📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು

    ಕೇಂದ್ರ ಸರ್ಕಾರದ ದರ ಏರಿಕೆಯ ವಿರುದ್ಧ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಗೆ ಸಾರ್ವಜನಿಕರ ಸ್ಪಂದನೆ ದೊರಕದೆ ಇರುವಂತಹ, ಪ್ರಸಂಗವು ಉಡುಪಿ ಜಿಲ್ಲೆಯ ಕಾಪು ಪೇಟೆಯಲ್ಲಿ ಕಂಡು ಬಂತು.

    ಜನಸಾಮಾನ್ಯರು ಕಳೆದ ಕೆಲವು ಸಮಯದಿಂದ ವಿಪರಹಿತವಾಗುತ್ತಿರುವ ಬೆಲೆ ಏರಿಕೆಯಿಂದ ಜರ್ಜರಿತರಾಗುತ್ತಿದ್ದರೂ, ನೀಟ್ ಎಕ್ಸಾಮ್ ಪೇಪರ್ ಲೀಕ್ ಪರಿಣಾಮ ಮತ್ತೊಮ್ಮೆ ವಿದ್ಯಾರ್ಥಿಗಳು ಎಕ್ಸಾಮ್ ಬರೆಯುವಂತಹ ಪರಿಸ್ಥಿತಿಗೆ ಸಿಕ್ಕಿರುವುದು ಹಾಗೂ ಅದಕ್ಕಾಗಿ ಅವರ ಪೋಷಕರು ಖರ್ಚು ಮಾಡಬೇಕಾದಂತಹ ಸ್ಥಿತಿ ಉದ್ಭವವಾಗಿದ್ದರೂ, ಉಡುಪಿ ಜಿಲ್ಲೆಯ ಕಾಪು ಪೇಟೆಯಲ್ಲಿ ಕೇಂದ್ರ ಸರ್ಕಾರದ ಆಡಳಿತ ನೀತಿಯ ವಿರುದ್ಧ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ಜೊತೆಗೆ ಯಾರು ಕೈಜೋಡಿಸಲಿಲ್ಲ ಅನ್ನೋದು ಸ್ಪಷ್ಟವಾಗಿ ಕಂಡುಬಂತು. ಈ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಸಾರ್ವಜನಿಕರ ಬೆಂಬಲ ಕಂಡು ಬರಲಿಲ್ಲ ಅನ್ನುವುದೇ ಆಶ್ಚರ್ಯಕರ ವಿಚಾರ.

    ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ, ನಡೆದ ಈ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳ ಮುಖ ಮಾತ್ರ ಕಂಡುಬಂದವೆ ಹೊರತು,  ಅದೇ ಪಕ್ಷದ ಸಾಮಾನ್ಯ ಕಾರ್ಯಕರ್ತರ ಸಂಖ್ಯೆಯು ಗಣನೀಯ ಸಂಖ್ಯೆಯಲ್ಲಿ ಕಡಿಮೆ ಇತ್ತು. ಇನ್ನು ಸಾರ್ವಜನಿಕರ ಸಹಭಾಗಿತ್ವ ದೂರದ ಮಾತಾಗಿತ್ತು. ಸಾರ್ವಜನಿಕರ, ಪಕ್ಷದ ಕಾರ್ಯಕರ್ತರ ವಿಶ್ವಾಸ್ಸವನ್ನು ಗಳಿಸದೆ, ಪ್ರತಿಭಟನೆ ನಡೆಸುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ. ಪರಿಣಾಮವು ಬೀರುವುದಿಲ್ಲ ಇವತ್ತಿನ ದಿನ.

    ಕಾಂಗ್ರೆಸ್ ಪಕ್ಷದ ಕಾಪುವಿನಲ್ಲಿ ನಡೆದ ಈ ಪ್ರತಿ ಭಟನೆಯನ್ನು ನೋಡಿದಾಗ, ಕಾಂಗ್ರೆಸ್ ದಿನದಿಂದ ದಿನಕ್ಕೂ ಕುಸಿಯುತ್ತಾ ಸಾಗುತ್ತಿದೆ ಅನ್ನುವುದನ್ನು ಅಂದಾಜಿಸಬಹುದಾಗಿದೆ. ಜನರ ವಿಶ್ವಾಸವನ್ನು ಗಳಿಸುವಲ್ಲಿ ಆ ಪಕ್ಷವು ಮತ್ತು ಅದರ ನಾಯಕರು ಪದೇ ಪದೇ ವಿಫಲವಾಗುತ್ತಿರುವುದರ ಪರಿಣಾಮವೇ ಅವರ ಪ್ರತಿಭಟನೆಗಳು ಕೇವಲ ಒಂದು ಕಾರ್ಯಕ್ರಮದಂತೆ ಜರಗಿ ಹೋಗುತ್ತದೆ ಹೊರತು ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬ ಮಾತು ಜಿಲ್ಲೆಯ ಜನರಿಂದ ಕೇಳಿ ಬರುತ್ತಿದೆ.

