📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ

    ಐಸಿಸಿ ಪುರುಷರ T20 ವಿಶ್ವಕಪ್ 2026 – ಕ್ರಿಕೆಟ್ ಪ್ರೇಮಿಗಳನ್ನು ರಂಜಿಸಿದ ದಾಖಲೆಗಳ ಮಹಾ ಹಬ್ಬಕ್ಕೆ ಇಂದು ತೆರೆ ಬಿದ್ದೆದೆ.

    Indian Premier League (IPL) ಕ್ರಿಕೆಟ್ ವಿಶ್ವದಲ್ಲೇ ಅತ್ಯಂತ ಜನಪ್ರಿಯ ಟಿ20 ಲೀಗ್ ಆಗಿದ್ದು, ಭಾರತದಲ್ಲಿ ಪ್ರತಿವರ್ಷ ಭರ್ಜರಿಯಾಗಿ ನಡೆಯುತ್ತದೆ. ಇನ್ನು ಕೆಲವೇ ದಿನದಲ್ಲಿ ಐಪಿಎಲ್ ಪ್ರಾರಂಭವಾಗುತ್ತದೆ. ಅತ್ಯಾಧುನಿಕ ಪಿಚ್ ಮತ್ತು ಔಟ್‌ಫೀಲ್ಡ್.ಉತ್ತಮ ಲೈಟಿಂಗ್ ಮತ್ತು ದೊಡ್ಡ ಸ್ಕ್ರೀನ್‌ಗಳು.ಹಲವು ಡ್ರೆಸಿಂಗ್ ರೂಮ್‌ಗಳು ಮತ್ತು ಪ್ರಾಕ್ಟೀಸ್ ಪಿಚ್‌ಗಳು.ಹೀಗೆ ಹಲವು ವಿಶೇಷತೆ ಗಳಿಗೆ ಪ್ರಸಿದ್ಧಿಯಾದ ಮತ್ತು ಸುಮಾರು 1.3 ಲಕ್ಷ ಪ್ರೇಕ್ಷಕರು ಒಂದೇ ಸಮಯದಲ್ಲಿ ಪಂದ್ಯ ವೀಕ್ಷಿಸಬಹುದಾದ Ahmedabad ನಗರದಲ್ಲಿರುವ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನರೇಂದ್ರ ಮೋದಿ ಸ್ಟೇಡಿಯಂನತ್ತ ಎಲ್ಲರ ಚಿತ್ತವಿತ್ತು

    ಕ್ರಿಕೆಟ್ ಅಭಿಮಾನಿಗಳಿಗೆ ಈ ಬಾರಿ ನಡೆದ ICC Men’s T20 World Cup 2026 ನಿಜಕ್ಕೂ ರೋಮಾಂಚನದ ಗರಿಷ್ಠ ಮಟ್ಟ ತಲುಪಿದ ಟೂರ್ನಿಯಾಯಿತು. ಇಂದು ನಡೆದ ಫೈನಲ್ ಪಂದ್ಯದಲ್ಲಿ India  cricket team ಅದ್ಭುತ ಆಟ ಪ್ರದರ್ಶಿಸಿ New Zealand  cricket team ವಿರುದ್ಧ ಜಯ ಸಾಧಿಸಿ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಈ ಟೂರ್ನಿಯಲ್ಲಿ ಹಲವು ಹೊಸ ದಾಖಲೆಗಳು, ಅಚ್ಚರಿ ಪ್ರದರ್ಶನಗಳು ಮತ್ತು ಮರೆಯಲಾಗದ ಕ್ಷಣಗಳು ಕ್ರಿಕೆಟ್ ಲೋಕಕ್ಕೆ ಸಿಕ್ಕಿವೆ.

    ಫೈನಲ್‌ನಲ್ಲಿ ಭಾರತದ ಭಾರೀ ಸ್ಕೋರ್ – ಹೊಸ ಇತಿಹಾಸ

    ಫೈನಲ್ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿತು. ಐಸಿಸಿ ಟ್ವೆಂಟಿ-20 ವಿಶ್ವಕಪ್ ಅನ್ನು ಭಾರತ ಅರ್ಹವಾಗಿ ಗೆದ್ದುಕೊಂಡಿತು.   ಇದು ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಅತ್ಯಧಿಕ ತಂಡದ ಮೊತ್ತ ಎಂಬ ಹೊಸ ದಾಖಲೆಯಾಗಿದೆ.
    ಇದರಿಂದ ಇಂದಿನ ಟಿ20 ಕ್ರಿಕೆಟ್ ಎಷ್ಟು ಆಕ್ರಮಣಕಾರಿ ಆಗಿದೆ ಎಂಬುದು ಮತ್ತೆ ಸಾಬೀತಾಯಿತು.

