📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ

    ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಕಡೆಗಳಿಂದ ಹಲವು ರೀತಿಯ ಅನುಮಾನಗಳು ಹುಟ್ಟಿಕೊಂಡಿದ್ದವು. ಆ ಅನುಮಾನಗಳಿಗೆಲ್ಲ ತೆರೆ ಎಳೆಯುವ ನಿಟ್ಟಿನಲ್ಲಿ ತನಿಖಾ ರಿಪೋರ್ಟ್ ಬಂದಿದೆ. ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಮ್ ನಡೆಸಿದಂತಹ ಈ ತನಿಖೆಯಲ್ಲಿ, ಸಿಜೆ ರಾಯ್ ಮಾನಸಿಕ ಖಿನ್ನತೆಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ರಿಪೋರ್ಟ್ ಬಂದಿದೆ.

    ನಿರೀಕ್ಷಿತವಾದಂತಹ ರಿಪೋರ್ಟ್ ಅದು ಅನ್ನುವುದು ಸಾರ್ವಜನಿಕರ ವಲಯದಿಂದ ಕೇಳಿ ಬರುತ್ತಿರುವಂತಹ ಮೊದಲ ಮಾತಾಗಿದೆ. ಉದ್ಯಮಿ ಸಿಜೆ ರಾಯ್  ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಂತಹ ಸಂದರ್ಭದಲ್ಲಿ, ಅವರ ಸಂಸ್ಥೆಯ ಮೇಲೆ ಈಡಿ ರೈಡ್ ಮಾಡಿತ್ತು. ಅದೇ ಸಂದರ್ಭದಲ್ಲಿ ಉದ್ಯಮಿ ತಮ್ಮದೇ ರಿವಲ್ವಾರಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು.

    ಮಾನಸಿಕ ಖಿನ್ನತೆ ಕಾರಣಕ್ಕೆ ಉದ್ಯಮಿಯು ಆತ್ಮಹತ್ಯೆ ಮಾಡಿಕೊಂಡಿದ್ದು ಅನ್ನುವುದನ್ನು ಈಗ ಬಂದಿರೋ ತನಿಖಾ ರಿಪೋರ್ಟ್ ಹೇಳುತ್ತಿದೆ. ಆ ಮಾನಸಿಕ ಖಿನ್ನತೆ ಯಾವ ಕಾರಣದಿಂದ, ಯಾವ ಕಾರಣಕ್ಕೆ ಆತ್ಮಹತ್ಯೆಯ ಮಟ್ಟಕ್ಕೆ ಹೋಗುವಂತೆ ಮಾಡಿತು? ಯಾವ ಕಾರಣಕ್ಕೆ ಆ ಖಿನ್ನತೆಯು  ಈಡಿ ದಾಳಿಯ ಸಮಯದಲ್ಲೇ ಸ್ಪೋಟಗೊಂಡಿತು? ಇದರ ಹಿಂದಿನ ಮರ್ಮವನ್ನು ತನಿಖಾ ತಂಡವು ಬಿಚ್ಚಿಡಲಿಲ್ಲ ಅನ್ನುವುದು ಇಲ್ಲಿ ಇಂಪಾರ್ಟೆಂಟ್. ಉದ್ಯಮಿಯು ಬೇರೆ ಯಾವುದೋ ಖಿನ್ನತೆಯಿಂದ ಬಳಲುತ್ತಿದ್ದರೆ, ಒತ್ತಡಕ್ಕೆ ಒಳಗಾಗಿದ್ದರೆ ಈ ಡಿ ದಾಳಿಯ ಸಂದರ್ಭವನ್ನೇ ತಮ್ಮ ಆತ್ಮಹತ್ಯೆಗೆ ಆಯ್ಕೆ ಮಾಡಿಕೊಂಡಿದ್ದು ಯಾಕೆ? ಮಾನಸಿಕ ಖಿನ್ನತೆಯನ್ನು ಒಳಗೊಂಡ ವ್ಯಕ್ತಿ, ಇದಕ್ಕೂ ಮೊದಲು ಆತ್ಮಹತ್ಯೆಗೆ ಪ್ರಯತ್ನಿಸಿದ್ದರೆ? ಪ್ರಯತ್ನಿಸಿದ್ದರೆ ಅಂತಹ ಪ್ರಯತ್ನಗಳು ಎಷ್ಟು ಬಾರಿ ಆಗಿದ್ದವು? ಅವೆಲ್ಲವೂ ತನಿಖಾ ರಿಪೋರ್ಟಿನಲ್ಲಿ ಬಂದಿರಬೇಕು ತಾನೆ? ಇವೆಲ್ಲವನ್ನು ಒಳಗೊಂಡ ರಿಪೋರ್ಟ್ ಅದಾಗಿದ್ದರೆ ಖಂಡಿತವಾಗಿಯೂ ರಾಜ್ಯದ ಜನರು ಅದನ್ನು ಒಪ್ಪಿಕೊಳ್ಳುತ್ತಾರೆ. ಅದಿಲ್ಲದಿದ್ದರೆ ಜನಸಾಮಾನ್ಯರಲ್ಲಿನ ಅನುಮಾನ ಹೋಗುವುದೇ ಇಲ್ಲ. ಡಿಕೆ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನದ ಹುತ್ತವೇ ಜನಸಾಮಾನ್ಯರಲ್ಲಿ ಇದೆ. ಅದನ್ನು ಹೋಗಲಾಡಿಸುವ ಪ್ರಯತ್ನ ಸರ್ಕಾರದಿಂದ ಆಗಲೇ ಇಲ್ಲ. ತನಿಕಾ ಸಂಸ್ಥೆಗಳ ತನಿಖೆಯನ್ನು ಜನರು ಒಪ್ಪಲೂ ಇಲ್ಲ. ಜನಸಾಮಾನ್ಯರು ಆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಾರೆಲ್ಲಾ ಆರೋಪಿಗಳು ಅಂತ ಅಂದುಕೊಂಡಿದ್ದರೊ ಅವರು ಈಗಲೂ ರಾಜರಂತೆಯೇ ಮೆರೆಯುತ್ತಿದ್ದಾರೆ ಹೆಸರಿನಿಂದ ಹೇಳುತ್ತಿದ್ದಾರೆ. ಹಾಗಾಗಿ ಜನಸಾಮಾನ್ಯರಿಗೆ ಸರ್ಕಾರ ನಡೆಸುವಂತಹ ಈ ರೀತಿಯ ತನಿಖೆಗಳ ಮೇಲೆ ನಂಬಿಕೆ ಹೊರಟು ಹೋಗುತ್ತಿದೆ. ಒಳ್ಳೆಯ ಬೆಳವಣಿಗೆಯಂತೂ ಅಲ್ಲ, ಇದು ದುರದಷ್ಟಕರ ವಿಚಾರ. 

