📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?

    ರಾನ್‌ನ ಕ್ಷಿಪಣಿ ಸಂಗ್ರಹಣೆ ಮತ್ತು ಸಂಬಂಧಿತ ವಿಷಯಗಳು ಬಹಳ ಮಟ್ಟಿಗೆ ರಹಸ್ಯವಾಗಿರುತ್ತವೆ. ಅಧಿಕೃತ ಮಾಹಿತಿಯ ಪ್ರಕಾರ, Iran ತನ್ನ ಭದ್ರತಾ ಅವಶ್ಯಕತೆಗಾಗಿ ವಿವಿಧ ರೀತಿಯ ಬ್ಯಾಲಿಸ್ಟಿಕ್ ಮತ್ತು ಕ್ರೂಸ್ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದೆ ಮತ್ತು ಸಂಗ್ರಹಿಸಿದೆ. ಇವುಗಳನ್ನು ಭೂಗರ್ಭದ ಸುರಂಗಗಳಲ್ಲಿ (underground facilities), ಅಂದ್ರೆ ನೆಲದಿಂದ 1600 ಅಡಿ ಕೆಳಗೆ ಗುಪ್ತ ತಾಣಗಳಲ್ಲಿ ಹಾಗೂ ರಕ್ಷಿತ ಸೈನಿಕ ನೆಲೆಗಳಲ್ಲಿ ಇರಿಸಲಾಗುತ್ತದೆ , ಇಂತಹ ಸುಮಾರು 5 ಕ್ಷಿಪಣಿ ನಗರಗಳನ್ನೇ ಇರಾನ್ ಹೊಂದಿದೆ ಎಂದು ಅಂತರಾಷ್ಟ್ರೀಯ ವರದಿಗಳು ಸೂಚಿಸುತ್ತವೆ.ಇರಾನ್‌ನ ಕ್ಷಿಪಣಿ ತಯಾರಿಕಾ ವಿಷ್ಯ ಮುಖ್ಯವಾಗಿ Islamic Revolutionary Guard Corps (IRGC) ನೋಡಿಕೊಳ್ಳುತ್ತದೆ.

    ಗುಪ್ತಚರ ಸಂಸ್ಥೆಗಳ ಪ್ರಕಾರ, ಇರಾನ್ ಬಳಿ ಸದ್ಯ ಯುದ್ಧೋಪಯೋಗಿ ಪರಮಾಣು ಶಸ್ತ್ರಾಸ್ತ್ರಗಳಿಲ್ಲ. ಆದರೆ ಪರಮಾಣು ಯೋಜನೆಗಳನ್ನು ಕೈಬಿಟ್ಟಿಲ್ಲ. ಇರಾನ್ ಸದಾ ರಹಸ್ಯವಾಗಿ ಸಾಗುತ್ತಿದೆ.ಹಾಗೆ ನೋಡಿದರೆ, ಇರಾನ್‌ಗೆ ಯುರೇನಿಯಂ ಶೇ.90 ಶುದ್ಧತೆ ಮಟ್ಟಕ್ಕೆ ಇನ್ನು ಸಾಧ್ಯವಾಗಿಲ್ಲ. ಆದರೆ ಸುಮಾರು 440–972 ಕಿಲೋಗ್ರಾಂಗಳಷ್ಟು ಶೇ.60ರಷ್ಟು ಶುದ್ಧೀಕರಿಸಿದ ಯುರೇನಿಯಂ ಹೊಂದಿದೆ ಎಂದು ಕೆಲವು ವರದಿಗಳು ಹೇಳುತ್ತವೆ. ಒಂದು ವೇಳೆ ಇದು ಪೂರ್ಣ ಪ್ರಮಾಣದಲ್ಲಿ ಶುದ್ಧೀಕರಿಸಿದರೆ, ಕೆಲವು ಅಣುಬಾಂಬ್‌ಗಳನ್ನು ತಯಾರಿಸಲು ಸಾಧ್ಯವೆಂದು ಅಮೇರಿಕ ಹೇಳುತ್ತದೆ.

