📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???

ಈಗಾಗಲೇ ಲಕ್ಷಾಂತರ ವಾಹನ ಮಾಲೀಕರು ಹಣ ಖರ್ಚು ಮಾಡಿ HSRP ಅಳವಡಿಸಿಕೊಂಡಿದ್ದಾರೆ. ಅವರ ಪರಿಸ್ಥಿತಿ ಏನು? ನಿಯಮ ಪಾಲಿಸಿದವರಿಗೆ ನ್ಯಾಯ ಎಲ್ಲಿದೆ?

ಕರ್ನಾಟಕದಲ್ಲಿ HSRP ನಂಬರ್ ಪ್ಲೇಟ್ ಕಡ್ಡಾಯ ಯೋಜನೆ ವಿಫಲವಾಗಿ ಸರ್ಕಾರ ಅದನ್ನು ಹಿಂಪಡೆದಿದೆ. ಜನರ ನಿರಾಸಕ್ತಿ ಹಾಗೂ ಅನುಷ್ಠಾನ ಗೊಂದಲದಿಂದ ಈ ನಿಯಮ ಇನ್ನು ಕಡ್ಡಾಯವಿಲ್ಲ. ಒಂದು ನಿಯಮ ಜಾರಿಗೆ ತರಬೇಕಾದರೆ ಅದನ್ನು ಗಟ್ಟಿಯಾಗಿ, ಸ್ಪಷ್ಟವಾಗಿ ಹಾಗೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕಿತ್ತು. ಮರುಮರು ಗಡುವು ವಿಸ್ತರಣೆ ಮಾಡುವುದು ಜನರಲ್ಲಿ ಗಂಭೀರತೆಯನ್ನು ಕಡಿಮೆ ಮಾಡಿತು. ಸರ್ಕಾರ ಆರಂಭದಲ್ಲೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರೆ, ಬಹುಶಃ ಇಂದು ಈ ಯೋಜನೆ ಯಶಸ್ವಿಯಾಗುತ್ತಿತ್ತು.

ಅದೇ ವೇಳೆ, ಏಪ್ರಿಲ್ 1, 2026ರಿಂದ ಪಿಯುಸಿಸಿ (PUCC) pollution under control certificate ಮಾಹಿತಿಯನ್ನು ಕೇಂದ್ರದ ವಾಹನ್ ಪೋರ್ಟಲ್‌ಗೆ ಲಿಂಕ್ ಮಾಡಿರುವುದರಿಂದ ಹೊರ ರಾಜ್ಯಗಳಲ್ಲಿ ವಾಹನ ಸವಾರರು ಅನಾವಶ್ಯಕ ದಂಡದಿಂದ ಮುಕ್ತರಾಗಿದ್ದಾರೆ.

ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ಕಡ್ಡಾಯ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಹಲವು ಬಾರಿ ಗಡುವು ವಿಸ್ತರಣೆ ಮಾಡಿದರೂ ವಾಹನ ಸವಾರರು ಆಸಕ್ತಿ ತೋರದ ಕಾರಣ ಸಾರಿಗೆ ಇಲಾಖೆ ತನ್ನ ಆದೇಶವನ್ನು ಹಿಂಪಡೆದಿದೆ. ಸುಮಾರು 2 ಕೋಟಿ ಹಳೆಯ ವಾಹನಗಳಲ್ಲಿ ಕೇವಲ 59 ಲಕ್ಷ ವಾಹನಗಳು ಮಾತ್ರ HSRP ಅಳವಡಿಸಿಕೊಂಡಿದ್ದು, 1.41 ಕೋಟಿ ವಾಹನಗಳು ಇನ್ನೂ ಬಾಕಿಯಿವೆ. ಅನುಷ್ಠಾನ ಗೊಂದಲ, ಕಠಿಣ ನಿಯಮಗಳ ಕೊರತೆ ಹಾಗೂ ಜನರ ನಿರಾಸಕ್ತಿ ಈ ಯೋಜನೆ ವಿಫಲವಾಗಲು ಪ್ರಮುಖ ಕಾರಣಗಳಾಗಿವೆ.

ಹಾಗೇ ಕರ್ನಾಟಕ ಸರ್ಕಾರವು ಇನ್ನೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪಿಯುಸಿಸಿ (PUCC) ಮಾಹಿತಿಯನ್ನು ಕೇಂದ್ರ ಸರ್ಕಾರದ ವಾಹನ್ ಪೋರ್ಟಲ್‌ಗೆ ಲಿಂಕ್ ಮಾಡಲಾಗಿದೆ (ಏಪ್ರಿಲ್ 1, 2026ರಿಂದ). ಇದರಿಂದಾಗಿ ಇತರ ರಾಜ್ಯಗಳಲ್ಲಿ ವಾಹನದ ಮಾಲಿನ್ಯ ಪ್ರಮಾಣಪತ್ರ ಆನ್‌ಲೈನ್‌ನಲ್ಲಿ ಕಾಣಿಸಿಕೊಳ್ಳುತ್ತದೆ. ಮೊದಲು ಮಾಹಿತಿ ಕಾಣಿಸದ ಕಾರಣ ಸಾವಿರಾರು ರೂಪಾಯಿ ದಂಡ ಕಟ್ಟಬೇಕಾಗುತ್ತಿತ್ತು, ಈಗ ಆ ಸಮಸ್ಯೆ ನಿವಾರಣೆಯಾಗಿದೆ.

ಹೆಚ್ಚು ಮುಖ್ಯವಾಗಿ, HSRP ವಿಷಯವಾಗಿ ಯಾವುದೇ ಹೊಸ ನಿಯಮ ತರೋದಕ್ಕೂ ಮುಂಚೆ ಅದರ ಸಾಧ್ಯತೆ (success rate), ಜಾರಿಗೆ ಬೇಕಾದ ಸೌಲಭ್ಯಗಳು, ಜನರ ಪ್ರತಿಕ್ರಿಯೆ ಇವುಗಳನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕು. ಇಲ್ಲದಿದ್ದರೆ, ಇಂತಹ ಯೋಜನೆಗಳು ಮಧ್ಯದಲ್ಲೇ ವಿಫಲವಾಗಿ, ಸರ್ಕಾರಕ್ಕೂ ಜನರಿಗೂ ನಷ್ಟವಾಗುತ್ತದೆ.

##KarnatakaDrivers #HSRPUpdate #PUCC #TrafficRules #VehicleUpdate #DriverAlert #RoadSafety #IndiaTraffic #CarOwners #DriveSafe

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
“ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು