📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ

    ದ್ರಾವಿಡ ಪಕ್ಷದ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮೌನ ಮುರಿದಿದ್ದಾರೆ. ತಮಿಳುನಾಡಿನ ನೂತನ ಸರ್ಕಾರಕ್ಕೆ ಯಾವುದೇ ಅಡ್ಡಿ ಆತಂಕ ನಮ್ಮ ಕಡೆಯಿಂದ ಇಲ್ಲ ಎನ್ನುವ ಭರವಸೆಯನ್ನು ನೀಡುತ್ತಾ, ನೂತನ ಸರ್ಕಾರಕ್ಕೆ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರಿಗೆ ಶುಭ ಹಾರೈಸಿದ ಸ್ಟಾಲಿನ್, ತಮ್ಮ ಸರ್ಕಾರದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಮನವಿ ಮಾಡುವುದರ ಜೊತೆಗೆ, ತಮ್ಮ ಸರ್ಕಾರವು ಇಡೀ ರಾಜ್ಯವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಿದೆ. ಆರ್ಥಿಕವಾಗಿ ಚೇತರಿಸಿಕೊಳ್ಳುವಂತೆ ಮಾಡಿದೆ ಎಂದು ಹೇಳಿಕೊಂಡಿರುವ ಸ್ಟಾಲಿನ್, ಈ ಸರ್ಕಾರದಿಂದಲೂ ಜನಪರ ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯವನ್ನು ನಿರೀಕ್ಷಿಸುವುದಾಗಿ ಹೇಳಿದ್ದಾರೆ.

    ಅದೇ ರೀತಿ, ನೂತನ ಸರ್ಕಾರಕ್ಕೆ ಬೆಂಬಲವನ್ನು ನೀಡುತ್ತಿರುವ ಎಲ್ಲಾ ಚಿಕ್ಕ ಪಕ್ಷಗಳು ಈಗಲೂ ನಮ್ಮ ಮೈತ್ರಿಕೂಟದ ಭಾಗವಾಗಿದೆ. ಆದರೆ ಕಾಂಗ್ರೆಸ್ ಒಂದನ್ನು ಹೊರತುಪಡಿಸಿ ಎಂದು ಸ್ಟಾಲಿನ್ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ. ಕಾಂಗ್ರೆಸ್, ನಮ್ಮ ಜೊತೆಗೆ ಮೈತ್ರಿ ಮಾಡಿಕೊಂಡು 5 ಕ್ಷೇತ್ರದಲ್ಲಿ ಗೆದ್ದಿದೆ. ಸೌಜನ್ಯಕ್ಕೂ ಅವರು ನಮ್ಮ ಜೊತೆಗೆ ಮಾತನಾಡಿಲ್ಲ. ಮೈತ್ರಿ ಕೂಟ ಸೋಲುತ್ತಿದ್ದಂತೆಯೇ, ಅವರ ನಡೆ ಗೆಲುವಿನತ್ತ ಹೋದವರ ಕಡೆ ಸಾಗಿದೆ. ಕಾಂಗ್ರೆಸ್ ಪಕ್ಷವು ಸಂಕಷ್ಟದಲ್ಲಿರುವಾಗಲೂ ನಾವು ಜೊತೆಗಿದ್ದೆವು. ಯಾವತ್ತು ಬಿಟ್ಟು ಕೊಟ್ಟಿರಲಿಲ್ಲ. ಆದರೆ ಈಗ ಕಾಂಗ್ರೆಸ್ ಅದ್ಯಾವುದನ್ನು ಮನದಲ್ಲಿಟ್ಟುಕೊಳ್ಳದೆ ನೂತನ ಸರ್ಕಾರದ ಭಾಗವಾಗಲು ಯಾವುದೇ ಡಿಸ್ಕಶನ್ ಕೂಡ ಮಾಡದೆ ತನ್ನ ನಿರ್ಧಾರ ತೆಗೆದುಕೊಂಡಿದೆ. ಅದರ ಅರ್ಥ ಅವರಿಗೆ ನಾವು ಬೇಕಾಗಿಲ್ಲ ಅಂತ ತಾನೇ?

    ನೂತನ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿರುವ ಇತರ ಸಣ್ಣ ಪಕ್ಷಗಳು, ನಮ್ಮ ಜೊತೆಗೆ ಚರ್ಚಿಸಿದ್ದಾರೆ. ಇನ್ನೊಂದು ಚುನಾವಣೆ ಬೇಡ ಎಂಬ ವಿಚಾರವನ್ನು ಹೇಳಿ ಹೊಸ ಸರ್ಕಾರಕ್ಕೆ ಬೆಂಬಲ ಘೋಷಿಸುವ ಮೊದಲು ನಮ್ಮ ಜೊತೆಗೆ ಮಾತನಾಡಿದ್ದಾರೆ. ಅವರ ಆ ನಿರ್ಧಾರವನ್ನು ನಾವು ಗೌರವಿಸಿದ್ದೇವೆ. ಹಾಗೆಯೇ ಅವರು ನಮ್ಮ ಸ್ನೇಹಿತರ ಲಿಸ್ಟಿನಲ್ಲಿಯೇ ಮುಂದುವರಿಯುತ್ತಾರೆ ಎಂದು ಒತ್ತಿ ಹೇಳಿದ ಸ್ಟಾಲಿನ್, ಕಾಂಗ್ರೆಸ್ ಮಾಡಿದ ದ್ರೋಹವನ್ನು ಮರೆಯಲಾಗದು ಅಂತಲೂ ಸ್ಪಷ್ಟಪಡಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವಂದೇ ಮಾತರಂ ವಿವಾದ ದೇಶಭಕ್ತಿಯ ಸಂಕೇತವೇ, ರಾಜಕೀಯ ಅಸ್ತ್ರವೇ?
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
    KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
    ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
    UPIಗೆ ಶುಲ್ಕ ಬರಲಿದೆಯೇ? – ಲೋಕಸಭೆಯಲ್ಲಿ ಅಂಗೀಕಾರವಾದ bill ಮಸೂದೆ ಏನು ಹೇಳುತ್ತದೆ?
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಬಿಡದಿಯ ಭೂಮಿ ಯಾರಿಗೆ? ಹೋರಾಟಕ್ಕೆ ಹೊಸ ತಿರುವು.! ಭೂಸಮರದ ಒಳನೋಟ…!
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
    “ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
    ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ
    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…