📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???

ಈಗಾಗಲೇ ಲಕ್ಷಾಂತರ ವಾಹನ ಮಾಲೀಕರು ಹಣ ಖರ್ಚು ಮಾಡಿ HSRP ಅಳವಡಿಸಿಕೊಂಡಿದ್ದಾರೆ. ಅವರ ಪರಿಸ್ಥಿತಿ ಏನು? ನಿಯಮ ಪಾಲಿಸಿದವರಿಗೆ ನ್ಯಾಯ ಎಲ್ಲಿದೆ?

ಕರ್ನಾಟಕದಲ್ಲಿ HSRP ನಂಬರ್ ಪ್ಲೇಟ್ ಕಡ್ಡಾಯ ಯೋಜನೆ ವಿಫಲವಾಗಿ ಸರ್ಕಾರ ಅದನ್ನು ಹಿಂಪಡೆದಿದೆ. ಜನರ ನಿರಾಸಕ್ತಿ ಹಾಗೂ ಅನುಷ್ಠಾನ ಗೊಂದಲದಿಂದ ಈ ನಿಯಮ ಇನ್ನು ಕಡ್ಡಾಯವಿಲ್ಲ. ಒಂದು ನಿಯಮ ಜಾರಿಗೆ ತರಬೇಕಾದರೆ ಅದನ್ನು ಗಟ್ಟಿಯಾಗಿ, ಸ್ಪಷ್ಟವಾಗಿ ಹಾಗೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕಿತ್ತು. ಮರುಮರು ಗಡುವು ವಿಸ್ತರಣೆ ಮಾಡುವುದು ಜನರಲ್ಲಿ ಗಂಭೀರತೆಯನ್ನು ಕಡಿಮೆ ಮಾಡಿತು. ಸರ್ಕಾರ ಆರಂಭದಲ್ಲೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರೆ, ಬಹುಶಃ ಇಂದು ಈ ಯೋಜನೆ ಯಶಸ್ವಿಯಾಗುತ್ತಿತ್ತು.

ಅದೇ ವೇಳೆ, ಏಪ್ರಿಲ್ 1, 2026ರಿಂದ ಪಿಯುಸಿಸಿ (PUCC) pollution under control certificate ಮಾಹಿತಿಯನ್ನು ಕೇಂದ್ರದ ವಾಹನ್ ಪೋರ್ಟಲ್‌ಗೆ ಲಿಂಕ್ ಮಾಡಿರುವುದರಿಂದ ಹೊರ ರಾಜ್ಯಗಳಲ್ಲಿ ವಾಹನ ಸವಾರರು ಅನಾವಶ್ಯಕ ದಂಡದಿಂದ ಮುಕ್ತರಾಗಿದ್ದಾರೆ.

ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ಕಡ್ಡಾಯ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಹಲವು ಬಾರಿ ಗಡುವು ವಿಸ್ತರಣೆ ಮಾಡಿದರೂ ವಾಹನ ಸವಾರರು ಆಸಕ್ತಿ ತೋರದ ಕಾರಣ ಸಾರಿಗೆ ಇಲಾಖೆ ತನ್ನ ಆದೇಶವನ್ನು ಹಿಂಪಡೆದಿದೆ. ಸುಮಾರು 2 ಕೋಟಿ ಹಳೆಯ ವಾಹನಗಳಲ್ಲಿ ಕೇವಲ 59 ಲಕ್ಷ ವಾಹನಗಳು ಮಾತ್ರ HSRP ಅಳವಡಿಸಿಕೊಂಡಿದ್ದು, 1.41 ಕೋಟಿ ವಾಹನಗಳು ಇನ್ನೂ ಬಾಕಿಯಿವೆ. ಅನುಷ್ಠಾನ ಗೊಂದಲ, ಕಠಿಣ ನಿಯಮಗಳ ಕೊರತೆ ಹಾಗೂ ಜನರ ನಿರಾಸಕ್ತಿ ಈ ಯೋಜನೆ ವಿಫಲವಾಗಲು ಪ್ರಮುಖ ಕಾರಣಗಳಾಗಿವೆ.

ಹಾಗೇ ಕರ್ನಾಟಕ ಸರ್ಕಾರವು ಇನ್ನೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪಿಯುಸಿಸಿ (PUCC) ಮಾಹಿತಿಯನ್ನು ಕೇಂದ್ರ ಸರ್ಕಾರದ ವಾಹನ್ ಪೋರ್ಟಲ್‌ಗೆ ಲಿಂಕ್ ಮಾಡಲಾಗಿದೆ (ಏಪ್ರಿಲ್ 1, 2026ರಿಂದ). ಇದರಿಂದಾಗಿ ಇತರ ರಾಜ್ಯಗಳಲ್ಲಿ ವಾಹನದ ಮಾಲಿನ್ಯ ಪ್ರಮಾಣಪತ್ರ ಆನ್‌ಲೈನ್‌ನಲ್ಲಿ ಕಾಣಿಸಿಕೊಳ್ಳುತ್ತದೆ. ಮೊದಲು ಮಾಹಿತಿ ಕಾಣಿಸದ ಕಾರಣ ಸಾವಿರಾರು ರೂಪಾಯಿ ದಂಡ ಕಟ್ಟಬೇಕಾಗುತ್ತಿತ್ತು, ಈಗ ಆ ಸಮಸ್ಯೆ ನಿವಾರಣೆಯಾಗಿದೆ.

ಹೆಚ್ಚು ಮುಖ್ಯವಾಗಿ, HSRP ವಿಷಯವಾಗಿ ಯಾವುದೇ ಹೊಸ ನಿಯಮ ತರೋದಕ್ಕೂ ಮುಂಚೆ ಅದರ ಸಾಧ್ಯತೆ (success rate), ಜಾರಿಗೆ ಬೇಕಾದ ಸೌಲಭ್ಯಗಳು, ಜನರ ಪ್ರತಿಕ್ರಿಯೆ ಇವುಗಳನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕು. ಇಲ್ಲದಿದ್ದರೆ, ಇಂತಹ ಯೋಜನೆಗಳು ಮಧ್ಯದಲ್ಲೇ ವಿಫಲವಾಗಿ, ಸರ್ಕಾರಕ್ಕೂ ಜನರಿಗೂ ನಷ್ಟವಾಗುತ್ತದೆ.

##KarnatakaDrivers #HSRPUpdate #PUCC #TrafficRules #VehicleUpdate #DriverAlert #RoadSafety #IndiaTraffic #CarOwners #DriveSafe

COMMENTS

Login with Gmail to comment

ಇನ್ನಷ್ಟು ಸುದ್ದಿ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
“ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …