📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-

ಸುಮಾರು 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ಸಂಗ್ರಹಿಸಿಕೊಂಡಿದ್ದಾನೆ.ಆನ್‌ಲೈನ್ ಪರಿಚಯ ಎಲ್ಲವೂ ನಿಜವಲ್ಲ…ಒಂದು ಮೆಸೇಜ್‌ನಿಂದ ಆರಂಭವಾದ ಸ್ನೇಹ…ನಂಬಿಕೆಯನ್ನೇ ಆಯುಧ ಮಾಡಿಕೊಂಡ ಕ್ರೂರ ಕಥೆ!”
ಜಾಗೃತಿ ಇಲ್ಲದರೆ ಅಪಾಯ ಖಚಿತ!ಅಮರಾವತಿ ಜಿಲ್ಲೆಯ ಪರತವಾಡಾ ಪ್ರದೇಶದಲ್ಲಿ ಈ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಇದು ಸಾಮಾನ್ಯ ಪಟ್ಟಣವಾಗಿದ್ದರೂ, ಈ ಪ್ರಕರಣದಿಂದ ದೇಶದ ಗಮನ ಸೆಳೆದಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ನಡೆದ ಅಪರಾಧ ಇಲ್ಲಿ ದೊಡ್ಡ ಮಟ್ಟದಲ್ಲಿ ಬೆಳಕಿಗೆ ಬಂದಿದೆ.2026 ಏಪ್ರಿಲ್ 14ರಂದು ಹೊರಬಂದಿದ್ದು, ಪೊಲೀಸರು ತ್ವರಿತವಾಗಿ ಕ್ರಮ ಕೈಗೊಂಡು ಏಪ್ರಿಲ್ 15ರಂದು ಆರೋಪಿಯನ್ನು ಬಂಧಿಸಿದರು. ತನಿಖೆ ಮುಂದುವರಿದಂತೆ, ಪ್ರಕರಣದ ಭೀಕರತೆ ಹಂತ ಹಂತವಾಗಿ ಬಹಿರಂಗವಾಗಿದೆ.

19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆಯ ಪ್ರಕರಣ ದಾಖಲಾಗಿದೆ.ಯುವಕನು ಅಪ್ರಾಪ್ತ ಬಾಲಕಿಯರನ್ನು ಗುರಿಯಾಗಿಸಿಕೊಂಡು, WhatsApp ಮತ್ತು Snapchat ಮೂಲಕ ಸಂಪರ್ಕ ಬೆಳೆಸುತ್ತಿದ್ದನು. ಸ್ನೇಹ ಮತ್ತು ಪ್ರೀತಿ ಹೆಸರಿನಲ್ಲಿ ಅವರ ವಿಶ್ವಾಸ ಗಳಿಸಿ, ನಂತರ ಅವರನ್ನುದುರುಪಯೋಗಪಡಿಸಿಕೊಂಡಿದ್ದಾನೆ.
ಅವನು ಈ ಕೃತ್ಯಗಳನ್ನು ವಿಡಿಯೋಗಳಲ್ಲಿ ಚಿತ್ರೀಕರಿಸಿ, ಸುಮಾರು 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ಸಂಗ್ರಹಿಸಿಕೊಂಡಿದ್ದಾನೆ.
ನಂತರ ಈ ವಿಡಿಯೋಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡುವಂತಹ ಗಂಭೀರ ಆರೋಪಗಳೂ ಕೇಳಿಬಂದಿವೆ.ಸುಮಾರು 100ಕ್ಕೂ ಹೆಚ್ಚು ಆಕ್ಷೇಪಾರ್ಹ ವಿಡಿಯೋಗಳು ಆನ್‌ಲೈನ್‌ನಲ್ಲಿ ಹರಡಿದ್ದವು ಎಂಬುದು ತಿಳಿದುಬಂದಿದೆ.

ಈ ಪ್ರಕರಣವು ಮಕ್ಕಳ ಸುರಕ್ಷತೆ ಬಗ್ಗೆ ದೊಡ್ಡ ಪ್ರಶ್ನೆ ಎಬ್ಬಿಸಿದೆ. ಕುಟುಂಬಗಳು ಮಾನಸಿಕವಾಗಿ ಕುಸಿಯುತ್ತಿವೆ ಮತ್ತು ಸಮಾಜದಲ್ಲಿ ಭಯದ ವಾತಾವರಣ ಹೆಚ್ಚುತ್ತಿದೆ. ಮಹಿಳೆಯರು ಮತ್ತು ಮಕ್ಕಳು ಆನ್‌ಲೈನ್ ಜಗತ್ತಿನಲ್ಲಿ ಹೆಚ್ಚು ಅಪಾಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಭಾವನೆ ಬಲವಾಗುತ್ತಿದೆ.

ಮಕ್ಕಳಿಗೆ ಸೈಬರ್ ಸುರಕ್ಷತೆ ಬಗ್ಗೆ ಶಿಕ್ಷಣ ನೀಡುವುದು ಅತ್ಯಗತ್ಯ. ಪೋಷಕರು ಮಕ್ಕಳ ಆನ್‌ಲೈನ್ ಚಟುವಟಿಕೆಗಳ ಮೇಲೆ ಗಮನ ಹರಿಸಬೇಕು. ಶಾಲೆಗಳು ಮತ್ತು ಸರ್ಕಾರ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. 

ಇದೇ ವೇಳೆ ಪೊಲೀಸರು ಅವನ ಮೊಬೈಲ್ ವಶಪಡಿಸಿಕೊಂಡಿದ್ದು, ಸೈಬರ್ ವಿಭಾಗದ ಸಹಾಯದಿಂದ ಎಲ್ಲ ಆನ್‌ಲೈನ್ ವಿಷಯಗಳನ್ನು ತೆಗೆದುಹಾಕುವ ಕಾರ್ಯ ನಡೆಯುತ್ತಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ಕೆಲ ರಾಜಕೀಯ ನಾಯಕರು ವಿಶೇಷ ತನಿಖಾ ತಂಡ (SIT) ತನಿಖೆ ಬೇಡಿಕೆ ಮಾಡಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಬಾಧಿತರ ಗೌಪ್ಯತೆಯನ್ನು ಕಾಪಾಡುವುದು ಅತ್ಯಂತ ಮುಖ್ಯ. ಸುದ್ದಿಯನ್ನು ಅತಿರಂಜಿತವಾಗಿ ತೋರಿಸದೆ, ಜಾಗೃತಿ ಮೂಡಿಸುವ ರೀತಿಯಲ್ಲಿ ಹಂಚಬೇಕು.

ಸ್ಥಳೀಯವಾಗಿ ಈ ಘಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿ ಅಂಗಡಿ ಮುಂಗಟ್ಟು(ಬಂದ್ ಕೂಡ ನಡೆಯಿತು.ಇದೀಗ ಅಮರಾವತಿಯಲ್ಲಿ ಬುಲ್ಡೋಜರ್ ಕ್ರಮ ವೈರಲ್ ದುರುಪಯೋಗ ವಿಡಿಯೋಗಳು ಹೊರಬಂದ ನಂತರ ಆಯಾನ್ ಅಹ್ಮದ್ ತನ್ವೀರ್ ಅವರ ಮನೆ ಭಾಗಶಃ ಧ್ವಂಸಗೊಳಿಸಲಾಗಿದೆ.

##Amravati #CrimeAlert #April2026 #ProtectChildren #CyberSafety #StopAbuse #DigitalAwareness #Justice #StayAlert

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
“ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!