📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ

    ಇತ್ತೀಚಿನ ವರ್ಷಗಳಲ್ಲಿ ಕನ್ನಡ ಸಿನಿಮಾ ಹಾಗೂ ಭಾರತೀಯ ಚಿತ್ರರಂಗದಲ್ಲಿ ಮಹಿಳಾ ನಟಿಯರ ಬಗ್ಗೆ ನಡೆಯುತ್ತಿರುವ ಕೆಲವು ಘಟನೆಗಳು, ಕಾಮೆಂಟ್‌ಗಳು ಮತ್ತು ವರ್ತನೆಗಳ ಹಿನ್ನೆಲೆದಲ್ಲಿ “ನಟಿಯರು ವಸ್ತುವಲ್ಲ” ಎಂಬ ಸಾಮಾಜಿಕ ಅಭಿಯಾನ ಆರಂಭವಾಯಿತು. ಹೌದು …Sapthami Gowda ಕಾಂತಾರ ಸಿನಿಮಾದ ನಟಿ ಈ ವಿಷಯವನ್ನು ಜೋರಾಗಿ ಮಾತನಾಡಿದ ನಂತರ “ ನಟಿಯರು ವಸ್ತುವಲ್ಲ” ಎಂಬ ಚರ್ಚೆ ಮತ್ತೆ ದೊಡ್ಡ ಮಟ್ಟದಲ್ಲಿ ಶುರುವಾಯಿತು.

    ಘಟನೆ ಏನಂದ್ರೆ ಕೆಲವು ಪಾಪರಾಜಿ (photographers)ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರನ್ನುಅಸಮರ್ಪಕ camera angles ನಲ್ಲಿ ಫೋಟೋ ತೆಗೆದುಕೊಳ್ಳುತ್ತಿದ್ದರು.ಹೇಗಂದ್ರೆ ದೇಹದ ಭಾಗಗಳ ಮೇಲೆ zoom ಮಾಡಿ ಹಾಗೇ ಕೆಳಗಿನಿಂದ ತೆಗೆದ ದೃಶ್ಯಗಳು social media ,ರೀಲ್ಸ್ನಲ್ಲಿ ಹರಿಯಬಿಟ್ಟಿದ್ದರು

    ಇದನ್ನು ನೋಡಿ ಸಪ್ತಮಿ ಗೌಡ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದರು.ಅವರು ತಮ್ಮ ಹೇಳಿಕೆಯಲ್ಲಿ “ನಾವು ಇಲ್ಲಿ ನಮ್ಮ ಕಲೆಗೆ ಬಂದಿದ್ದೇವೆ.ನಟಿಯರನ್ನು ವಸ್ತುವಿನಂತೆ ಚಿತ್ರಿಸುವುದು ತಪ್ಪು.” ಅದರ ಜೊತೆಗೆ ಅವರು “Actors /Actresses are Not Objects” ಎಂಬ ಹ್ಯಾಷ್‌ಟ್ಯಾಗ್ ಬಳಸಿದರು.

    ಕೆಲ ಫೋಟೋಗಳು purposely body focus ಮಾಡುತ್ತವೆ.ಆದ್ರಿಂದ ಪಬ್ಲಿಕ್ event ಆಗಿದ್ದರೂ dignity ಇರಬೇಕು ಎಂದು ಕೆಲ ನಟಿಯರು ಹೇಳುತ್ತಾರೆ.

    ಅದರ ನಂತರ ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಯಾಯಿತು. ಅವರಿಗೆ ಹಾಗೂ ಈ ವಿಷಯದಲ್ಲಿ ಈ ಅಭಿಯಾನದಲ್ಲಿ ಹಲವಾರು ನಟಿಯರು, ಮಹಿಳಾ ಸಂಘಟನೆಗಳು ಮತ್ತು ಕೆಲ ನಟರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೀಗೆ ಬೆಂಬಲ ನೀಡಿದವರಲ್ಲಿ Shiva Rajkumar ಕೂಡ ಒಬ್ಬರು.ಅವರು ಸಾರ್ವಜನಿಕವಾಗಿ ಹೇಳಿದರು:“Actors are not objects, ಅವರಿಗೆ ಗೌರವ ಕೊಡಬೇಕು.” ಇದರಿಂದ ಈ ವಿಷ್ಯ ಇನ್ನಷ್ಟು powerful ಆಗಿ ಸಾರ್ವಜನಿಕ ಚರ್ಚೆಯ ವಿಷಯವಾಯಿತು.

