📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ

ದ್ರಾವಿಡ ಪಕ್ಷದ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮೌನ ಮುರಿದಿದ್ದಾರೆ. ತಮಿಳುನಾಡಿನ ನೂತನ ಸರ್ಕಾರಕ್ಕೆ ಯಾವುದೇ ಅಡ್ಡಿ ಆತಂಕ ನಮ್ಮ ಕಡೆಯಿಂದ ಇಲ್ಲ ಎನ್ನುವ ಭರವಸೆಯನ್ನು ನೀಡುತ್ತಾ, ನೂತನ ಸರ್ಕಾರಕ್ಕೆ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರಿಗೆ ಶುಭ ಹಾರೈಸಿದ ಸ್ಟಾಲಿನ್, ತಮ್ಮ ಸರ್ಕಾರದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಮನವಿ ಮಾಡುವುದರ ಜೊತೆಗೆ, ತಮ್ಮ ಸರ್ಕಾರವು ಇಡೀ ರಾಜ್ಯವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಿದೆ. ಆರ್ಥಿಕವಾಗಿ ಚೇತರಿಸಿಕೊಳ್ಳುವಂತೆ ಮಾಡಿದೆ ಎಂದು ಹೇಳಿಕೊಂಡಿರುವ ಸ್ಟಾಲಿನ್, ಈ ಸರ್ಕಾರದಿಂದಲೂ ಜನಪರ ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯವನ್ನು ನಿರೀಕ್ಷಿಸುವುದಾಗಿ ಹೇಳಿದ್ದಾರೆ.

ಅದೇ ರೀತಿ, ನೂತನ ಸರ್ಕಾರಕ್ಕೆ ಬೆಂಬಲವನ್ನು ನೀಡುತ್ತಿರುವ ಎಲ್ಲಾ ಚಿಕ್ಕ ಪಕ್ಷಗಳು ಈಗಲೂ ನಮ್ಮ ಮೈತ್ರಿಕೂಟದ ಭಾಗವಾಗಿದೆ. ಆದರೆ ಕಾಂಗ್ರೆಸ್ ಒಂದನ್ನು ಹೊರತುಪಡಿಸಿ ಎಂದು ಸ್ಟಾಲಿನ್ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ. ಕಾಂಗ್ರೆಸ್, ನಮ್ಮ ಜೊತೆಗೆ ಮೈತ್ರಿ ಮಾಡಿಕೊಂಡು 5 ಕ್ಷೇತ್ರದಲ್ಲಿ ಗೆದ್ದಿದೆ. ಸೌಜನ್ಯಕ್ಕೂ ಅವರು ನಮ್ಮ ಜೊತೆಗೆ ಮಾತನಾಡಿಲ್ಲ. ಮೈತ್ರಿ ಕೂಟ ಸೋಲುತ್ತಿದ್ದಂತೆಯೇ, ಅವರ ನಡೆ ಗೆಲುವಿನತ್ತ ಹೋದವರ ಕಡೆ ಸಾಗಿದೆ. ಕಾಂಗ್ರೆಸ್ ಪಕ್ಷವು ಸಂಕಷ್ಟದಲ್ಲಿರುವಾಗಲೂ ನಾವು ಜೊತೆಗಿದ್ದೆವು. ಯಾವತ್ತು ಬಿಟ್ಟು ಕೊಟ್ಟಿರಲಿಲ್ಲ. ಆದರೆ ಈಗ ಕಾಂಗ್ರೆಸ್ ಅದ್ಯಾವುದನ್ನು ಮನದಲ್ಲಿಟ್ಟುಕೊಳ್ಳದೆ ನೂತನ ಸರ್ಕಾರದ ಭಾಗವಾಗಲು ಯಾವುದೇ ಡಿಸ್ಕಶನ್ ಕೂಡ ಮಾಡದೆ ತನ್ನ ನಿರ್ಧಾರ ತೆಗೆದುಕೊಂಡಿದೆ. ಅದರ ಅರ್ಥ ಅವರಿಗೆ ನಾವು ಬೇಕಾಗಿಲ್ಲ ಅಂತ ತಾನೇ?

ನೂತನ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿರುವ ಇತರ ಸಣ್ಣ ಪಕ್ಷಗಳು, ನಮ್ಮ ಜೊತೆಗೆ ಚರ್ಚಿಸಿದ್ದಾರೆ. ಇನ್ನೊಂದು ಚುನಾವಣೆ ಬೇಡ ಎಂಬ ವಿಚಾರವನ್ನು ಹೇಳಿ ಹೊಸ ಸರ್ಕಾರಕ್ಕೆ ಬೆಂಬಲ ಘೋಷಿಸುವ ಮೊದಲು ನಮ್ಮ ಜೊತೆಗೆ ಮಾತನಾಡಿದ್ದಾರೆ. ಅವರ ಆ ನಿರ್ಧಾರವನ್ನು ನಾವು ಗೌರವಿಸಿದ್ದೇವೆ. ಹಾಗೆಯೇ ಅವರು ನಮ್ಮ ಸ್ನೇಹಿತರ ಲಿಸ್ಟಿನಲ್ಲಿಯೇ ಮುಂದುವರಿಯುತ್ತಾರೆ ಎಂದು ಒತ್ತಿ ಹೇಳಿದ ಸ್ಟಾಲಿನ್, ಕಾಂಗ್ರೆಸ್ ಮಾಡಿದ ದ್ರೋಹವನ್ನು ಮರೆಯಲಾಗದು ಅಂತಲೂ ಸ್ಪಷ್ಟಪಡಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!