    ಸಂಜು ಸ್ಯಾಮ್ಸನ್ – ಫೈನಲ್‌ನ ಹೀರೋ

    ಭಾರತದ ವಿಕೆಟ್ ಕೀಪರ್ ಬ್ಯಾಟರ್ Sanju Samson ಫೈನಲ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 89 ರನ್ ಗಳಿಸಿದರು. ಇದು ಟಿ20 ವಿಶ್ವಕಪ್ ಫೈನಲ್‌ನಲ್ಲಿ ಯಾವುದೇ ಆಟಗಾರ ಮಾಡಿರದ ಅತ್ಯಧಿಕ ವೈಯಕ್ತಿಕ ಸ್ಕೋರ್ ಆಗಿದೆ.

    ಇನ್ನೂ ಒಂದು ವಿಶೇಷ ಸಾಧನೆ ಎಂದರೆ, ಈ ಟೂರ್ನಿಯಲ್ಲೇ ಅವರು 24 ಸಿಕ್ಸರ್‌ಗಳು ಹೊಡೆದು ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸರ್ ಹೊಡೆದ ಆಟಗಾರರಾಗಿ ದಾಖಲೆ ಬರೆದಿದ್ದಾರೆ.

    ಫಿನ್ ಆಲೆನ್‌ನ ಸಿಡಿಲಿನ ಶತಕ

    ನ್ಯೂಜಿಲ್ಯಾಂಡ್ ತಂಡದ ಬ್ಯಾಟರ್ Finn Allen ಸೆಮಿಫೈನಲ್‌ನಲ್ಲಿ ಕೇವಲ 33 ಬಾಲ್‌ಗಳಲ್ಲಿ ಶತಕ ಸಿಡಿಸಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು.
    ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ಎಂಬ ದಾಖಲೆಯಾಗಿದೆ.

    ಟೂರ್ನಿಯಲ್ಲಿನ ಇತರ ಸ್ಟಾರ್ ಪ್ರದರ್ಶನಗಳು

    ಪಾಕಿಸ್ತಾನದ Sahibzada Farhan ಟೂರ್ನಿಯ ಪ್ರಮುಖ ರನ್ ಸ್ಕೋರರ್‌ಗಳಲ್ಲಿ ಒಬ್ಬರಾಗಿದ್ದರು.

    ಕೆನಡಾದ Yuvraj Samra ಒಂದೇ ಇನ್ನಿಂಗ್ಸ್‌ನಲ್ಲಿ 110 ರನ್ ಹೊಡೆದು ಟೂರ್ನಿಯ ಅತ್ಯಧಿಕ ವೈಯಕ್ತಿಕ ಸ್ಕೋರ್ ದಾಖಲಿಸಿದರು.

    ಜಿಂಬಾಬ್ವೆಯ Brian Bennett 146 ಸರಾಸರಿ ಯೊಂದಿಗೆ ಅತ್ಯುತ್ತಮ ಬ್ಯಾಟಿಂಗ್ ಸರಾಸರಿ ದಾಖಲಿಸಿದರು.

    ಬೌಲರ್‌ಗಳ ಸಾಧನೆ

    ಭಾರತದ ಮಿಸ್ಟ್ರಿ ಸ್ಪಿನ್ನರ್ Varun Chakaravarthy 14 ವಿಕೆಟ್ ಪಡೆದು ಟೂರ್ನಿಯ ಟಾಪ್ ವಿಕೆಟ್ ಟೇಕರ್ ಆಗಿದ್ದಾರೆ.

    ವೆಸ್ಟ್ ಇಂಡೀಸ್ ಆಟಗಾರ Romario Shepherd 5/20 ಎಂಬ ಅತ್ಯುತ್ತಮ ಬೌಲಿಂಗ್ ಫಿಗರ್ ದಾಖಲಿಸಿದ್ದಾರೆ.

    ಒಟ್ಟಿನಲ್ಲಿ ಹೇಳಬೇಕಾದರೆ, ಈ ವರ್ಷದ T20 ವಿಶ್ವಕಪ್ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಿದ ಟೂರ್ನಿ. ಭಾರೀ ಸ್ಕೋರ್‌ಗಳು, ಸಿಡಿಲಿನ ಶತಕಗಳು, ದಾಖಲೆಗಳ ಮಳೆ — ಎಲ್ಲವೂ ಒಂದೇ ಅಂಗಣದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಕಾಣಸಿಕ್ಕವು

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ಕೇಂದ್ರ ಸಚಿವ ಸೋಮಣ್ಣರ ವಿರುದ್ಧ  ವಾಗ್ದಾಳಿ: “ನಡೆದು ಬಂದ ದಾರಿ ಮರೆತು ಮಾತನಾಡಬೇಡಿ”
    🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ವಿಜಯ್ vs ಡಿಕೆಶಿ ಅಲ್ಲ… ಅಮಿತ್ ಶಾ ಮುಂದೆ ಸೌತ್ ಪವರ್!ದಕ್ಷಿಣದ ಹಕ್ಕಿಗಾಗಿ ಒಂದೇ ಧ್ವನಿ!
    ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
    ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
    ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
    ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!