📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ

ದ್ರಾವಿಡ ಪಕ್ಷದ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮೌನ ಮುರಿದಿದ್ದಾರೆ. ತಮಿಳುನಾಡಿನ ನೂತನ ಸರ್ಕಾರಕ್ಕೆ ಯಾವುದೇ ಅಡ್ಡಿ ಆತಂಕ ನಮ್ಮ ಕಡೆಯಿಂದ ಇಲ್ಲ ಎನ್ನುವ ಭರವಸೆಯನ್ನು ನೀಡುತ್ತಾ, ನೂತನ ಸರ್ಕಾರಕ್ಕೆ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರಿಗೆ ಶುಭ ಹಾರೈಸಿದ ಸ್ಟಾಲಿನ್, ತಮ್ಮ ಸರ್ಕಾರದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಮನವಿ ಮಾಡುವುದರ ಜೊತೆಗೆ, ತಮ್ಮ ಸರ್ಕಾರವು ಇಡೀ ರಾಜ್ಯವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಿದೆ. ಆರ್ಥಿಕವಾಗಿ ಚೇತರಿಸಿಕೊಳ್ಳುವಂತೆ ಮಾಡಿದೆ ಎಂದು ಹೇಳಿಕೊಂಡಿರುವ ಸ್ಟಾಲಿನ್, ಈ ಸರ್ಕಾರದಿಂದಲೂ ಜನಪರ ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯವನ್ನು ನಿರೀಕ್ಷಿಸುವುದಾಗಿ ಹೇಳಿದ್ದಾರೆ.

ಅದೇ ರೀತಿ, ನೂತನ ಸರ್ಕಾರಕ್ಕೆ ಬೆಂಬಲವನ್ನು ನೀಡುತ್ತಿರುವ ಎಲ್ಲಾ ಚಿಕ್ಕ ಪಕ್ಷಗಳು ಈಗಲೂ ನಮ್ಮ ಮೈತ್ರಿಕೂಟದ ಭಾಗವಾಗಿದೆ. ಆದರೆ ಕಾಂಗ್ರೆಸ್ ಒಂದನ್ನು ಹೊರತುಪಡಿಸಿ ಎಂದು ಸ್ಟಾಲಿನ್ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ. ಕಾಂಗ್ರೆಸ್, ನಮ್ಮ ಜೊತೆಗೆ ಮೈತ್ರಿ ಮಾಡಿಕೊಂಡು 5 ಕ್ಷೇತ್ರದಲ್ಲಿ ಗೆದ್ದಿದೆ. ಸೌಜನ್ಯಕ್ಕೂ ಅವರು ನಮ್ಮ ಜೊತೆಗೆ ಮಾತನಾಡಿಲ್ಲ. ಮೈತ್ರಿ ಕೂಟ ಸೋಲುತ್ತಿದ್ದಂತೆಯೇ, ಅವರ ನಡೆ ಗೆಲುವಿನತ್ತ ಹೋದವರ ಕಡೆ ಸಾಗಿದೆ. ಕಾಂಗ್ರೆಸ್ ಪಕ್ಷವು ಸಂಕಷ್ಟದಲ್ಲಿರುವಾಗಲೂ ನಾವು ಜೊತೆಗಿದ್ದೆವು. ಯಾವತ್ತು ಬಿಟ್ಟು ಕೊಟ್ಟಿರಲಿಲ್ಲ. ಆದರೆ ಈಗ ಕಾಂಗ್ರೆಸ್ ಅದ್ಯಾವುದನ್ನು ಮನದಲ್ಲಿಟ್ಟುಕೊಳ್ಳದೆ ನೂತನ ಸರ್ಕಾರದ ಭಾಗವಾಗಲು ಯಾವುದೇ ಡಿಸ್ಕಶನ್ ಕೂಡ ಮಾಡದೆ ತನ್ನ ನಿರ್ಧಾರ ತೆಗೆದುಕೊಂಡಿದೆ. ಅದರ ಅರ್ಥ ಅವರಿಗೆ ನಾವು ಬೇಕಾಗಿಲ್ಲ ಅಂತ ತಾನೇ?

ನೂತನ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿರುವ ಇತರ ಸಣ್ಣ ಪಕ್ಷಗಳು, ನಮ್ಮ ಜೊತೆಗೆ ಚರ್ಚಿಸಿದ್ದಾರೆ. ಇನ್ನೊಂದು ಚುನಾವಣೆ ಬೇಡ ಎಂಬ ವಿಚಾರವನ್ನು ಹೇಳಿ ಹೊಸ ಸರ್ಕಾರಕ್ಕೆ ಬೆಂಬಲ ಘೋಷಿಸುವ ಮೊದಲು ನಮ್ಮ ಜೊತೆಗೆ ಮಾತನಾಡಿದ್ದಾರೆ. ಅವರ ಆ ನಿರ್ಧಾರವನ್ನು ನಾವು ಗೌರವಿಸಿದ್ದೇವೆ. ಹಾಗೆಯೇ ಅವರು ನಮ್ಮ ಸ್ನೇಹಿತರ ಲಿಸ್ಟಿನಲ್ಲಿಯೇ ಮುಂದುವರಿಯುತ್ತಾರೆ ಎಂದು ಒತ್ತಿ ಹೇಳಿದ ಸ್ಟಾಲಿನ್, ಕಾಂಗ್ರೆಸ್ ಮಾಡಿದ ದ್ರೋಹವನ್ನು ಮರೆಯಲಾಗದು ಅಂತಲೂ ಸ್ಪಷ್ಟಪಡಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.
ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!