📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!

ಮಂಗಳೂರು ನಗರದಲ್ಲಿ ಮತ್ತೆ ಭಾರೀ ಮಾದಕ ದ್ರವ್ಯ ಜಾಲ ಬಯಲಾಗಿದ್ದು, ಮುಲ್ಕಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಹೈಡ್ರೊವಿಡ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವತಿಯನ್ನು ಬಂಧಿಸಿದ್ದಾರೆ.

ದಿನಾಂಕ 12-05-2026 ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಆರೋಪಿತೆ ಸುಹಾನಾ (21), ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಮೂಲದವಳು ಹಾಗೂ ಕುಂದಾಪುರ ಕಾಲೇಜಿನ ಅಂತಿಮ ವರ್ಷದ BCA ವಿದ್ಯಾರ್ಥಿನಿ ಎಂಬುದಾಗಿ ತಿಳಿದುಬಂದಿದೆ. ಆಕೆ ಹೈಡ್ರೊವಿಡ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ.

ಪೊಲೀಸರು ಆರೋಪಿತೆಯ ಬಳಿ ಇದ್ದ ಸುಮಾರು ₹35,00,000 ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವಿಡ ಗಾಂಜಾ, ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಆರೋಪಿತೆ ಈ ಮಾದಕ ವಸ್ತುವನ್ನು ಚೆನ್ನೈನಿಂದ ಮಂಗಳೂರಿಗೆ ತಂದು ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು ಎಂಬುದು ಬೆಳಕಿಗೆ ಬಂದಿದೆ.

ಆರೋಪಿತೆಯ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ NDPS ಪ್ರಕರಣ ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ವಿಭಾಗದಲ್ಲೂ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.

ಈ ಕಾರ್ಯಾಚರಣೆಯನ್ನು ಪಣಂಬೂರು ACP ತಂಡ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.

##MangalorePolice #MulkiPolice #DrugAwareness #SayNoToDrugs #CrimeAlert #YouthSafety #NDPS #ಕರ್ನಾಟಕ #ಎಚ್ಚರ #ಮಾದಕದ್ರವ್ಯ #ಯುವಜನತೆ #ಸಮಾಜಜಾಗೃತಿ

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
ಕೌಶಾಂಬಿಯಲ್ಲಿ ಭೀಕರ LPG ಟ್ಯಾಂಕರ್ ದುರಂತ: ಸಿಸಿಟಿವಿಯಲ್ಲಿ ಸೆರೆಯಾದ ಜೀವಭಯದ ಕ್ಷಣಗಳು – ಮೃತರ ಸಂಖ್ಯೆ 4ಕ್ಕೆ ಏರಿಕೆ
ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..