📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್

    ಮಾಜಿ ಸಚಿವ ವಿನಯ್ ಕುಲಕರ್ಣಿಗೆ, ಬಿಜೆಪಿ ಯುವ ನಾಯಕ  ಯೋಗೀಶ್ ಗೌಡ ಮರ್ಡರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೀವಾವಧಿ ಶಿಕ್ಷೆ ಘೋಷಣೆಯಾಗಿದೆ.

    ತಮ್ಮನ್ನು ತಾವು ಇಲ್ಲಿಯವರೆಗೂ ಅಮಾಯಕರು, ಆ ಕೊಲೆ ಪ್ರಕರಣಕ್ಕೂ ತಮಗೂ ಏನೂ ಸಂಬಂಧವಿಲ್ಲ ಅಂತ ಹೇಳಿಕೊಳ್ಳುತ್ತಲೇ ಬಂದಿದ್ದ ವಿನಯ್ ಕುಲಕರ್ಣಿ ಅವರ ಮಾತಿಗೆ ವಿರುದ್ಧವಾದ  ತೀರ್ಪು ನ್ಯಾಯಾಲಯದಿಂದ  ಬಂದಿದೆ.

    ಈ ಬಗ್ಗೆ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಸಂಚಲನವನ್ನು ಮೂಡಿಸಿದೆ. ಅಷ್ಟಕ್ಕೂ ಡಿಕೆ ಶಿವಕುಮಾರ್ ಹೇಳಿದ್ದೇನು?

    ಸಿಬಿಐ ನ್ಯಾಯಾಲಯದಲ್ಲಿ ವಿನಯ್ ಕುಲಕರ್ಣಿ ತಪ್ಪಿತಸ್ಥರು ಅಂತ ತೀರ್ಮಾನವಾಗಿದ್ದು ನಿಜವೇ ಆಗಿದ್ದರೂ, ಅದೇ ಫೈನಲ್ ಅಲ್ಲ.  ವಿನಯ್ ಕುಲಕರ್ಣಿಯವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಈ ಪ್ರಕರಣದಲ್ಲಿ ನನಗೆ ಗೊತ್ತಿರುವಂತೆ ವಿನಯ್ ಕುಲಕರ್ಣಿ ಭಾಗಿಯಲ್ಲ. ಇದು ರಾಜಕಾರಣದ ಭಾಗವಾಗಿದೆ. ನಾನೂ ಸಹ, ಇಂತಹ ಸಮಸ್ಯೆಯನ್ನು ಎದುರಿಸಿದ್ದೇನೆ. ನಾನು ರಾಜಕಾರಣದ ಭಾಗವಾಗಿಯೇ ಜೈಲಿಗೆ ಹೋಗಿ ಬಂದಿದ್ದೇನೆ. ಹಾಗಾಗಿ ಈ ಒಂದು ಆದೇಶದಿಂದ ವಿನಯ್ ಕುಲಕರ್ಣಿಯಾಗಲಿ ಅವರ ಕುಟುಂಬದವರಾಗಲಿ ಕಂಗಾಲಾಗುವ ಅವಶ್ಯಕತೆ ಇಲ್ಲ. ಒಳ್ಳೆಯ ಸಮಯ ಮುಂದಿನ ದಿನದಲ್ಲಿ ಬರಬಹುದು ಅಂತ ಕುಟುಂಬಸ್ಥರಿಗೆ ಸಾಂತ್ವಾನ ಹೇಳುವ ರೀತಿಯಲ್ಲಿ ಡಿಕೆ ಶಿವಕುಮಾರ್ ಹೇಳಿರುವಂತದ್ದು ಶಾಕ್ ನೀಡಿದೆ ಅಂತ ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

    ನ್ಯಾಯಾಲಯದ ಆದೇಶದ ವಿಚಾರವಾಗಿ ಈ ರೀತಿಯ ಸ್ಟೇಟ್ಮೆಂಟ್ ಗಳು ದೊಡ್ಡವರಿಂದಲೇ ಬಂದರೆ ನ್ಯಾಯಾಲಯದ ಘನತೆ ಕೆಳಗೆ ಇಳಿಯುವುದಿಲ್ಲವೇ ಅನ್ನೋದು ಅವರ ಪ್ರಶ್ನೆಯಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ಮೊದಲ ದಿನವೇ ಯು.ಟಿ. ಖಾದರ್ ಖಡಕ್ ನಡೆ …PF ಕೊಡದ ಗುತ್ತಿಗೆದಾರನಿಗೆ ನೋಟಿಸ್, ಅಧಿಕಾರಿಗಳಿಗೆ ತರಾಟೆ
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
    ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
    ಚಕ್ರಬಡ್ಡಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ: ₹9.37 ಲಕ್ಷ ಬಾಕಿ ಎಂದು ಬೆದರಿಕೆ ಆರೋಪ
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ಕರ್ನಾಟಕದ ನಂದನ್ ನಿಲೇಕಣಿ ನೇತೃತ್ವದಲ್ಲಿ ಭಾರತದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಸರ್ಕಾರದ ಬಿಗ್ ಪ್ಲಾನ್!ಈಗ ರಾಷ್ಟ್ರೀಯ ಪರೀಕ್ಷೆಗಳಿಗೆ ಹೊಸ ರೂಪ ನಿಲೇಕಣಿ ಕೈಯಲ್ಲಿ!
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    ಈಶ್ವರ್ ಮಲ್ಪೆ ತಂಡಕ್ಕೆ MAHE ಸಂಸ್ಥೆಯಿಂದ ಅಮೂಲ್ಯ ರಕ್ಷಣಾ ವಾಹನ ಕೊಡುಗೆ-ಜೀವ ಉಳಿಸುವ ಸೇವೆಗೆ ಮತ್ತಷ್ಟು ಶಕ್ತಿ
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
    ಸಿಜೆಪಿಯ ಪ್ರತಿಭಟನೆ ಬಗ್ಗೆ ತನಿಖೆ ನಡೆಸಲು ಸಲ್ಲಿಸಲಾದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯ
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
    ವಿಮಾನದಲ್ಲಿ ಭಾರೀ ಟರ್ಬುಲೆನ್ಸ್:300 ಅಡಿ ಹಠಾತ್ ಕುಸಿದ ಏರ್ ಇಂಡಿಯಾ ವಿಮಾನ..!ಪ್ರಯಾಣಿಕರು-ಸಿಬ್ಬಂದಿಗೆ ಗಾಯ..
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
    ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”