📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-

ಸುಮಾರು 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ಸಂಗ್ರಹಿಸಿಕೊಂಡಿದ್ದಾನೆ.ಆನ್‌ಲೈನ್ ಪರಿಚಯ ಎಲ್ಲವೂ ನಿಜವಲ್ಲ…ಒಂದು ಮೆಸೇಜ್‌ನಿಂದ ಆರಂಭವಾದ ಸ್ನೇಹ…ನಂಬಿಕೆಯನ್ನೇ ಆಯುಧ ಮಾಡಿಕೊಂಡ ಕ್ರೂರ ಕಥೆ!”
ಜಾಗೃತಿ ಇಲ್ಲದರೆ ಅಪಾಯ ಖಚಿತ!ಅಮರಾವತಿ ಜಿಲ್ಲೆಯ ಪರತವಾಡಾ ಪ್ರದೇಶದಲ್ಲಿ ಈ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಇದು ಸಾಮಾನ್ಯ ಪಟ್ಟಣವಾಗಿದ್ದರೂ, ಈ ಪ್ರಕರಣದಿಂದ ದೇಶದ ಗಮನ ಸೆಳೆದಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ನಡೆದ ಅಪರಾಧ ಇಲ್ಲಿ ದೊಡ್ಡ ಮಟ್ಟದಲ್ಲಿ ಬೆಳಕಿಗೆ ಬಂದಿದೆ.2026 ಏಪ್ರಿಲ್ 14ರಂದು ಹೊರಬಂದಿದ್ದು, ಪೊಲೀಸರು ತ್ವರಿತವಾಗಿ ಕ್ರಮ ಕೈಗೊಂಡು ಏಪ್ರಿಲ್ 15ರಂದು ಆರೋಪಿಯನ್ನು ಬಂಧಿಸಿದರು. ತನಿಖೆ ಮುಂದುವರಿದಂತೆ, ಪ್ರಕರಣದ ಭೀಕರತೆ ಹಂತ ಹಂತವಾಗಿ ಬಹಿರಂಗವಾಗಿದೆ.

19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆಯ ಪ್ರಕರಣ ದಾಖಲಾಗಿದೆ.ಯುವಕನು ಅಪ್ರಾಪ್ತ ಬಾಲಕಿಯರನ್ನು ಗುರಿಯಾಗಿಸಿಕೊಂಡು, WhatsApp ಮತ್ತು Snapchat ಮೂಲಕ ಸಂಪರ್ಕ ಬೆಳೆಸುತ್ತಿದ್ದನು. ಸ್ನೇಹ ಮತ್ತು ಪ್ರೀತಿ ಹೆಸರಿನಲ್ಲಿ ಅವರ ವಿಶ್ವಾಸ ಗಳಿಸಿ, ನಂತರ ಅವರನ್ನುದುರುಪಯೋಗಪಡಿಸಿಕೊಂಡಿದ್ದಾನೆ.
ಅವನು ಈ ಕೃತ್ಯಗಳನ್ನು ವಿಡಿಯೋಗಳಲ್ಲಿ ಚಿತ್ರೀಕರಿಸಿ, ಸುಮಾರು 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ಸಂಗ್ರಹಿಸಿಕೊಂಡಿದ್ದಾನೆ.
ನಂತರ ಈ ವಿಡಿಯೋಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡುವಂತಹ ಗಂಭೀರ ಆರೋಪಗಳೂ ಕೇಳಿಬಂದಿವೆ.ಸುಮಾರು 100ಕ್ಕೂ ಹೆಚ್ಚು ಆಕ್ಷೇಪಾರ್ಹ ವಿಡಿಯೋಗಳು ಆನ್‌ಲೈನ್‌ನಲ್ಲಿ ಹರಡಿದ್ದವು ಎಂಬುದು ತಿಳಿದುಬಂದಿದೆ.

