📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು

ಕೇಂದ್ರ ಸರ್ಕಾರದ ದರ ಏರಿಕೆಯ ವಿರುದ್ಧ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಗೆ ಸಾರ್ವಜನಿಕರ ಸ್ಪಂದನೆ ದೊರಕದೆ ಇರುವಂತಹ, ಪ್ರಸಂಗವು ಉಡುಪಿ ಜಿಲ್ಲೆಯ ಕಾಪು ಪೇಟೆಯಲ್ಲಿ ಕಂಡು ಬಂತು.

ಜನಸಾಮಾನ್ಯರು ಕಳೆದ ಕೆಲವು ಸಮಯದಿಂದ ವಿಪರಹಿತವಾಗುತ್ತಿರುವ ಬೆಲೆ ಏರಿಕೆಯಿಂದ ಜರ್ಜರಿತರಾಗುತ್ತಿದ್ದರೂ, ನೀಟ್ ಎಕ್ಸಾಮ್ ಪೇಪರ್ ಲೀಕ್ ಪರಿಣಾಮ ಮತ್ತೊಮ್ಮೆ ವಿದ್ಯಾರ್ಥಿಗಳು ಎಕ್ಸಾಮ್ ಬರೆಯುವಂತಹ ಪರಿಸ್ಥಿತಿಗೆ ಸಿಕ್ಕಿರುವುದು ಹಾಗೂ ಅದಕ್ಕಾಗಿ ಅವರ ಪೋಷಕರು ಖರ್ಚು ಮಾಡಬೇಕಾದಂತಹ ಸ್ಥಿತಿ ಉದ್ಭವವಾಗಿದ್ದರೂ, ಉಡುಪಿ ಜಿಲ್ಲೆಯ ಕಾಪು ಪೇಟೆಯಲ್ಲಿ ಕೇಂದ್ರ ಸರ್ಕಾರದ ಆಡಳಿತ ನೀತಿಯ ವಿರುದ್ಧ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ಜೊತೆಗೆ ಯಾರು ಕೈಜೋಡಿಸಲಿಲ್ಲ ಅನ್ನೋದು ಸ್ಪಷ್ಟವಾಗಿ ಕಂಡುಬಂತು. ಈ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಸಾರ್ವಜನಿಕರ ಬೆಂಬಲ ಕಂಡು ಬರಲಿಲ್ಲ ಅನ್ನುವುದೇ ಆಶ್ಚರ್ಯಕರ ವಿಚಾರ.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ, ನಡೆದ ಈ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳ ಮುಖ ಮಾತ್ರ ಕಂಡುಬಂದವೆ ಹೊರತು,  ಅದೇ ಪಕ್ಷದ ಸಾಮಾನ್ಯ ಕಾರ್ಯಕರ್ತರ ಸಂಖ್ಯೆಯು ಗಣನೀಯ ಸಂಖ್ಯೆಯಲ್ಲಿ ಕಡಿಮೆ ಇತ್ತು. ಇನ್ನು ಸಾರ್ವಜನಿಕರ ಸಹಭಾಗಿತ್ವ ದೂರದ ಮಾತಾಗಿತ್ತು. ಸಾರ್ವಜನಿಕರ, ಪಕ್ಷದ ಕಾರ್ಯಕರ್ತರ ವಿಶ್ವಾಸ್ಸವನ್ನು ಗಳಿಸದೆ, ಪ್ರತಿಭಟನೆ ನಡೆಸುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ. ಪರಿಣಾಮವು ಬೀರುವುದಿಲ್ಲ ಇವತ್ತಿನ ದಿನ.

ಕಾಂಗ್ರೆಸ್ ಪಕ್ಷದ ಕಾಪುವಿನಲ್ಲಿ ನಡೆದ ಈ ಪ್ರತಿ ಭಟನೆಯನ್ನು ನೋಡಿದಾಗ, ಕಾಂಗ್ರೆಸ್ ದಿನದಿಂದ ದಿನಕ್ಕೂ ಕುಸಿಯುತ್ತಾ ಸಾಗುತ್ತಿದೆ ಅನ್ನುವುದನ್ನು ಅಂದಾಜಿಸಬಹುದಾಗಿದೆ. ಜನರ ವಿಶ್ವಾಸವನ್ನು ಗಳಿಸುವಲ್ಲಿ ಆ ಪಕ್ಷವು ಮತ್ತು ಅದರ ನಾಯಕರು ಪದೇ ಪದೇ ವಿಫಲವಾಗುತ್ತಿರುವುದರ ಪರಿಣಾಮವೇ ಅವರ ಪ್ರತಿಭಟನೆಗಳು ಕೇವಲ ಒಂದು ಕಾರ್ಯಕ್ರಮದಂತೆ ಜರಗಿ ಹೋಗುತ್ತದೆ ಹೊರತು ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬ ಮಾತು ಜಿಲ್ಲೆಯ ಜನರಿಂದ ಕೇಳಿ ಬರುತ್ತಿದೆ.

ಅದೇನೇ ಇರಲಿ, ಕಾಂಗ್ರೆಸ್ ಇನ್ನೂ ಎಚ್ಚೆತ್ತುಕೊಳ್ಳದಿದ್ದಲ್ಲಿ ಅವನತಿಯತ್ತ ಸಾಗುವುದು ನಿಶ್ಚಿತ. ಜನರ ವಿಶ್ವಾಸ ಪಡೆಯುವಲ್ಲಿ ಹಿಂದೆ ಬಿದ್ದರೆ, ಕಾರ್ಯಕರ್ತರ ಅಳಲನ್ನು ಆಲಿಸದಿದ್ದರೆ, ತಳಮಟ್ಟದ ಸಂಘಟನೆಯನ್ನು ಬಲಗೊಳಿಸದಿದ್ದರೆ ಇನ್ನು ಕೆಲವೇ ವರ್ಷದಲ್ಲಿ ಈ ಪಕ್ಷದ ಜಾಗದಲ್ಲಿ ಇನ್ಯಾವುದೋ ಪಕ್ಷವು ಬಂದು ಬಲಗೊಳ್ಳುವ ಸಾಧ್ಯತೆ ಹೆಚ್ಚು ಎಂಬುದಕ್ಕೆ ಕಾಪುವಿನಲ್ಲಿ ನಡೆದ ಆ ಪ್ರತಿಭಟನೆಯು ಸಾಕ್ಷಿಯಾಗಿ ಕಾಣುತ್ತಿತ್ತು ಅನ್ನುತ್ತಿದ್ದಾರೆ ರಾಜಕೀಯ ವಿಶ್ಲೇಷಕರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
ಕೊನೆಗೂ ಸೋತ ಖಾಕಿ….!!!
ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