    ಅದೇನೇ ಇರಲಿ, ಕಾಂಗ್ರೆಸ್ ಇನ್ನೂ ಎಚ್ಚೆತ್ತುಕೊಳ್ಳದಿದ್ದಲ್ಲಿ ಅವನತಿಯತ್ತ ಸಾಗುವುದು ನಿಶ್ಚಿತ. ಜನರ ವಿಶ್ವಾಸ ಪಡೆಯುವಲ್ಲಿ ಹಿಂದೆ ಬಿದ್ದರೆ, ಕಾರ್ಯಕರ್ತರ ಅಳಲನ್ನು ಆಲಿಸದಿದ್ದರೆ, ತಳಮಟ್ಟದ ಸಂಘಟನೆಯನ್ನು ಬಲಗೊಳಿಸದಿದ್ದರೆ ಇನ್ನು ಕೆಲವೇ ವರ್ಷದಲ್ಲಿ ಈ ಪಕ್ಷದ ಜಾಗದಲ್ಲಿ ಇನ್ಯಾವುದೋ ಪಕ್ಷವು ಬಂದು ಬಲಗೊಳ್ಳುವ ಸಾಧ್ಯತೆ ಹೆಚ್ಚು ಎಂಬುದಕ್ಕೆ ಕಾಪುವಿನಲ್ಲಿ ನಡೆದ ಆ ಪ್ರತಿಭಟನೆಯು ಸಾಕ್ಷಿಯಾಗಿ ಕಾಣುತ್ತಿತ್ತು ಅನ್ನುತ್ತಿದ್ದಾರೆ ರಾಜಕೀಯ ವಿಶ್ಲೇಷಕರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ವಿಧಾನಸೌಧದಲ್ಲಿ ಡಿಕೆಶಿ–ಕಟೀಲ್ ಭೇಟಿ -ರಾಜಕೀಯದಲ್ಲಿ ಬಿಸಿ ಚರ್ಚೆ
    ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’: ಟ್ರೇಲರ್ ಬಂದ ಕ್ಷಣದಿಂದಲೇ ದೇಶವ್ಯಾಪಿ ಚರ್ಚೆ!
    ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ರಾಜ್ಯ ಬಿಜೆಪಿಯಲ್ಲಿ ಕೋಲಾಹಲ, ನಾಯಕರ ಒಗ್ಗೂಡಿಸುವಲ್ಲಿ ವಿಫಲ: ರಾಧಾ ಮೋಹನ್ ತಲೆದಂಡಕ್ಕೆ ಸಿದ್ಧತೆ
    ಡಿಜಿಟಲ್ ಡಿಟಾಕ್ಸ್‌ಗೆ ಮಾದರಿಯಾದ ಸಿಇಒ: ಯುವಜನತೆಗೆ ಹೊಸ ಸಂದೇಶ!
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ಬೆಳಗ್ಗೆ ಲೈಟ್ ಆನ್ ಮಾಡಿದ್ರು… ಕ್ಷಣದಲ್ಲೇ PGಯಲ್ಲಿ ಸಿಲಿಂಡರ್ ಸ್ಫೋಟ…! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಬೊಮ್ಮಸಂದ್ರದ ಶ್ರೀ ಸಾಯಿ ಕಂಫರ್ಟ್ PGಯಲ್ಲಿಮುಂಜಾನೆ ಅಗ್ನಿ ದುರಂತ
    ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
    ಮಂಗಳೂರಿನಲ್ಲಿ ಜೂನಿಯರ್ ವಿದ್ಯಾರ್ಥಿಗಳ ಮೇಲೆ ಗ್ಯಾಂಗ್ ಹಲ್ಲೆ:…ಕಾಲೇಜು ವಿದ್ಯಾರ್ಥಿಗಳ ರ‍್ಯಾಗಿಂಗ್ ಸಂಸ್ಕೃತಿಗೆ ಬ್ರೇಕ್ ಬೇಕು
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