    ಸಿಜೆ ರಾಯ್ ಪ್ರಕರಣದಲ್ಲೂ ಇದೇ ಆಗುತ್ತಿದೆ. ಜನಸಾಮಾನ್ಯರು ಅಂದುಕೊಳ್ಳುತ್ತಿರುವುದೇ ಬೇರೆ. ಜನಸಾಮಾನ್ಯರ ಪ್ರಕಾರ, ಸಿಜೆ ರಾಯ್ ಅವರನ್ನು ಒತ್ತಡಕ್ಕೆ ಸಿಲುಕಿಸುವ ಕೆಲಸವನ್ನು ಕಾಣದ ಕೈ, ವ್ಯವಸ್ಥೆಯ ಮೂಲಕವೇ ಮಾಡಿದೆ. ಆ ವ್ಯವಸ್ಥೆಯ ಮೂಲಕ ಮಾಡಲಾದ ಈ ಒತ್ತಡಕ್ಕೆ ಸಿಜೆ ಬಲಿಯಾಗಿದ್ದಾರೆ. ಆ ವಿಚಾರದಲ್ಲಿ ತನಿಖೆಯು ಸಾಗಿಯೇ ಇಲ್ಲ, ಕೇವಲ ನಿರ್ದಿಷ್ಟ ವಿಚಾರದ ನಿರ್ದೇಶನದಲ್ಲಿ ತನಿಖೆಯು ನಡೆದಂತೆ ಕಾಣುತ್ತಿದೆ ಅನ್ನೋದು ಸಾಮಾಜಿಕ ಚಟುವಟಿಕೆಯಲ್ಲಿ ಗುರುತಿಸಿಕೊಂಡಂತಹ ವ್ಯಕ್ತಿಗಳ ಅಭಿಪ್ರಾಯ. ಕೇವಲ ಅಭಿಪ್ರಾಯವಲ್ಲ ಆರೋಪವು ಹೌದು.  

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
    “ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
    ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
    ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
    ಸಮಾಜಸೇವಕನ ಮುಖವಾಡದ ಹಿಂದೆ ಡ್ರಗ್ಸ್ ದಂಧೆ?ಅದು ಆ್ಯಂಬುಲೆನ್ಸ್ ನಲ್ಲಿ ..!ಚಾಲಕ ಜಲೀಲ್ ಬಾಬಾ ಪರಾರಿ!ಆತನಿಗೆ ಆಶ್ರಯ ಅಥವಾ ಪರಾರಿಯಾಗಲು ಸಹಾಯ ಮಾಡಿದವರ ಮೇಲೂ ಕಾನೂನು ಕ್ರಮ