    ಇರಾನ್ ಪರಮಾಣು ಕಾರ್ಯಕ್ರಮವು 1980ರ ದಶಕದಿಂದಲೇ ನಡೆಯುತ್ತಿದೆ. ಇದರಲ್ಲಿ ಸೋವಿಯತ್ ಯೂನಿಯನ್, ಚೀನಾ ಹಾಗೂ ಕೆಲವು ಯುರೋಪಿನ ದೇಶಗಳು ಸಹಕಾರ ನೀಡಿವೆ. ಪಶ್ಚಿಮ ರಾಷ್ಟ್ರಗಳು ಇರಾನ್ ಪರಮಾಣು ಯೋಜನೆಗಳನ್ನು ಸಂಶಯದಿಂದ ನೋಡುತ್ತಿವೆ. ಇರಾನ್ ಪರಮಾಣು ವಿಜ್ಞಾನಿಗಳನ್ನು ಮೋಸಾದ್ ರಹಸ್ಯವಾಗಿ ಹತ್ಯೆ ಮಾಡಿದ ಘಟನೆಗಳೂ ನಡೆದಿವೆ. ಭೂಗರ್ಭದಲ್ಲಿ ನಿರ್ಮಿಸಲಾದ ಪರಮಾಣು ಯೋಜನೆ ಕೇಂದ್ರಗಳನ್ನು ಮೋಸಾದ್ ಪತ್ತೆಹಚ್ಚಿದೆ ಎನ್ನಲಾಗಿದೆ.

    ಇರಾನ್ ಮೇಲಿನ ಅಂತರಾಷ್ಟ್ರೀಯ ನಿರ್ಬಂಧಗಳ ಕಾರಣದಿಂದಾಗಿ, ಕ್ಷಿಪಣಿ ತಯಾರಿಕೆಗೆ ಅಗತ್ಯವಿರುವ ಕೆಲವು ತಂತ್ರಜ್ಞಾನ ಮತ್ತು ಕಚ್ಚಾ ವಸ್ತುಗಳನ್ನು ದೇಶವು ಸ್ವದೇಶೀಯವಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸಿದೆ.

    ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ಮುಂದುವರಿಸುತ್ತಿದೆ. ಪಶ್ಚಿಮ ರಾಷ್ಟ್ರಗಳು ಇದನ್ನು ಸಂಶಯದಿಂದ ನೋಡುತ್ತಿವೆ. ಇರಾನ್ ಬಳಿ ಶಸ್ತ್ರಾಸ್ತ್ರ ಮಟ್ಟದ (90%) ಯುರೇನಿಯಂ ಇಲ್ಲದಿದ್ದರೂ, 60% ಶುದ್ಧೀಕರಿಸಿದ ಯುರೇನಿಯಂ ದೊಡ್ಡ ಪ್ರಮಾಣದಲ್ಲಿ ಇದೆ. ಅದು ಪೂರ್ಣ ಶುದ್ಧೀಕರಣಗೊಂಡರೆ ಅಣುಬಾಂಬ್ ತಯಾರಿಸಲು ಸಾಧ್ಯವೆಂದು ಅಮೇರಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
    ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ…ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.
    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    ಕರ್ನಾಟಕ–ತಮಿಳುನಾಡು ಮೇಕೆದಾಟು ವಾದ ವಿರೋಧಕ್ಕೆ ಕರ್ನಾಟಕದ ಆಹ್ವಾನ ಸ್ವೀಕರಿಸಿ ವಿಜಯ್ ಬೆಂಗಳೂರಿಗೆ? ಇಂದು ಬೆಂಗಳೂರಿನಲ್ಲಿ ಮಹತ್ವದ ಚರ್ಚೆ!
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
    ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
    ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