📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….

ಜನತೆಗೆ ಎಚ್ಚರಿಕೆಯ ಸುದ್ದಿ…ಅಪಾರ್ಟ್‌ಮೆಂಟ್ ಕನಸು ಭಂಗ ಮಾಡಿ 15 ಹಿರಿಯರ ಉಳಿತಾಯ ಹಾಳು ಮಾಡಿ ಕೋಟಿ ಕೋಟಿ ಬಾಚಿ ಪರಾರಿಯಾದ ಪಾಪಿ ಯಾರು?

ಮೈಸೂರು ಜಿಲ್ಲೆಯಲ್ಲಿ ಭಾರೀ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಪಾರ್ಟ್‌ಮೆಂಟ್ ನೀಡುವುದಾಗಿ ನಂಬಿಸಿ ಸುಮಾರು ₹10–12 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಂಜುನಾಥ್ ಎಸ್‌ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

ಎಸ್.ಎಂ.ಡಿ ಅಂಬಾವಿಲಾಸ ನಿವೇಶನ ಹೆಸರಿನಲ್ಲಿ ಯೋಜನೆ ಆರಂಭಿಸಿ, 2017ರಲ್ಲಿ ಕಾಮಗಾರಿ ಶುರುಮಾಡಿ 2024ರೊಳಗೆ ಮನೆ ಹಸ್ತಾಂತರ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಕಾಮಗಾರಿ ಅರ್ಧದಲ್ಲೇ ನಿಂತು, ಆರೋಪಿ ಕಾಣೆಯಾಗಿರುವುದು ಪೀಡಿತರ ಆಕ್ರೋಶಕ್ಕೆ ಕಾರಣವಾಗಿದೆ.

ವಯೋವೃದ್ಧರ ಮೇಲೆ ಕ್ರೂರ ಮನಸ್ಥಿತಿಯ ವಂಚನೆ

  • ಸುಮಾರು 15 ಮಂದಿ ಹಿರಿಯ ನಾಗರಿಕರು ತಮ್ಮ ಜೀವನಪೂರ್ತಿ ಸಂಗ್ರಹಿಸಿದ ಹಣ ಹೂಡಿಕೆ ಮಾಡಿದ್ದಾರೆ.
  • ಕೆಲವರಿಗೆ ರಿಜಿಸ್ಟ್ರೇಷನ್ ಮಾಡಿ, ಇನ್ನೊಬ್ಬರಿಗೆ ಬೇರೆ ಸೇಲ್ ಡೀಡ್ ನೀಡಿರುವ ಆರೋಪ
  • ಡಬಲ್ ಡಾಕ್ಯುಮೆಂಟೇಶನ್ ಮತ್ತು ನಕಲಿ ದಾಖಲೆಗಳ ಬಳಕೆ ಶಂಕೆ
  • ಮನೆ ಇಲ್ಲ, ಹಣ ಇಲ್ಲ – ವೃದ್ಧರು ಸಂಕಷ್ಟದಲ್ಲಿ

ನ್ಯಾಯ ಯಾರಿಂದ?

ಪೀಡಿತರು ಈಗ ಪೊಲೀಸ್ ಮತ್ತು ಸಂಬಂಧಿತ ಅಧಿಕಾರಿಗಳ ಬಳಿ ನ್ಯಾಯಕ್ಕಾಗಿ ಮನವಿ ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ತಕ್ಷಣ ಸಂಪೂರ್ಣ ತನಿಖೆ (Thorough Investigation)ಯಾಗಿ ಆಸ್ತಿಗಳ ಮೇಲೆ ಅಟ್ಯಾಚ್‌ಮೆಂಟ್ ಕ್ರಮವಾಗ್ಬೆಕ್ ಪೀಡಿತರಿಗೆ ಹಣ ಮರುಪಾವತಿ ವ್ಯವಸ್ಥೆ
ಅಗತ್ಯವಾಗಿದೆ.ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು , ಇಲಾಖೆಗಳು ಎಚ್ಚೆತ್ತುಕೊಂಡು ಇದರ ಹಿಂದಿನ ಜಾಡನ್ನ ಬಯಲಿಗೆಳೆದು ನ್ಯಾಯ ದೊರುಕುವಲ್ಲಿ ಹೆಜ್ಜೆ ಇಡ್ಬೇಕಾಗಿದೆ .


    ಈ ಪ್ರಕರಣ ಜನರಿಗೆ ದೊಡ್ಡ ಪಾಠವಾಗಿದೆ:
    ಪ್ರಾಪರ್ಟಿ ಖರೀದಿಸುವ ಮೊದಲು ದಾಖಲೆಗಳ ಕ್ರಾಸ್ ಚೆಕ್ ಮಾಡಿ
    ಒಂದೇ ಆಸ್ತಿಗೆ ಡಬಲ್ ರಿಜಿಸ್ಟ್ರೇಷನ್ ಇದೆಯೇ ನೋಡಿ
    ಬಿಲ್ಡರ್‌ಗಳ ಹಿನ್ನಲೆ (Background) ಪರಿಶೀಲನೆ ಮಾಡಿ
    ಕಾನೂನು ತಜ್ಞರ ಸಲಹೆ ಪಡೆದು ಮಾತ್ರ ಹಣ ಹೂಡಿ
    ಅತೀ ಕಡಿಮೆ ದರ/ಬೇಗ ಮನೆ ಭರವಸೆಗಳಿಗೆ ಮೋಸ ಹೋಗಬೇಡಿ

    ##ಮೈಸೂರುವಂಚನೆ (Mysore Scam) #ರಿಯಲ್‌ಎಸ್ಟೇಟ್‌ಮೋಸ (Real Estate Fraud) #ವಯೋವೃದ್ಧರನ್ಯಾಯ (JusticeForElderly) #ಡಾಕ್ಯುಮೆಂಟ್‌ಫ್ರಾಡ್ (Document Fraud) #ಬ್ರೇಕಿಂಗ್‌ನ್ಯೂಸ್ (Breaking News)

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
    “ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
    ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
    “ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