📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!

    ದಾವಣಗೆರೆ ನಗರದ ಪ್ರಸಿದ್ಧ ಲಲಿತ್ ಗಾರ್ಮೆಂಟ್ಸ್ ಮಾಲೀಕರಾದ ಭರತ್ ಜೈನ್ (52) ಮತ್ತು ಅವರ ಪತ್ನಿ ಆರತಿ ಜೈನ್ (50) ಸನ್ಯಾಸ ಸ್ವೀಕರಿಸಲಿದ್ದು, ಇವರೊಂದಿಗೆ ಎಂಬಿಎ ಪದವೀಧರೆ ಕ್ರುನಾಲಿ ಜೈನ್ (30) ಹಾಗೂ ಬಿಕಾಂ ಪದವೀಧರೆ ದೀಕ್ಷಿತಾ ಜೈನ್ (28) ಸಹ ದೀಕ್ಷೆ ಪಡೆಯಲಿದ್ದಾರೆ. ಸಮುದಾಯದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆಯೊಂದು ನಗರದಲ್ಲಿ ನಡೆಯಲಿದೆ.

    ಜೈನ್ ಸಮಾಜದ ನಾಲ್ವರು ಸನ್ಯಾಸ ದೀಕ್ಷೆ ಸ್ವೀಕರಿಸಲು ನಿರ್ಧರಿಸಿದ್ದು, ಮಾರ್ಚ್ 4ರಂದು ನಗರದ (Davanagere) ಹೊಳೆಹೊನ್ನೂರು ತೋಟದಲ್ಲಿ ದೀಕ್ಷಾ ಮಹೋತ್ಸವ ಜರುಗಲಿದೆ. ಜೈನ ಗುರು ಅಭಯ್ ಶೇಖರ್ ಸುರೀಶ್ವರ ಮಹಾರಾಜ್ ಅವರ ಸಮ್ಮುಖದಲ್ಲಿ ಇಬ್ಬರು ಯುವತಿಯರು ಹಾಗೂ ಉದ್ಯಮಿ ದಂಪತಿ ಸನ್ಯಾಸ ಜೀವನಕ್ಕೆ ಕಾಲಿಡಲಿದ್ದಾರೆ.
    ಮಕ್ಕಳ ಹಾದಿಯನ್ನೇ ಅನುಸರಿಸಿದ ದಂಪತಿ
    ಕ್ರುನಾಲಿ ಜೈನ್ ಅವರು ಪುಣೆಯ ಸಿಂಬಯೋಸಿಸ್ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ದೀಕ್ಷಿತಾ ಜೈನ್ ಅವರು ಮೂಲತಃ ದಾವಣಗೆರೆಯವರಾಗಿದ್ದು, ಅರುಣ್ ಕುಮಾರ್ ಜೈನ್ ಹಾಗೂ ಅನ್ನಪೂರ್ಣ ಬಾಯಿ ಅವರ ಪುತ್ರಿಯಾಗಿದ್ದಾರೆ.

    ಕ್ರುನಾಲಿ ಅವರು ಕಮಲೇಶ್ ಜೈನ್ ಮತ್ತು ಬಬಿತಾ ಜೈನ್ ಅವರ ಪುತ್ರಿ. ವಿಶೇಷವೆಂದರೆ, ಭರತ್ ಜೈನ್ ಹಾಗೂ ಆರತಿ ದಂಪತಿಯ ಇಬ್ಬರು ಪುತ್ರರು ಮೂರು ವರ್ಷಗಳ ಹಿಂದೆ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಮಗ್ನಶೇಖರ್ ವಿಜಯ್ ಮಹಾರಾಜ್ (28) ಹಾಗೂ ಪೂರ್ಣಶೇಖರ್ ವಿಜಯ್ (25) ಈಗ ಧಾರ್ಮಿಕ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಪುತ್ರರ ಮಾರ್ಗವನ್ನು ಅನುಸರಿಸಿ ದಂಪತಿಗಳೂ ಈಗ ಗ್ರಹಸ್ಥಾಶ್ರಮ ತ್ಯಜಿಸಿ ಧರ್ಮ ಮಾರ್ಗವನ್ನು ಆರಿಸಿಕೊಂಡಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
    ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    ಬಂಟ್ವಾಳದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ: ತಲವಾರು ತೋರಿಸಿ ₹8.52 ಲಕ್ಷ ದೋಚಿದ ದುಷ್ಕರ್ಮಿಗಳು… ಪ್ರಕರಣದ ಸುತ್ತ ಸಂಶಯದ ಹುತ್ತ
    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!
    ಚಾಟ್‌ಜಿಪಿಟಿ ಹುಡುಕಾಟದ ಬಳಿಕ ಡಬಲ್ ಮರ್ಡರ್..!ತಾಯಿ-ಸಹೋದರನ ಹತ್ಯೆಗೆ AI ಹುಡುಕಾಟ..
    ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
    🚀 ಸ್ಪೇಸ್‌ನಲ್ಲಿ ಪೆಟ್ರೋಲ್ ಬಂಕ್‌ನಿಂದ..ಔಷಧ ತಯಾರಿಕೆಯವರೆಗೆ!
    ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
    ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”
    ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    “ಒಂದು ಫಾರ್ವರ್ಡ್… ಒಂದು ಎಫ್‌ಐಆರ್!”ಲಾವಣ್ಯ ಕೊಲೆ ಪ್ರಕರಣ ಆರೋಪಿಗೆ ಕೋಮು ಬಣ್ಣ ಹಚ್ಚಿದ – 6 ಸಾಮಾಜಿಕ ಜಾಲತಾಣ ಖಾತೆಗಳು/ಗ್ರೂಪ್‌ಗಳ ವಿರುದ್ಧ FIR..!
    ಬಂಟ್ವಾಳ ಬಿಸಿ ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ!ಸಂಜೆ ಜನಸಂದಣಿಯಲ್ಲೇ ರಕ್ತದೋಕುಳಿ..ಬಸ್‌ಗಾಗಿ ಕಾಯುತ್ತಿದ್ದ ಯುವತಿ ಮೇಲೆ ಮಾರಕ ದಾಳಿ ಕೊಚ್ಚಿ ಕೊಲೆ..!
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
    ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
    ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