    ಈ ರೀತಿಯ ಅಭಿಯಾನಗಳು ಮೊದಲು ಕೂಡ ಇದ್ದವು.#MeToo movement,ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು ಅದರಲ್ಲಿ ಹಲವು ನಟರ, ನಿರ್ದೇಶಕರ, ನಿರ್ಮಾಪಕರ ನಿಜಬಣ್ಣ ಬಯಲಿಗೆ ಬಂದಿತ್ತು.

    ಕನ್ನಡದಲ್ಲಿ Film Industry For Rights and Equality (FIRE)ಈ ಸಂಸ್ಥೆ 2018ರಲ್ಲಿ ಚಿತ್ರರಂಗದಲ್ಲಿ ಮಹಿಳೆಯರ ಹಕ್ಕುಗಳಿಗಾಗಿ ಕೆಲಸ ಮಾಡಲು ಆರಂಭಿಸಲಾಯಿತು.

    ಈ ಘಟನೆ ಈಗ ದೊಡ್ಡ ವಿವಾದ ಆಯಿತು ಯಾಕಂದ್ರೆ social media culture,Instagram reels ಮತ್ತು paparazzi culture ಹೆಚ್ಚಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ ನಟಿಯರ ಫೋಟೋಗಳ ಕೆಳಗೆ ಅಸಭ್ಯ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳು ಬರೆಯುವುದು.ಕೆಲವು ಸಿನಿಮಾಗಳಲ್ಲಿ ಮಹಿಳಾ ಪಾತ್ರಗಳನ್ನು ಕೇವಲ ಗ್ಲಾಮರ್ ಆಕರ್ಷಣೆಗೆ ಬಳಸುವುದು.ಸಂದರ್ಶನಗಳಲ್ಲಿ ನಟಿಯರ ವೈಯಕ್ತಿಕ ಜೀವನದ ಬಗ್ಗೆ ಅಸಮರ್ಪಕ ಪ್ರಶ್ನೆಗಳು ಕೇಳುವುದು.ಮಹಿಳೆಯರನ್ನು ಪಾತ್ರಕ್ಕಿಂತ ಹೆಚ್ಚು ದೇಹದ ಆಧಾರದ ಮೇಲೆ ಚರ್ಚಿಸುವ ಲೈಂಗಿಕೀಕರಣದ ವಿರುದ್ಧ ಮಾತನಾಡುವಂತಾಯಿತು.

    ಅಭಿಯಾನದ ಮುಖ್ಯ ಸಂದೇಶ ನಟಿಯರು ಕೇವಲ ಗ್ಲಾಮರ್‌ಗೆ ಅಲ್ಲ; ಅವರು ಕಲಾವಿದರು.ಅವರಿಗೆ ಗೌರವ, ಗೌಪ್ಯತೆ ಮತ್ತು ಸ್ವಾಭಿಮಾನ ಇರಬೇಕು.ಪ್ರೇಕ್ಷಕರು ಮತ್ತು ಸೋಶಿಯಲ್ ಮೀಡಿಯಾ ಬಳಕೆದಾರರು ಅಸಭ್ಯ ಕಾಮೆಂಟ್‌ಗಳನ್ನು ತಪ್ಪಿಸಬೇಕು.ಚಿತ್ರರಂಗದಲ್ಲಿ ಮಹಿಳಾ ಪಾತ್ರಗಳಿಗೆ ಗಂಭೀರತೆ ಮತ್ತು ಮಹತ್ವ ನೀಡಬೇಕು.

    Support ಮಾಡಿದವರ ಪ್ರತಿಕ್ರಿಯೆ,ಮಹಿಳೆಯರನ್ನು ಗೌರವಿಸಬೇಕು,camera misuse ಆಗಬಾರದು,media ethics ಇರಬೇಕು ಆದ್ರೆ …celebrities public figures ,paparazzi photography industry ಅಂತಾ ವಿರೋಧಿಸಿದವರು ಹೇಳಿದ್ದು

    ಇದೀಗ ಸಪ್ತಮಿ Gowda ಈ ವಿಷಯವನ್ನು ಮತ್ತೆ ದೊಡ್ಡ ಮಟ್ಟಕ್ಕೆ ತಂದರು
    ಇದು ಚಿತ್ರರಂಗದಲ್ಲಿ ನಡೆಯುತ್ತಿರುವ ದೊಡ್ಡ ಮಹಿಳಾ ಗೌರವ ಚರ್ಚೆಯ ಒಂದು ಭಾಗವಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    ಚಾಟ್‌ಜಿಪಿಟಿ ಹುಡುಕಾಟದ ಬಳಿಕ ಡಬಲ್ ಮರ್ಡರ್..!ತಾಯಿ-ಸಹೋದರನ ಹತ್ಯೆಗೆ AI ಹುಡುಕಾಟ..
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
     “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
    ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