📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?

ರಾನ್‌ನ ಕ್ಷಿಪಣಿ ಸಂಗ್ರಹಣೆ ಮತ್ತು ಸಂಬಂಧಿತ ವಿಷಯಗಳು ಬಹಳ ಮಟ್ಟಿಗೆ ರಹಸ್ಯವಾಗಿರುತ್ತವೆ. ಅಧಿಕೃತ ಮಾಹಿತಿಯ ಪ್ರಕಾರ, Iran ತನ್ನ ಭದ್ರತಾ ಅವಶ್ಯಕತೆಗಾಗಿ ವಿವಿಧ ರೀತಿಯ ಬ್ಯಾಲಿಸ್ಟಿಕ್ ಮತ್ತು ಕ್ರೂಸ್ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದೆ ಮತ್ತು ಸಂಗ್ರಹಿಸಿದೆ. ಇವುಗಳನ್ನು ಭೂಗರ್ಭದ ಸುರಂಗಗಳಲ್ಲಿ (underground facilities), ಅಂದ್ರೆ ನೆಲದಿಂದ 1600 ಅಡಿ ಕೆಳಗೆ ಗುಪ್ತ ತಾಣಗಳಲ್ಲಿ ಹಾಗೂ ರಕ್ಷಿತ ಸೈನಿಕ ನೆಲೆಗಳಲ್ಲಿ ಇರಿಸಲಾಗುತ್ತದೆ , ಇಂತಹ ಸುಮಾರು 5 ಕ್ಷಿಪಣಿ ನಗರಗಳನ್ನೇ ಇರಾನ್ ಹೊಂದಿದೆ ಎಂದು ಅಂತರಾಷ್ಟ್ರೀಯ ವರದಿಗಳು ಸೂಚಿಸುತ್ತವೆ.ಇರಾನ್‌ನ ಕ್ಷಿಪಣಿ ತಯಾರಿಕಾ ವಿಷ್ಯ ಮುಖ್ಯವಾಗಿ Islamic Revolutionary Guard Corps (IRGC) ನೋಡಿಕೊಳ್ಳುತ್ತದೆ.

ಗುಪ್ತಚರ ಸಂಸ್ಥೆಗಳ ಪ್ರಕಾರ, ಇರಾನ್ ಬಳಿ ಸದ್ಯ ಯುದ್ಧೋಪಯೋಗಿ ಪರಮಾಣು ಶಸ್ತ್ರಾಸ್ತ್ರಗಳಿಲ್ಲ. ಆದರೆ ಪರಮಾಣು ಯೋಜನೆಗಳನ್ನು ಕೈಬಿಟ್ಟಿಲ್ಲ. ಇರಾನ್ ಸದಾ ರಹಸ್ಯವಾಗಿ ಸಾಗುತ್ತಿದೆ.ಹಾಗೆ ನೋಡಿದರೆ, ಇರಾನ್‌ಗೆ ಯುರೇನಿಯಂ ಶೇ.90 ಶುದ್ಧತೆ ಮಟ್ಟಕ್ಕೆ ಇನ್ನು ಸಾಧ್ಯವಾಗಿಲ್ಲ. ಆದರೆ ಸುಮಾರು 440–972 ಕಿಲೋಗ್ರಾಂಗಳಷ್ಟು ಶೇ.60ರಷ್ಟು ಶುದ್ಧೀಕರಿಸಿದ ಯುರೇನಿಯಂ ಹೊಂದಿದೆ ಎಂದು ಕೆಲವು ವರದಿಗಳು ಹೇಳುತ್ತವೆ. ಒಂದು ವೇಳೆ ಇದು ಪೂರ್ಣ ಪ್ರಮಾಣದಲ್ಲಿ ಶುದ್ಧೀಕರಿಸಿದರೆ, ಕೆಲವು ಅಣುಬಾಂಬ್‌ಗಳನ್ನು ತಯಾರಿಸಲು ಸಾಧ್ಯವೆಂದು ಅಮೇರಿಕ ಹೇಳುತ್ತದೆ.

ಇರಾನ್ ಪರಮಾಣು ಕಾರ್ಯಕ್ರಮವು 1980ರ ದಶಕದಿಂದಲೇ ನಡೆಯುತ್ತಿದೆ. ಇದರಲ್ಲಿ ಸೋವಿಯತ್ ಯೂನಿಯನ್, ಚೀನಾ ಹಾಗೂ ಕೆಲವು ಯುರೋಪಿನ ದೇಶಗಳು ಸಹಕಾರ ನೀಡಿವೆ. ಪಶ್ಚಿಮ ರಾಷ್ಟ್ರಗಳು ಇರಾನ್ ಪರಮಾಣು ಯೋಜನೆಗಳನ್ನು ಸಂಶಯದಿಂದ ನೋಡುತ್ತಿವೆ. ಇರಾನ್ ಪರಮಾಣು ವಿಜ್ಞಾನಿಗಳನ್ನು ಮೋಸಾದ್ ರಹಸ್ಯವಾಗಿ ಹತ್ಯೆ ಮಾಡಿದ ಘಟನೆಗಳೂ ನಡೆದಿವೆ. ಭೂಗರ್ಭದಲ್ಲಿ ನಿರ್ಮಿಸಲಾದ ಪರಮಾಣು ಯೋಜನೆ ಕೇಂದ್ರಗಳನ್ನು ಮೋಸಾದ್ ಪತ್ತೆಹಚ್ಚಿದೆ ಎನ್ನಲಾಗಿದೆ.

ಇರಾನ್ ಮೇಲಿನ ಅಂತರಾಷ್ಟ್ರೀಯ ನಿರ್ಬಂಧಗಳ ಕಾರಣದಿಂದಾಗಿ, ಕ್ಷಿಪಣಿ ತಯಾರಿಕೆಗೆ ಅಗತ್ಯವಿರುವ ಕೆಲವು ತಂತ್ರಜ್ಞಾನ ಮತ್ತು ಕಚ್ಚಾ ವಸ್ತುಗಳನ್ನು ದೇಶವು ಸ್ವದೇಶೀಯವಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸಿದೆ.

ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ಮುಂದುವರಿಸುತ್ತಿದೆ. ಪಶ್ಚಿಮ ರಾಷ್ಟ್ರಗಳು ಇದನ್ನು ಸಂಶಯದಿಂದ ನೋಡುತ್ತಿವೆ. ಇರಾನ್ ಬಳಿ ಶಸ್ತ್ರಾಸ್ತ್ರ ಮಟ್ಟದ (90%) ಯುರೇನಿಯಂ ಇಲ್ಲದಿದ್ದರೂ, 60% ಶುದ್ಧೀಕರಿಸಿದ ಯುರೇನಿಯಂ ದೊಡ್ಡ ಪ್ರಮಾಣದಲ್ಲಿ ಇದೆ. ಅದು ಪೂರ್ಣ ಶುದ್ಧೀಕರಣಗೊಂಡರೆ ಅಣುಬಾಂಬ್ ತಯಾರಿಸಲು ಸಾಧ್ಯವೆಂದು ಅಮೇರಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಾರ್ವಜನಿಕರಲ್ಲಿ ವಿನಂತಿ …!
ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
“ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?