📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….

    ಜನತೆಗೆ ಎಚ್ಚರಿಕೆಯ ಸುದ್ದಿ…ಅಪಾರ್ಟ್‌ಮೆಂಟ್ ಕನಸು ಭಂಗ ಮಾಡಿ 15 ಹಿರಿಯರ ಉಳಿತಾಯ ಹಾಳು ಮಾಡಿ ಕೋಟಿ ಕೋಟಿ ಬಾಚಿ ಪರಾರಿಯಾದ ಪಾಪಿ ಯಾರು?

    ಮೈಸೂರು ಜಿಲ್ಲೆಯಲ್ಲಿ ಭಾರೀ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಪಾರ್ಟ್‌ಮೆಂಟ್ ನೀಡುವುದಾಗಿ ನಂಬಿಸಿ ಸುಮಾರು ₹10–12 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಂಜುನಾಥ್ ಎಸ್‌ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

    ಎಸ್.ಎಂ.ಡಿ ಅಂಬಾವಿಲಾಸ ನಿವೇಶನ ಹೆಸರಿನಲ್ಲಿ ಯೋಜನೆ ಆರಂಭಿಸಿ, 2017ರಲ್ಲಿ ಕಾಮಗಾರಿ ಶುರುಮಾಡಿ 2024ರೊಳಗೆ ಮನೆ ಹಸ್ತಾಂತರ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಕಾಮಗಾರಿ ಅರ್ಧದಲ್ಲೇ ನಿಂತು, ಆರೋಪಿ ಕಾಣೆಯಾಗಿರುವುದು ಪೀಡಿತರ ಆಕ್ರೋಶಕ್ಕೆ ಕಾರಣವಾಗಿದೆ.

    ವಯೋವೃದ್ಧರ ಮೇಲೆ ಕ್ರೂರ ಮನಸ್ಥಿತಿಯ ವಂಚನೆ

    • ಸುಮಾರು 15 ಮಂದಿ ಹಿರಿಯ ನಾಗರಿಕರು ತಮ್ಮ ಜೀವನಪೂರ್ತಿ ಸಂಗ್ರಹಿಸಿದ ಹಣ ಹೂಡಿಕೆ ಮಾಡಿದ್ದಾರೆ.
    • ಕೆಲವರಿಗೆ ರಿಜಿಸ್ಟ್ರೇಷನ್ ಮಾಡಿ, ಇನ್ನೊಬ್ಬರಿಗೆ ಬೇರೆ ಸೇಲ್ ಡೀಡ್ ನೀಡಿರುವ ಆರೋಪ
    • ಡಬಲ್ ಡಾಕ್ಯುಮೆಂಟೇಶನ್ ಮತ್ತು ನಕಲಿ ದಾಖಲೆಗಳ ಬಳಕೆ ಶಂಕೆ
    • ಮನೆ ಇಲ್ಲ, ಹಣ ಇಲ್ಲ – ವೃದ್ಧರು ಸಂಕಷ್ಟದಲ್ಲಿ

    ನ್ಯಾಯ ಯಾರಿಂದ?

    ಪೀಡಿತರು ಈಗ ಪೊಲೀಸ್ ಮತ್ತು ಸಂಬಂಧಿತ ಅಧಿಕಾರಿಗಳ ಬಳಿ ನ್ಯಾಯಕ್ಕಾಗಿ ಮನವಿ ಸಲ್ಲಿಸಿದ್ದಾರೆ.
    ಈ ಪ್ರಕರಣದಲ್ಲಿ ತಕ್ಷಣ ಸಂಪೂರ್ಣ ತನಿಖೆ (Thorough Investigation)ಯಾಗಿ ಆಸ್ತಿಗಳ ಮೇಲೆ ಅಟ್ಯಾಚ್‌ಮೆಂಟ್ ಕ್ರಮವಾಗ್ಬೆಕ್ ಪೀಡಿತರಿಗೆ ಹಣ ಮರುಪಾವತಿ ವ್ಯವಸ್ಥೆ
    ಅಗತ್ಯವಾಗಿದೆ.ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು , ಇಲಾಖೆಗಳು ಎಚ್ಚೆತ್ತುಕೊಂಡು ಇದರ ಹಿಂದಿನ ಜಾಡನ್ನ ಬಯಲಿಗೆಳೆದು ನ್ಯಾಯ ದೊರುಕುವಲ್ಲಿ ಹೆಜ್ಜೆ ಇಡ್ಬೇಕಾಗಿದೆ .


      ಈ ಪ್ರಕರಣ ಜನರಿಗೆ ದೊಡ್ಡ ಪಾಠವಾಗಿದೆ:
      ಪ್ರಾಪರ್ಟಿ ಖರೀದಿಸುವ ಮೊದಲು ದಾಖಲೆಗಳ ಕ್ರಾಸ್ ಚೆಕ್ ಮಾಡಿ
      ಒಂದೇ ಆಸ್ತಿಗೆ ಡಬಲ್ ರಿಜಿಸ್ಟ್ರೇಷನ್ ಇದೆಯೇ ನೋಡಿ
      ಬಿಲ್ಡರ್‌ಗಳ ಹಿನ್ನಲೆ (Background) ಪರಿಶೀಲನೆ ಮಾಡಿ
      ಕಾನೂನು ತಜ್ಞರ ಸಲಹೆ ಪಡೆದು ಮಾತ್ರ ಹಣ ಹೂಡಿ
      ಅತೀ ಕಡಿಮೆ ದರ/ಬೇಗ ಮನೆ ಭರವಸೆಗಳಿಗೆ ಮೋಸ ಹೋಗಬೇಡಿ

      ##ಮೈಸೂರುವಂಚನೆ (Mysore Scam) #ರಿಯಲ್‌ಎಸ್ಟೇಟ್‌ಮೋಸ (Real Estate Fraud) #ವಯೋವೃದ್ಧರನ್ಯಾಯ (JusticeForElderly) #ಡಾಕ್ಯುಮೆಂಟ್‌ಫ್ರಾಡ್ (Document Fraud) #ಬ್ರೇಕಿಂಗ್‌ನ್ಯೂಸ್ (Breaking News)

      COMMENTS

      Login with Gmail to comment

      ಇನ್ನಷ್ಟು ಸುದ್ದಿ

      ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!
      Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
      ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
      ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
      ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
      ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
      ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
      ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
      ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
      Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
      ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
      ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
      “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
      KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
      ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
      ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
      NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
      ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
      ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
      ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
      ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
      ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
      ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
      ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
      ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
      ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
      ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
      2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
      50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
      ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!