📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ

ಕರ್ನಾಟಕದ ಜನರಿಗೆ ಒಂದು ಕಡೆಯಿಂದ ಬಿಸಿಲಿನ ತಾಪದ  ನೋವಾದರೆ ಇನ್ನೊಂದು ಕಡೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರೋ ನೋವು. ಸಾಲದೂ ಎಂಬಂತೆ, ವಿದ್ಯುತ್ ದರ ಏರಿಕೆಯ ಬಿಸಿ ತಟ್ಟುತ್ತಿದೆ.

2024 ಹಾಗೂ 25ರ ಆರ್ಥಿಕ ವರ್ಷದಲ್ಲಿ ಕೆ ಇ ಆರ್ ಸಿ ವಾರ್ಷಿಕ ಲಾಭವಾಗಿ 34.0 84 ಕೋಟಿ  ಆದಾಯದ ನಿರೀಕ್ಷೆ ಮಾಡಿತ್ತು. ಆ ನಿರೀಕ್ಷೆಗೆ ತಕ್ಕಂತೆ ಆದಾಯವಾಗಿಲ್ಲವಂತೆ. ಕೇವಲ 32.019 ಕೋಟಿ ಆದಾಯವನ್ನಷ್ಟೇ ಗಳಿಸಲು ಸಾಧ್ಯವಾಯಿತಂತೆ. 2.068 ಕೋಟಿ ಆದಾಯದ ಕೊರತೆ ಉಂಟಾಗಿದ್ದು, ಅದನ್ನು ಸರಿದೂಗಿಸಲು ಗ್ರಾಹಕರಿಗೆ ಅದರ ಹೊರೆ ಹೊರಿಸಲು ಪ್ಲಾನ್ ರೂಪಿಸಿದೆ ವಿದ್ಯುತ್ ಕಂಪನಿಗಳು.

ಹೌದು ಕೆ ಇ ಆರ್ ಸಿ ಗೆ ಎಸ್ಕಾಂ ಸಂಸ್ಥೆಗಳು ಈಗಾಗಲೇ ವಿದ್ಯುತ್ ದರದ ಹೆಚ್ಚಳಕ್ಕೆ ಮನವಿ ಮಾಡಿದ್ದು, ಆ ಮನವಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಅನ್ನೋದು ಈಗ ಗೌಪ್ಯವಾಗಿಲ್ಲದ ವಿಚಾರವಾಗಿದೆ. 

ಒಂದು ಮೂಲದ ಪ್ರಕಾರ ಇದು ಒಂದು ತಿಂಗಳ ಮೊದಲೇ ವಿದ್ಯುತ್ ದರ ಹೆಚ್ಚಳವಾಗಬೇಕಾಗಿದ್ದ ವಿಷಯವಾಗಿತ್ತಂತೆ. ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯವರೆಗೆ ದರ ಹೆಚ್ಚಳವಾಗದಂತೆ ನೋಡಿಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯನವರ ಸರ್ಕಾರ ಮಾಡಿದೆ. ಈಗ ಚುನಾವಣೆ ಮುಗಿದಿದೆ. ಇನ್ನೇನು ಜನರ ಅವಶ್ಯಕತೆ ಸಧ್ಯಕ್ಕಿಲ್ಲ ಎಂಬ ತೀರ್ಮಾನಕ್ಕೆ ಸರ್ಕಾರ ಬಂದಂತಿದೆ. ಅದಿಲ್ಲಾಂದ್ರೆ, ಚುನಾವಣೆಯ ಹೊಸ್ತಿಲಿನಲ್ಲಿ ಯಾವುದೇ ಬೆಲೆ ಏರಿಕೆಯ ಕಾರ್ಯ ಮಾಡದವರು, ಚುನಾವಣೆಯ ನಂತರ ಬೆಲೆ ಏರಿಸುವುದು ಎಷ್ಟು ಸರಿ? 

ಅದೇನೇ ಇರಲಿ, ಒಂದು ಕಡೆಯಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದೆ. ವಿದ್ಯುತ್ ಬಳಕೆ ಅನಿವಾರ್ಯವೂ ಹೌದು. ಅಂತರಾಷ್ಟ್ರೀಯ ಮಟ್ಟದಲ್ಲಿನ ಅನೇಕ ಘಟನೆಗಳಿಂದಾಗಿ ಕಚ್ಚಾ ತೈಲದಲ್ಲೂ ಬೆಲೆ ಗಗನಕ್ಕೇರುವ ಸಾಧ್ಯತೆ ಸ್ಪಷ್ಟವಾಗಿರುವ ಕಾರಣ, ಅಗತ್ಯ ವಸ್ತುಗಳ ಎಲ್ಲಾ ಬೆಲೆಯ ಮೇಲೂ, ಇದರ ಪರಿಣಾಮ ಉಂಟಾಗುವದಲ್ಲಿ ಎರಡು ಮಾತೇ ಇಲ್ಲ. ಹೀಗಿರುವಾಗ ವಿದ್ಯುತ್ ಬೆಲೆಯನ್ನೂ ಸಹ ಇದೇ ಸಂದರ್ಭದಲ್ಲಿ ಏರಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಏಳುತ್ತಿದೆ. ಸರ್ಕಾರವು ಯಾವುದೇ ಪಕ್ಷದ್ದಿರಲಿ, ಸರ್ಕಾರ ಅಂದ ಮೇಲೆ ಜನಸಾಮಾನ್ಯರ ನೋವು ನಲಿವು ಕಷ್ಟ ಕಾರ್ಪಣ್ಯಗಳ ಬಗ್ಗೆ ಅರಿವನ್ನು ಹೊಂದಿರಬೇಕಾಗುತ್ತದೆ. ಜನರ ಸದ್ಯದ ಪರಿಸ್ಥಿತಿಯ ಬಗ್ಗೆ ಅರಿವಿಲ್ಲದೆ, ತಮಗೆ ಬೇಕಾದ ಹಾಗೆ ಕ್ರಮ ಕೈಗೊಳ್ಳುತ್ತಾ ಹೋದರೆ ಅಂತಹ ಸರ್ಕಾರದ ಬಗ್ಗೆ ಆಡಳಿತದ ಬಗ್ಗೆ ಜನಸಾಮಾನ್ಯರಲ್ಲಿ ಅಸಮಾಧಾನ ಎದ್ದೇಳದೆ ಇರಲು ಸಾಧ್ಯನಾ? 

COMMENTS

Login with Gmail to comment

ಇನ್ನಷ್ಟು ಸುದ್ದಿ

ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಬ್ರೇಕಿಂಗ್ ನ್ಯೂಸ್
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
“ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?