📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ

    ಉಡುಪಿ ಜಿಲ್ಲಾ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಇಬ್ಬರು ಹೊರಗುತ್ತಿಗೆ ನೌಕರರು ತಮ್ಮ ಇತಿಮಿತಿಯನ್ನು ಮೀರಿ ನಡೆದುಕೊಳ್ಳುತ್ತಿರುವುದಲ್ಲದೆ ಅಪರಾಧಿಕ ಹಾಗೂ  ದುರ್ನಡತೆಯ ನಡೆಯನ್ನು ಪ್ರದರ್ಶಿಸುತ್ತಿದ್ದು ದರ ಬಗ್ಗೆ ಲೋಕಾಯುಕ್ತ ಪೊಲೀಸ್  ಉಪಾಧೀಕ್ಷರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

    ಲೋಕಾಯುಕ್ತ ಪೊಲೀಸ್ ಉಪಾಧೀಕ್ಷರಾದ ಹಾಲಮೂರ್ತಿ ರಾವ್ ವಿ ಎಸ್ ರವರ ದೂರಿನ ಮೇಲೆ ಬಿಎನ್ಎಸ್ ಸೆಕ್ಷನ್ ನಿನಂತೆ ಪ್ರಕರಣ ದಾಖಲಾಗಿದೆ.

    27.02.2026ರಂದು ಅನಿರೀಕ್ಷಿತವಾಗಿ ಲೋಕಾಯುಕ್ತ ಪೊಲೀಸರು ಮೂಡನಿಣಂಬೂರು ಬನ್ನಂಜೆ ಯಲ್ಲಿರುವ ತಾಲೂಕ ಆಫೀಸಿನ  ಸಂಕೀರ್ಣದಲ್ಲಿರುವ ಸಬ್ ರಿಜಿಸ್ಟರ್  ಕಚೇರಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ  ಹೊರಗುತ್ತಿಗೆಯ ಅಡಿಯಲ್ಲಿ ಕೆಲಸ ಮಾಡುತ್ತಿರುವ ಸುಕೇಶ್ ಹಾಗೂ ಸುನಿಲ್ ಎಂಬವರು ದರ್ಪ ಹಾಗೂ ಅನಾಗರಿಕತೆಯಲ್ಲಿ ನಡೆದುಕೊಳ್ಳುತ್ತಿರುವುದನ್ನು ಲೋಕಾಯುಕ್ತ ಪೊಲೀಸ್ಸರು ಗಮನಿಸಿದ್ದಾರೆ. ಹಾಗೆಯೇ ಅವರ ಪರ್ಸನಲ್ ಬ್ಯಾಗಿನಲ್ಲಿ ಆಸ್ತಿಪಾಸ್ತಿ ನೋಂದಾವಣೆ, ಹಾಗೂ ಮ್ಯಾರೇಜ್ ನೋಂದಾವಣಿಗೆ ಸಂಬಂಧಿಸಿದ ಒಟ್ಟು 43 ಕಡತಗಳು ಅವರಿಬ್ಬರ ಬ್ಯಾಗಿನಲ್ಲಿ ಪತ್ತೆಯಾಗಿದೆ. ಸುಕೇಶ್ ಅವರ ಬ್ಯಾಗಿನಲ್ಲಿ ಎಂಟು ಫೈಲ್ ಹಾಗೂ ಸುನಿಲ್ ಅವರ ಬ್ಯಾಗಿನಲ್ಲಿ 35 ಫೈಲ್ ರೆಡ್ ಹ್ಯಾಂಡಾಗೆ ಸಿಕ್ಕಿದೆ.

    ಆ ಕಡತಗಳಿಗೆ ಸಂಬಂಧಿಸಿದಂತೆ ಕಚೇರಿಯ ರಿಜಿಸ್ಟರ್ ಪುಸ್ತಕದಲ್ಲಿ  ನಮೂದೆ ಆಗಿರಲಿಲ್ಲ,  ಅನ್ನುವುದು ಗೊತ್ತಾಗಿದೆ. ಇದರರ್ಥ ಇಲ್ಲಿ ಸಾಕಷ್ಟು ಗೋಲ್ಮಾಲ್ ಗಳು ಎಪ್ರಾತಪ್ರಾ ನಡೆಯುತ್ತಿದೆ ಅನ್ನುವುದು ಲೋಕಾಯುಕ್ತ ಪೊಲೀಸರ ಗಮನಕ್ಕೆ ಬಂದಿದೆ.

    ಅಷ್ಟೇ ಅಲ್ಲ,ಈ ಹೊರಗುತ್ತಿಗೆ ನೌಕರರು ಸರ್ಕಾರಿ ನೌಕರರಿಗಿಂತಲೂ ಹೆಚ್ಚು ದರ್ಪದಿಂದ ಅಧಿಕಾರಸ್ತರಾಗಿ ನಡೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿತ್ತು. ಇದೆಲ್ಲವೂ ನೇರವಾಗಿ ಕಾಣುತ್ತಿದ್ದರೂ ಸಹ ಜಿಲ್ಲಾ ಸಬರಿಜಿಸ್ಟರ್ ಗಿರೀಶ್ ರವರು ತಮಗೇನೂ ಗೊತ್ತಿಲ್ಲ ಎಂಬಂತೆ ಇರುವುದು ಲೋಕಾಯುಕ್ತ ಪೊಲೀಸ್ರಿಗೂ ಆಶ್ಚರ್ಯ ಉಂಟು ಮಾಡಿದೆ. ಈ ಎಲ್ಲಾ ಚಟುವಟಿಕೆಗಳನ್ನು ಸ್ವತಹ ನೋಡಿದ ಲೋಕಾಯುಕ್ತ ಪೊಲೀಸರ ಉಪಾಧೀಕ್ಷರಾದ ಹಾಲಮೂರ್ತಿ ರಾವ್ ರವರೆ ಸ್ವಯಂ ದೂರು ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು: ದರ್ಶನ್ ಆಪ್ತರ ‘ಮಾಫಿ ಸಾಕ್ಷಿ’ ಅರ್ಜಿ ಏಕೆ ಮಹತ್ವದ್ದು?
    ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
    ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ದಕ್ಷಿಣ ಕನ್ನಡದಲ್ಲಿ ಮಳೆ ದುರಂತ: ಎರಡು ಮೃತದೇಹಗಳು ನೀರಲ್ಲಿ ಪತ್ತೆ
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
    ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
    ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
    ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
    ನೇಪಾಳ ಪ್ರವಾಹ: ಪ್ರಧಾನಿ ನರೇಂದ್ರ ಮೋದಿಯವರಿಂದ ಸಂತಾಪ- ನೇಪಾಳ ಪ್ರಧಾನಿಗೆ ಸಹಕಾರದ ಭರವಸೆ
    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    ಕಾರು ಸ್ಟೀರಿಂಗ್ ಹಿಡಿದ ಬಾಲಕಿ… ಪಕ್ಕದಲ್ಲೇ ಕುಳಿತಿದ್ದ ಪೊಲೀಸ್ ಅಧಿಕಾರಿ! ವೈರಲ್ ವಿಡಿಯೋ ಎಬ್ಬಿಸಿದ ದೊಡ್ಡ ಪ್ರಶ್ನೆ
    ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
    ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!