೀಸ್ಸರು ಗಮನಿಸಿದ್ದಾರೆ. ಹಾಗೆಯೇ ಅವರ ಪರ್ಸನಲ್ ಬ್ಯಾಗಿನಲ್ಲಿ ಆಸ್ತಿಪಾಸ್ತಿ ನೋಂದಾವಣೆ, ಹಾಗೂ ಮ್ಯಾರೇಜ್ ನೋಂದಾವಣಿಗೆ ಸಂಬಂಧಿಸಿದ ಒಟ್ಟು 43 ಕಡತಗಳು ಅವರಿಬ್ಬರ ಬ್ಯಾಗಿನಲ್ಲಿ ಪತ್ತೆಯಾಗಿದೆ. ಸುಕೇಶ್ ಅವರ ಬ್ಯಾಗಿನಲ್ಲಿ ಎಂಟು ಫೈಲ್ ಹಾಗೂ ಸುನಿಲ್ ಅವರ ಬ್ಯಾಗಿನಲ್ಲಿ 35 ಫೈಲ್ ರೆಡ್ ಹ್ಯಾಂಡಾಗೆ ಸಿಕ್ಕಿದೆ.

ಆ ಕಡತಗಳಿಗೆ ಸಂಬಂಧಿಸಿದಂತೆ ಕಚೇರಿಯ ರಿಜಿಸ್ಟರ್ ಪುಸ್ತಕದಲ್ಲಿ  ನಮೂದೆ ಆಗಿರಲಿಲ್ಲ,  ಅನ್ನುವುದು ಗೊತ್ತಾಗಿದೆ. ಇದರರ್ಥ ಇಲ್ಲಿ ಸಾಕಷ್ಟು ಗೋಲ್ಮಾಲ್ ಗಳು ಎಪ್ರಾತಪ್ರಾ ನಡೆಯುತ್ತಿದೆ ಅನ್ನುವುದು ಲೋಕಾಯುಕ್ತ ಪೊಲೀಸರ ಗಮನಕ್ಕೆ ಬಂದಿದೆ.

ಅಷ್ಟೇ ಅಲ್ಲ,ಈ ಹೊರಗುತ್ತಿಗೆ ನೌಕರರು ಸರ್ಕಾರಿ ನೌಕರರಿಗಿಂತಲೂ ಹೆಚ್ಚು ದರ್ಪದಿಂದ ಅಧಿಕಾರಸ್ತರಾಗಿ ನಡೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿತ್ತು. ಇದೆಲ್ಲವೂ ನೇರವಾಗಿ ಕಾಣುತ್ತಿದ್ದರೂ ಸಹ ಜಿಲ್ಲಾ ಸಬರಿಜಿಸ್ಟರ್ ಗಿರೀಶ್ ರವರು ತಮಗೇನೂ ಗೊತ್ತಿಲ್ಲ ಎಂಬಂತೆ ಇರುವುದು ಲೋಕಾಯುಕ್ತ ಪೊಲೀಸ್ರಿಗೂ ಆಶ್ಚರ್ಯ ಉಂಟು ಮಾಡಿದೆ. ಈ ಎಲ್ಲಾ ಚಟುವಟಿಕೆಗಳನ್ನು ಸ್ವತಹ ನೋಡಿದ ಲೋಕಾಯುಕ್ತ ಪೊಲೀಸರ ಉಪಾಧೀಕ್ಷರಾದ ಹಾಲಮೂರ್ತಿ ರಾವ್ ರವರೆ ಸ್ವಯಂ ದೂರು ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

“ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
ಗೋವಾ ಕ್ಯಾಲಂಗಟ್ ರೆಸಾರ್ಟ್‌ನಲ್ಲಿ ಕರಾವಳಿಯ ಯುವಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು ನಾಪತ್ತೆಯಾದ ಆ ಮಹಿಳೆಗಾಗಿ ತೀವ್ರ ಶೋಧ…
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”