ಈ ಪ್ರಕರಣವು ಮಕ್ಕಳ ಸುರಕ್ಷತೆ ಬಗ್ಗೆ ದೊಡ್ಡ ಪ್ರಶ್ನೆ ಎಬ್ಬಿಸಿದೆ. ಕುಟುಂಬಗಳು ಮಾನಸಿಕವಾಗಿ ಕುಸಿಯುತ್ತಿವೆ ಮತ್ತು ಸಮಾಜದಲ್ಲಿ ಭಯದ ವಾತಾವರಣ ಹೆಚ್ಚುತ್ತಿದೆ. ಮಹಿಳೆಯರು ಮತ್ತು ಮಕ್ಕಳು ಆನ್‌ಲೈನ್ ಜಗತ್ತಿನಲ್ಲಿ ಹೆಚ್ಚು ಅಪಾಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಭಾವನೆ ಬಲವಾಗುತ್ತಿದೆ.

ಮಕ್ಕಳಿಗೆ ಸೈಬರ್ ಸುರಕ್ಷತೆ ಬಗ್ಗೆ ಶಿಕ್ಷಣ ನೀಡುವುದು ಅತ್ಯಗತ್ಯ. ಪೋಷಕರು ಮಕ್ಕಳ ಆನ್‌ಲೈನ್ ಚಟುವಟಿಕೆಗಳ ಮೇಲೆ ಗಮನ ಹರಿಸಬೇಕು. ಶಾಲೆಗಳು ಮತ್ತು ಸರ್ಕಾರ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. 

ಇದೇ ವೇಳೆ ಪೊಲೀಸರು ಅವನ ಮೊಬೈಲ್ ವಶಪಡಿಸಿಕೊಂಡಿದ್ದು, ಸೈಬರ್ ವಿಭಾಗದ ಸಹಾಯದಿಂದ ಎಲ್ಲ ಆನ್‌ಲೈನ್ ವಿಷಯಗಳನ್ನು ತೆಗೆದುಹಾಕುವ ಕಾರ್ಯ ನಡೆಯುತ್ತಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ಕೆಲ ರಾಜಕೀಯ ನಾಯಕರು ವಿಶೇಷ ತನಿಖಾ ತಂಡ (SIT) ತನಿಖೆ ಬೇಡಿಕೆ ಮಾಡಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಬಾಧಿತರ ಗೌಪ್ಯತೆಯನ್ನು ಕಾಪಾಡುವುದು ಅತ್ಯಂತ ಮುಖ್ಯ. ಸುದ್ದಿಯನ್ನು ಅತಿರಂಜಿತವಾಗಿ ತೋರಿಸದೆ, ಜಾಗೃತಿ ಮೂಡಿಸುವ ರೀತಿಯಲ್ಲಿ ಹಂಚಬೇಕು.

ಸ್ಥಳೀಯವಾಗಿ ಈ ಘಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿ ಅಂಗಡಿ ಮುಂಗಟ್ಟು(ಬಂದ್ ಕೂಡ ನಡೆಯಿತು.ಇದೀಗ ಅಮರಾವತಿಯಲ್ಲಿ ಬುಲ್ಡೋಜರ್ ಕ್ರಮ ವೈರಲ್ ದುರುಪಯೋಗ ವಿಡಿಯೋಗಳು ಹೊರಬಂದ ನಂತರ ಆಯಾನ್ ಅಹ್ಮದ್ ತನ್ವೀರ್ ಅವರ ಮನೆ ಭಾಗಶಃ ಧ್ವಂಸಗೊಳಿಸಲಾಗಿದೆ.

##Amravati #CrimeAlert #April2026 #ProtectChildren #CyberSafety #StopAbuse #DigitalAwareness #Justice #StayAlert

COMMENTS

Login with Gmail to comment

ಇನ್ನಷ್ಟು ಸುದ್ದಿ

ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
“ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
“ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
“ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
“ಐಡಿ ಇಲ್ಲ ಅಂದ್ರೆ ಎಂಟ್ರಿಯೇ ಇಲ್ಲ! ಎಲ್ಲಿಗೆ…..!?ಯುವಕರ ಭವಿಷ್ಯಕ್ಕಾಗಿ ಖರ್ಗೆಯ ಕಠಿಣ ಎಚ್ಚರಿಕೆ.”