📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….

ಜನತೆಗೆ ಎಚ್ಚರಿಕೆಯ ಸುದ್ದಿ…ಅಪಾರ್ಟ್‌ಮೆಂಟ್ ಕನಸು ಭಂಗ ಮಾಡಿ 15 ಹಿರಿಯರ ಉಳಿತಾಯ ಹಾಳು ಮಾಡಿ ಕೋಟಿ ಕೋಟಿ ಬಾಚಿ ಪರಾರಿಯಾದ ಪಾಪಿ ಯಾರು?

ಮೈಸೂರು ಜಿಲ್ಲೆಯಲ್ಲಿ ಭಾರೀ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಪಾರ್ಟ್‌ಮೆಂಟ್ ನೀಡುವುದಾಗಿ ನಂಬಿಸಿ ಸುಮಾರು ₹10–12 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಂಜುನಾಥ್ ಎಸ್‌ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

ಎಸ್.ಎಂ.ಡಿ ಅಂಬಾವಿಲಾಸ ನಿವೇಶನ ಹೆಸರಿನಲ್ಲಿ ಯೋಜನೆ ಆರಂಭಿಸಿ, 2017ರಲ್ಲಿ ಕಾಮಗಾರಿ ಶುರುಮಾಡಿ 2024ರೊಳಗೆ ಮನೆ ಹಸ್ತಾಂತರ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಕಾಮಗಾರಿ ಅರ್ಧದಲ್ಲೇ ನಿಂತು, ಆರೋಪಿ ಕಾಣೆಯಾಗಿರುವುದು ಪೀಡಿತರ ಆಕ್ರೋಶಕ್ಕೆ ಕಾರಣವಾಗಿದೆ.

ವಯೋವೃದ್ಧರ ಮೇಲೆ ಕ್ರೂರ ಮನಸ್ಥಿತಿಯ ವಂಚನೆ

  • ಸುಮಾರು 15 ಮಂದಿ ಹಿರಿಯ ನಾಗರಿಕರು ತಮ್ಮ ಜೀವನಪೂರ್ತಿ ಸಂಗ್ರಹಿಸಿದ ಹಣ ಹೂಡಿಕೆ ಮಾಡಿದ್ದಾರೆ.
  • ಕೆಲವರಿಗೆ ರಿಜಿಸ್ಟ್ರೇಷನ್ ಮಾಡಿ, ಇನ್ನೊಬ್ಬರಿಗೆ ಬೇರೆ ಸೇಲ್ ಡೀಡ್ ನೀಡಿರುವ ಆರೋಪ
  • ಡಬಲ್ ಡಾಕ್ಯುಮೆಂಟೇಶನ್ ಮತ್ತು ನಕಲಿ ದಾಖಲೆಗಳ ಬಳಕೆ ಶಂಕೆ
  • ಮನೆ ಇಲ್ಲ, ಹಣ ಇಲ್ಲ – ವೃದ್ಧರು ಸಂಕಷ್ಟದಲ್ಲಿ

ನ್ಯಾಯ ಯಾರಿಂದ?

ಪೀಡಿತರು ಈಗ ಪೊಲೀಸ್ ಮತ್ತು ಸಂಬಂಧಿತ ಅಧಿಕಾರಿಗಳ ಬಳಿ ನ್ಯಾಯಕ್ಕಾಗಿ ಮನವಿ ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ತಕ್ಷಣ ಸಂಪೂರ್ಣ ತನಿಖೆ (Thorough Investigation)ಯಾಗಿ ಆಸ್ತಿಗಳ ಮೇಲೆ ಅಟ್ಯಾಚ್‌ಮೆಂಟ್ ಕ್ರಮವಾಗ್ಬೆಕ್ ಪೀಡಿತರಿಗೆ ಹಣ ಮರುಪಾವತಿ ವ್ಯವಸ್ಥೆ
ಅಗತ್ಯವಾಗಿದೆ.ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು , ಇಲಾಖೆಗಳು ಎಚ್ಚೆತ್ತುಕೊಂಡು ಇದರ ಹಿಂದಿನ ಜಾಡನ್ನ ಬಯಲಿಗೆಳೆದು ನ್ಯಾಯ ದೊರುಕುವಲ್ಲಿ ಹೆಜ್ಜೆ ಇಡ್ಬೇಕಾಗಿದೆ .


    ಈ ಪ್ರಕರಣ ಜನರಿಗೆ ದೊಡ್ಡ ಪಾಠವಾಗಿದೆ:
    ಪ್ರಾಪರ್ಟಿ ಖರೀದಿಸುವ ಮೊದಲು ದಾಖಲೆಗಳ ಕ್ರಾಸ್ ಚೆಕ್ ಮಾಡಿ
    ಒಂದೇ ಆಸ್ತಿಗೆ ಡಬಲ್ ರಿಜಿಸ್ಟ್ರೇಷನ್ ಇದೆಯೇ ನೋಡಿ
    ಬಿಲ್ಡರ್‌ಗಳ ಹಿನ್ನಲೆ (Background) ಪರಿಶೀಲನೆ ಮಾಡಿ
    ಕಾನೂನು ತಜ್ಞರ ಸಲಹೆ ಪಡೆದು ಮಾತ್ರ ಹಣ ಹೂಡಿ
    ಅತೀ ಕಡಿಮೆ ದರ/ಬೇಗ ಮನೆ ಭರವಸೆಗಳಿಗೆ ಮೋಸ ಹೋಗಬೇಡಿ

    ##ಮೈಸೂರುವಂಚನೆ (Mysore Scam) #ರಿಯಲ್‌ಎಸ್ಟೇಟ್‌ಮೋಸ (Real Estate Fraud) #ವಯೋವೃದ್ಧರನ್ಯಾಯ (JusticeForElderly) #ಡಾಕ್ಯುಮೆಂಟ್‌ಫ್ರಾಡ್ (Document Fraud) #ಬ್ರೇಕಿಂಗ್‌ನ್ಯೂಸ್ (Breaking News)

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
    ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
    “ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
    ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
     “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
    ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
    ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
    ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
    ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!